Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

ಶಾಂತಾರಾಜಣ್ಣ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರದಿಂದ ಆದೇಶ; ಕಾರಂತ ಬಡಾವಣೆ ಹಾಗೂ ಬ್ಯುಸಿನೆಸ್ ಕಾರಿಡಾರ್ ಯೋಜನೆಗಳ ಜಾರಿಯ ಗುರುತರ ಜವಾಬ್ದಾರಿ.

by Bengaluru Wire Desk
May 6, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.06 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅತ್ಯಂತ ಪ್ರಮುಖ ಹುದ್ದೆಗಳಲ್ಲೊಂದಾದ ‘ಎಂಜಿನಿಯರ್ ಸದಸ್ಯ’ (EM) ಸ್ಥಾನಕ್ಕೆ ಸರ್ಕಾರವು ಪ್ರವೀಣ್ ಲಿಂಗಯ್ಯ ಅವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ ಈ ಹುದ್ದೆಯಲ್ಲಿದ್ದ ಶಾಂತಾರಾಜಣ್ಣ ಅವರು ಏಪ್ರಿಲ್ 30ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ, ತೆರವಾಗಿದ್ದ ಸ್ಥಾನಕ್ಕೆ ಅನುಭವೀ ಅಧಿಕಾರಿಯಾದ ಪ್ರವೀಣ್ ಲಿಂಗಯ್ಯ ಅವರ ಆಯ್ಕೆಯಾಗಿದೆ.​ವರ್ಗಾವಣೆ ಮತ್ತು ನೇಮಕಾತಿಯ ಹಿನ್ನೆಲೆ:

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಮುಖ್ಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ್ ಲಿಂಗಯ್ಯ (ಮೂಲತಃ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿ) ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಡಿಎಗೆ ನಿಯೋಜಿಸಲಾಗಿದೆ. ಅಭಿಯಂತರ ಸದಸ್ಯರ ಹುದ್ದೆಯು ಬಿಡಿಎನ ತಾಂತ್ರಿಕ ಮತ್ತು ಮೂಲಸೌಕರ್ಯ ಯೋಜನೆಗಳ ಅನುಷ್ಠಾನದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ

ಈ ಹಿಂದೆ ಬಿಬಿಎಂಪಿಯಲ್ಲಿ ಟ್ರಾಫಿಕ್ ಎಂಜಿನಿರಿಂಗ್ ಸೆಲ್, ಘನತ್ಯಾಜ್ಯ ನಿರ್ವಹಣೆ ಚೀಫ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.

​ಹೊಸ ಸಾರಥಿಯ ಮುಂದಿರುವ ಸವಾಲುಗಳೇನು?ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪ್ರವೀಣ್ ಲಿಂಗಯ್ಯ ಅವರಿಗೆ ಆರಂಭದಲ್ಲೇ ಸವಾಲುಗಳ ಸರಮಾಲೆಯೇ ಎದುರಾಗಿದೆ. ಪ್ರಮುಖವಾಗಿ:

  • ​ಕೆಂಪೇಗೌಡ ಬಡಾವಣೆ: ಇಲ್ಲಿನ ಅಭಿವೃದ್ಧಿ ಕಾಮಗಾರಿಗಳ ವಿಳಂಬದಿಂದಾಗಿ ನಿವೇಶನ ಹಂಚಿಕೆದಾರರಲ್ಲಿ ಉಂಟಾಗಿರುವ ತೀವ್ರ ಅಸಮಾಧಾನವನ್ನು ಹೋಗಲಾಡಿಸುವುದು.

  • ​ಡಾ. ಶಿವರಾಮ ಕಾರಂತ ಬಡಾವಣೆ: ಈ ಪ್ರತಿಷ್ಠಿತ ಬಡಾವಣೆಯ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಚುರುಕುಗೊಳಿಸುವುದು.

  • ​ಬ್ಯುಸಿನೆಸ್ ಕಾರಿಡಾರ್: ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ‘ಬ್ಯುಸಿನೆಸ್ ಕಾರಿಡಾರ್’ (ಹಿಂದಿನ ಪೆರಿಫೆರಲ್ ರಿಂಗ್ ರೋಡ್) ಯೋಜನೆಯನ್ನು ಹಳಿಗೆ ತರುವುದು.

​ನಗರದ ಒಟ್ಟಾರೆ ಮೂಲಸೌಕರ್ಯ ವೃದ್ಧಿ ಮತ್ತು ಬಾಕಿ ಉಳಿದಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಜವಾಬ್ದಾರಿ ಈಗ ನೂತನ ಎಂಜಿನಿಯರ್ ಸದಸ್ಯರ ಮೇಲಿದೆ.


​

WhatsApp Join our WhatsApp Channel
Previous Post

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group