Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

ಆಲಿಕಲ್ಲು ಮಳೆಗೆ ಸಿಲುಕಿ ನಲುಗಿದ ರಾಜಧಾನಿ; ಮೂವರು ಮಕ್ಕಳು ಸೇರಿದಂತೆ 7 ಜೀವಗಳು ಬಲಿ

by Bengaluru Wire Desk
April 29, 2026
in Bengaluru Focus
Reading Time: 1 min read
0

ಬೆಂಗಳೂರು, ಏ.29 www.bengaluruwire.com: ಬೇಸಿಗೆ ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ಬುಧವಾರ ಸಂಜೆ ವರುಣ ತಂಪು ನೀಡುವ ಬದಲು ಮೃತ್ಯುವಾಗಿ ಎರಗಿದ್ದಾನೆ. ಕೇವಲ 30 ನಿಮಿಷಗಳ ಕಾಲ ಅಬ್ಬರಿಸಿದ ಭೀಕರ ಆಲಿಕಲ್ಲು ಮಳೆ ಮತ್ತು ಬಿರುಗಾಳಿಗೆ ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾರ್ವಜನಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.​

ದುರಂತದ ವಿವರ:ನಗರದಲ್ಲಿ ಸಂಜೆ ಇದ್ದಕ್ಕಿದ್ದಂತೆ ಶುರುವಾದ ಬಿರುಗಾಳಿ ಸಹಿತ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದವು. ಈ ವೇಳೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಗೆ ಹೊಂದಿಕೊಂಡಂತೆ ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದ ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿ ಸಿಲುಕಿದ ಏಳು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ವ್ಯಾಪಾರ ನಂಬಿ ಬಂದಿದ್ದ ಕುಟುಂಬಗಳ ಪುಟ್ಟ ಮಕ್ಕಳೂ ಸೇರಿರುವುದು ಇಡೀ ನಗರವನ್ನು ಕಂಬನಿ ಮಿಡಿಯುವಂತೆ ಮಾಡಿದೆ.

ಗೋಡೆ ಕುಸಿತದಲ್ಲಿ ಗಾಯಗೊಂಡವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಸಂದರ್ಭ.

​ಸ್ಥಳಕ್ಕೆ ಸಿಎಂ ಹಾಗೂ ಡಿಸಿಎಂ ಭೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ

ಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ದಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು, ಘಟನೆಗೆ ಪಾಲಿಕೆಯ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜೆಸಿಬಿ ಮೂಲಕ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.


​ಸ್ತಬ್ಧವಾದ ಸಂಚಾರ:ಈ ಮಳೆಯ ಆರ್ಭಟಕ್ಕೆ ಶೇಷಾದ್ರಿಪುರಂನ ನಾಗಪ್ಪ ರಸ್ತೆ, ರಿಚ್ಮಂಡ್ ಸರ್ಕಲ್ ಮತ್ತು ಇನ್ಫ್ಯಾಂಟ್ರಿ ರಸ್ತೆಗಳಲ್ಲಿ ಬೃಹತ್ ಮರಗಳು ಧರೆಗುರುಳಿವೆ. ರಸ್ತೆಗಳು ಕೆರೆಗಳಂತಾಗಿದ್ದು, ನೂರಾರು ವಾಹನಗಳು ಮಳೆ ನೀರಿನಲ್ಲಿ ಅರ್ಧದಷ್ಟು ಮುಳುಗಿದ್ದವು. ಮಲ್ಲೇಶ್ವರಂ ಮತ್ತು ಮೆಜೆಸ್ಟಿಕ್ ಭಾಗಗಳಲ್ಲಿ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಹಳೆಯ ಕಟ್ಟಡಗಳ ಬಗ್ಗೆ ಬಿಬಿಎಂಪಿ ವಹಿಸಿರುವ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ನಗರದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ (TRPS) ಪ್ರಮುಖ ರಸ್ತೆಗಳಲ್ಲಿ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಆ ವಿವರಗಳು ಈ ಕೆಳಗಿನಂತಿವೆ:



