Monday, June 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Bengaluru Focus

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Bengaluru Focus

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹರಾಜು ಪ್ರಕ್ರಿಯೆಯಲ್ಲಿನ ವಿಳಂಬಕ್ಕೆ ಬಡ್ಡಿ ಪಾವತಿಸಲು ಬಿಡ್ಡರ್‌ಗೆ ಸುಪ್ರೀಂ ಕೋರ್ಟ್ ಆದೇಶ; ಲಕ್ಷಗಳ ಆಸ್ತಿ ಈಗ ಕೋಟಿಗಳ ಮೌಲ್ಯ.

by Bengaluru Wire Desk
May 14, 2026
in Bengaluru Focus, BW Special
Reading Time: 1 min read
0

ಬೆಂಗಳೂರು, ಮೇ.14 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) 2000ನೇ ಇಸವಿಯಲ್ಲಿ ನಡೆಸಿದ್ದ ವಾಣಿಜ್ಯ ನಿವೇಶನ ಹರಾಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 

ಬನಶಂಕರಿ 2ನೇ ಹಂತದಲ್ಲಿರುವ 50*80 ಅಳತೆಯ ವಾಣಿಜ್ಯ ನಿವೇಶನ ಸಂಖ್ಯೆ 4114ಕ್ಕೆ ಸಂಬಂಧಿಸಿದ ವಿವಾದದಲ್ಲಿ, ಅರ್ಜಿದಾರರಾದ ಮಿರ್ ನಾವೀದ್ ಅಹ್ಮದ್ ಅವರಿಗೆ ಸುಮಾರು ₹1.79 ಕೋಟಿ ಬಡ್ಡಿ ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ.

​ಪ್ರಕರಣದ ಹಿನ್ನೆಲೆ:

2000ನೇ ಇಸವಿಯಲ್ಲಿ ನಡೆದ ಹರಾಜಿನಲ್ಲಿ ಮಿರ್ ನಾವೀದ್ ಅವರು ₹48,32,100 ಮೊತ್ತಕ್ಕೆ ಅತಿ ಹೆಚ್ಚು ಬಿಡ್ ಮಾಡಿದ್ದರು. ಆಗ ಅವರು ಒಟ್ಟು ಮೊತ್ತದ ಶೇ. 25ರಷ್ಟು ಅಂದರೆ ₹12,08,100 ಪಾವತಿಸಿದ್ದರು. ಆದರೆ, ಆ ಸಮಯದಲ್ಲಿ ಕಾನೂನು ವಿವಾದ ಉಂಟಾದ ಕಾರಣ ಹರಾಜು ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಿಡಿಎ ಹಣವನ್ನು ಹಿಂತಿರುಗಿಸಲು ಮುಂದಾದರೂ, ಅರ್ಜಿದಾರರು ಕೋರ್ಟ್ ಕೇಸ್ ಮುಗಿಯುವವರೆಗೆ ಕಾಯುವುದಾಗಿ ತಿಳಿಸಿದ್ದರು.

​2016ರಲ್ಲಿ ಮುಗಿದ ಕಾನೂನು ಹೋರಾಟ:

ಸುದೀರ್ಘ 16 ವರ್ಷಗಳ ನಂತರ, ಅಂದರೆ 2016ರಲ್ಲಿ ಈ ನಿವೇಶನದ ಮೇಲಿದ್ದ ಕಾನೂನು ತೊಡಕು ನಿವಾರಣೆಯಾಯಿತು. ಆದರೂ ಬಿಡಿಎ ನಿವೇಶನ ಹಸ್ತಾಂತರಿಸಲು ವಿಳಂಬ ಮಾಡಿತ್ತು. ನಂತರ 2024ರಲ್ಲಿ ಬಿಡಿಎ ಶೇ. 18 ರಿಂದ 21ರಷ್ಟು ಬಡ್ಡಿಯೊಂದಿಗೆ ಬಾಕಿ ಹಣ ಪಾವತಿಸುವಂತೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಬಡ್ಡಿ ಇಲ್ಲದೆ ಹಣ ಪಡೆಯುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಬಿಡಿಎ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

​ಸುಪ್ರೀಂ ಕೋರ್ಟ್ ತೀರ್ಪು:

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, “ತಪ್ಪು ಎರಡೂ ಕಡೆಯಿಂದ ನಡೆದಿದೆ” ಎಂದು ಅಭಿಪ್ರಾಯಪಟ್ಟಿದೆ. ಬಿಡಿಎ ಬಾಕಿ ಹಣವನ್ನು ಮೊದಲೇ ಕೇಳಬೇಕಿತ್ತು, ಹಾಗೆಯೇ ಅರ್ಜಿದಾರರು ಇಷ್ಟು ವರ್ಷಗಳ ಕಾಲ ಶೇ. 75ರಷ್ಟು ಹಣವನ್ನು ತಮ್ಮಲ್ಲೇ ಉಳಿಸಿಕೊಂಡು ಬಡ್ಡಿ ರಹಿತವಾಗಿ ಸೈಟ್ ಪಡೆಯುವುದು ನ್ಯಾಯವಲ್ಲ ಎಂದು ತಿಳಿಸಿದೆ.

​ಅಂತಿಮ ಆದೇಶ:

​ಅರ್ಜಿದಾರರು ₹1,79,65,012 ಬಡ್ಡಿ ಮೊತ್ತವನ್ನು 4 ವಾರಗಳೊಳಗೆ ಪಾವತಿಸಬೇಕು.

​ಈ ಮೊತ್ತ ಪಾವತಿಯಾದ ನಂತರ ಬಿಡಿಎ ಅಧಿಕೃತವಾಗಿ ಸೇಲ್ ಡೀಡ್ (ಖಾತೆ ಬದಲಾವಣೆ) ಮಾಡಿಕೊಡಬೇಕು.

​ಬಾಕಿ ಉಳಿದಿದ್ದ ಅಸಲು ಹಣ ₹36,24,000 ವನ್ನು ಈಗಾಗಲೇ 2024ರಲ್ಲಿ ಪಾವತಿಸಲಾಗಿದ್ದು, ಅದನ್ನು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

​ಪ್ರಸ್ತುತ ಮಾರುಕಟ್ಟೆಯಲ್ಲಿ ಈ ನಿವೇಶನದ ಬೆಲೆ ₹30 ಕೋಟಿಗಿಂತ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಈ ತೀರ್ಪಿನ ಮೂಲಕ ದಶಕಗಳ ಕಾಲದ ಆಸ್ತಿ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

WhatsApp Join our WhatsApp Channel
Previous Post

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

Next Post

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

Next Post

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026

ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

June 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group