Monday, May 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    Health News | ಇಬೋಲಾ ಆತಂಕ: ರಾಜ್ಯದಲ್ಲಿ ಹೈಅಲರ್ಟ್; ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಇಲಾಖೆ

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

  • Bengaluru Focus

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    Health News | ಇಬೋಲಾ ಆತಂಕ: ರಾಜ್ಯದಲ್ಲಿ ಹೈಅಲರ್ಟ್; ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಇಲಾಖೆ

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

  • Bengaluru Focus

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ಕಳೆದುಹೋದ ಐಫೋನ್‌ಗಳನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿರುವ ಸೈಬರ್ ವಂಚಕರು; ಆಪಲ್ ಸಪೋರ್ಟ್ ಹೆಸರಿನಲ್ಲಿ ಬರುವ ನಕಲಿ ಲಿಂಕ್‌ಗಳ ಬಗ್ಗೆ ಇರಲಿ ಎಚ್ಚರ.

by Bengaluru Wire Desk
May 24, 2026
in News Wire, Public interest
Reading Time: 1 min read
0

ನವದೆಹಲಿ, ಮೇ.24 www.bengaluruwire.com : ಕೇಂದ್ರ ಗೃಹ ಸಚಿವಾಲಯದ (MHA) ಅಡಿಯಲ್ಲಿ ಕಾರ್ಯನಿರ್ವಹಿಸುವ ‘ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ’ (I4C) ಹಾಗೂ ‘ನ್ಯಾಷನಲ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್’ (NCTAU) ಆಪಲ್ ಐಫೋನ್ ಬಳಕೆದಾರರಿಗೆ ಪ್ರಮುಖ ಎಚ್ಚರಿಕೆಯನ್ನು ರವಾನಿಸಿದೆ. 

ಕಳೆದುಹೋದ ಅಥವಾ ಕಳುವಾದ ಐಫೋನ್‌ಗಳನ್ನೇ ಗುರಿಯಾಗಿಸಿಕೊಂಡು ಸೈಬರ್ ವಂಚಕರು ಫಿಶಿಂಗ್ (Phishing) ಜಾಲ ಬೀಸುತ್ತಿದ್ದಾರೆ ಎಂದು ಮೇ 5, 2026 ರಂದು ಬಿಡುಗಡೆಯಾದ ವರದಿ ತಿಳಿಸಿದೆ.

​ಹೇಗೆ ನಡೆಯುತ್ತೆ ವಂಚನೆ?

​ಸೈಬರ್ ವಂಚಕರು, ಕಳೆದುಹೋದ ಫೋನ್ ಹೊಂದಿರುವ ವ್ಯಕ್ತಿಗಳಿಗೆ ಆಪಲ್ ಸಪೋರ್ಟ್ (Apple Support) ಅಥವಾ “ಫೈಂಡ್ ಮೈ ಡಿವೈಸ್” ಹೆಸರಿನಲ್ಲಿ ನಕಲಿ ಎಸ್‌ಎಂಎಸ್ (SMS) ಕಳುಹಿಸುತ್ತಾರೆ.

​”ನಿಮ್ಮ ಕಳೆದುಹೋದ ಫೋನ್ ತಾತ್ಕಾಲಿಕವಾಗಿ ಸ್ವಿಚ್ ಆನ್ ಆಗಿದೆ” ಅಥವಾ ಲೊಕೇಶನ್ ಪತ್ತೆಯಾಗಿದೆ ಎಂದು ನಂಬಿಸಿ, ಮೆಸೇಜ್‌ನಲ್ಲಿ ಒಂದು ಫಿಶಿಂಗ್ ಲಿಂಕ್ ನೀಡಲಾಗಿರುತ್ತದೆ.

​ಬಳಕೆದಾರರು ಈ ಲಿಂಕ್ ಕ್ಲಿಕ್ ಮಾಡಿದ ತಕ್ಷಣ, ಅಸಲಿ ಆಪಲ್ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಪೋರ್ಟಲ್‌ಗೆ ಹೋಗುತ್ತಾರೆ.

​ಅಲ್ಲಿ ಬಳಕೆದಾರರ ಆಪಲ್ ಐಡಿ (Apple ID), ಪಾಸ್‌ವರ್ಡ್ ಹಾಗೂ ಆಪಲ್ ಕಳುಹಿಸುವ ಒಟಿಪಿ (OTP) ದಾಖಲಿಸುವಂತೆ ಸೂಚಿಸಲಾಗುತ್ತದೆ.

​ಪರಿಣಾಮವೇನು?