  • ​ಶೇಷಾದ್ರಿಪುರ ಮತ್ತು ವಿಜಯನಗರ: ಶೇಷಾದ್ರಿಪುರದ ಪ್ರೆಸಿಡೆಂಟ್ ಹೋಟೆಲ್ ಬಳಿ ಹಾಗೂ ವಿಜಯನಗರದ ಮೋದಿ ರಸ್ತೆಯಲ್ಲಿ ಬೃಹತ್ ಮರಗಳು ಉರುಳಿ ಬಿದ್ದಿವೆ.

  • ​ಜಯನಗರ ಮತ್ತು ಜೆ.ಪಿ. ನಗರ: ಜಯನಗರ 46ನೇ ಕ್ರಾಸ್ ಹಾಗೂ ಜೆ.ಪಿ. ನಗರದ 5ನೇ ಮುಖ್ಯರಸ್ತೆಯಲ್ಲಿ ಮರಗಳು ಬಿದ್ದಿರುವ ಬಗ್ಗೆ ವರದಿಯಾಗಿದೆ.

  • ​ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್: ಅಲಿ ಅಸ್ಕರ್ ರಸ್ತೆ/ಕ್ವೀನ್ಸ್ ಸರ್ಕಲ್ ಹಾಗೂ ಹೈಗ್ರೌಂಡ್ಸ್ ವ್ಯಾಪ್ತಿಯ ಕಲ್ಪನಾ ಜಂಕ್ಷನ್ ಬಳಿ ಮರಗಳು ಧರೆಗುರುಳಿವೆ.

  • ​ಕೇಂದ್ರ ಭಾಗದ ರಸ್ತೆಗಳು: ಉಪ್ಪಾರಪೇಟೆಯ ಕೆ.ಜಿ. ರಸ್ತೆ ಮತ್ತು ಹಲಸೂರು ಗೇಟ್ ವ್ಯಾಪ್ತಿಯ ಲಾಲ್‌ಬಾಗ್ ರಸ್ತೆಯಲ್ಲಿ ಮರಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

  • ​ಇತರೆ ಪ್ರದೇಶಗಳು: * ಆರ್.ಟಿ. ನಗರದ ಹಳೆ ಉದಯ ಟಿವಿ ಜಂಕ್ಷನ್.

    • ​ಚಾಮರಾಜಪೇಟೆಯ ಬಿನ್ನಿಮಿಲ್ ರಸ್ತೆ.

    • ​ವಿಲ್ಸನ್ ಗಾರ್ಡನ್‌ನ ಸಿದ್ದಯ್ಯ ರಸ್ತೆ.

    • ​ಸದಾಶಿವನಗರದ ಅರಮನೆ ರಸ್ತೆ (ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ).

    • ​ಮಿಕೋ ಲೇಔಟ್‌ನ ಬಿಳೇಕಳ್ಳಿಯ ಸೋಮೇಶ್ವರ ದೇವಸ್ಥಾನದ ಹತ್ತಿರ.



ಒಟ್ಟಾರೆಯಾಗಿ ಬೆಂಗಳೂರಿನ 50ಕ್ಕೂ ಹೆಚ್ಚು ಕಡೆಗಳಲ್ಲಿ ಮರ ಬಿದ್ದ ಘಟನೆಗಳು ನಡೆದಿರುವ ಬಗ್ಗೆ ಜಿಬಿಎ ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್ ನಲ್ಲಿ ದೂರು ದಾಖಲಾಗಿವೆ.

WhatsApp Join our WhatsApp Channel
Previous Post

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

Next Post

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

Next Post

ಬೆಂಗಳೂಗರಿಗೆ ಗುಡ್ ನ್ಯೂಸ್: 'ಸರಳ ಕಾವೇರಿ' ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: 'ನ್ಯಾಯಮಂಡಳಿ ಮುಂದುವರಿಸಿ' ಎಂದು ಸಮಿತಿಗೆ ಮನವಿ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group