​ಒಮ್ಮೆ ನೀವು ಒಟಿಪಿ ಮತ್ತು ಪಾಸ್‌ವರ್ಡ್ ನೀಡಿದರೆ, ವಂಚಕರು ನಿಮ್ಮ ಆಪಲ್ ಖಾತೆಯ ಸಂಪೂರ್ಣ ನಿಯಂತ್ರಣವನ್ನು ಪಡೆದುಕೊಳ್ಳುತ್ತಾರೆ.

​ತಕ್ಷಣವೇ ಕಳುವಾದ ಐಫೋನ್ ಅನ್ನು ನಿಮ್ಮ ಖಾತೆಯಿಂದ ತೆಗೆದುಹಾಕಿ, ‘Find My iPhone’ ಫೀಚರ್ ಅನ್ನು ನಿಷ್ಕ್ರಿಯಗೊಳಿಸುತ್ತಾರೆ.

​ಯಾವುದೇ ನಿರ್ಬಂಧಗಳಿಲ್ಲದೆ ಆ ಫೋನ್ ಅನ್ನು ಸುಲಭವಾಗಿ ಬೇರೆಯವರಿಗೆ ಮಾರಾಟ ಮಾಡಲು ಅಥವಾ ಮರುಬಳಕೆ ಮಾಡಲು ಇದು ವಂಚಕರಿಗೆ ದಾರಿ ಮಾಡಿಕೊಡುತ್ತದೆ.

​ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು:

​ಎಸ್‌ಎಂಎಸ್ ಮೂಲಕ ಬರುವ ಯಾವುದೇ ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಮತ್ತು ಲಾಗಿನ್ ವಿವರಗಳನ್ನು ನೀಡುವ ಮುನ್ನ ಯುಆರ್ಎಲ್ (URL) ಅನ್ನು ಎಚ್ಚರಿಕೆಯಿಂದ ಪರಿಶೀಲಿಸಿ.

​ಯಾವುದೇ ಪರಿಶೀಲನೆ ಇಲ್ಲದ ವೆಬ್‌ಸೈಟ್‌ಗಳಲ್ಲಿ ನಿಮ್ಮ ಒಟಿಪಿ (OTP) ನಮೂದಿಸಬೇಡಿ ಹಾಗೂ ಇತರರೊಂದಿಗೆ ಹಂಚಿಕೊಳ್ಳಬೇಡಿ.

​ಫೋನ್ ಕಳೆದುಹೋದರೆ, ‘ಫೈಂಡ್ ಮೈ ಡಿವೈಸ್’ ಸೇವೆಗಾಗಿ ಅಧಿಕೃತ https://www.icloud.com/find ವೆಬ್‌ಸೈಟ್ ಅನ್ನು ಮಾತ್ರ ಬಳಸಿ.

​ಯಾವಾಗಲೂ ಟು-ಫ್ಯಾಕ್ಟರ್ ಆಥೆಂಟಿಕೇಶನ್ (2FA) ಸಕ್ರಿಯಗೊಳಿಸಿ ಹಾಗೂ ಬಲಿಷ್ಠ ಪಾಸ್‌ವರ್ಡ್ ಬಳಸಿ.​ಸೈಬರ್ ವಂಚನೆಗೆ ಒಳಗಾದರೆ ಅಥವಾ ಫಿಶಿಂಗ್ ಪ್ರಯತ್ನಗಳು ಕಂಡುಬಂದರೆ ತಕ್ಷಣವೇ https://cybercrime.gov.in/ ಪೋರ್ಟಲ್‌ನಲ್ಲಿ ದೂರು ದಾಖಲಿಸಿ ಅಥವಾ 1930 ಸಹಾಯವಾಣಿಗೆ ಕರೆ ಮಾಡಿ.

WhatsApp Join our WhatsApp Channel
Previous Post

ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

Next Post

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿ ನಾಮನಿರ್ದೇಶನ: ಅವರ ಕುರಿತಂತೆ ವಿಶೇಷ ಲೇಖನ 

Next Post

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರತಿಷ್ಠಿತ 'ಪದ್ಮಭೂಷಣ' ಪ್ರಶಸ್ತಿ ನಾಮನಿರ್ದೇಶನ: ಅವರ ಕುರಿತಂತೆ ವಿಶೇಷ ಲೇಖನ 

Please login to join discussion

Like Us on Facebook

Follow Us on Twitter

Recent News

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿ ನಾಮನಿರ್ದೇಶನ: ಅವರ ಕುರಿತಂತೆ ವಿಶೇಷ ಲೇಖನ 

May 24, 2026

ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

May 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿ ನಾಮನಿರ್ದೇಶನ: ಅವರ ಕುರಿತಂತೆ ವಿಶೇಷ ಲೇಖನ 

May 24, 2026

ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

May 24, 2026

ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

May 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group