Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಟೋಯಿಂಗ್ ವಾಹನಗಳಿಗೆ ಜಾಗ ಗುರುತಿಸಲು ಹಾಗೂ ಬಾಕಿ ಉಳಿದಿರುವ ಮೂಲಸೌಕರ್ಯ ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ನಿರ್ದೇಶನ.

by Bengaluru Wire Desk
May 27, 2026
in Bengaluru Focus
Reading Time: 1 min read
0

​ಬೆಂಗಳೂರು, ಮೇ.27 www.bengaluruwire.com: ನಗರದಲ್ಲಿ ಟೋಯಿಂಗ್ ಮಾಡಲಾಗುವ ಮತ್ತು ಅನಾಥವಾಗಿ ಬಿಡಲಾದ ವಾಹನಗಳ ನಿಲುಗಡೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ತಕ್ಷಣವೇ ಸ್ಥಳಗಳನ್ನು ಅಂತಿಮಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಮಂಗಳವಾರ ಜಿಬಿಎ ವ್ಯಾಪ್ತಿಯ ವಿವಿಧ ಇಲಾಖೆಗಳೊಂದಿಗೆ ನಡೆದ ಉನ್ನತ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಸಂಚಾರ ದಟ್ಟಣೆ ಮತ್ತು ಪಾದಚಾರಿಗಳ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ತ್ವರಿತಗತಿಯ ಕ್ರಮಗಳಿಗೆ ಆಗ್ರಹಿಸಿದರು.

​ಟೋಯಿಂಗ್ ವಾಹನಗಳಿಗೆ ಪಾಲಿಕೆವಾರು ಸ್ಥಳ ನಿಗದಿ:

​ಟೋಯಿಂಗ್ ಮಾಡಿದ ವಾಹನಗಳನ್ನು ನಿಲುಗಡೆ ಮಾಡುವ ಸಲುವಾಗಿ ಉತ್ತರ ನಗರ ಪಾಲಿಕೆಯಲ್ಲಿ ಈಗಾಗಲೇ ಅಗತ್ಯ ಸ್ಥಳವನ್ನು ಗುರುತಿಸಲಾಗಿದೆ. ಕೇಂದ್ರ ಮತ್ತು ದಕ್ಷಿಣ ನಗರ ಪಾಲಿಕೆಗಳಲ್ಲಿಯೂ ಸ್ಥಳ ಗುರುತಿಸುವ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ. ಆದರೆ, ಪೂರ್ವ ಹಾಗೂ ಪಶ್ಚಿಮ ನಗರ ಪಾಲಿಕೆಗಳಲ್ಲಿ ಈ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಕೂಡಲೇ ಸ್ಥಳಗಳನ್ನು ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

​ರಸ್ತೆ ಮತ್ತು ಕಲ್ವರ್ಟ್ ಕಾಮಗಾರಿಗಳಿಗೆ ವೇಗ:

​ಕೋಗಿಲು ಜಂಕ್ಷನ್‌ನ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಬಳಿ ಕಲ್ವರ್ಟ್ ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಈಗಾಗಲೇ ಪತ್ರ ಬರೆಯಲಾಗಿದ್ದು, ವಿಳಂಬ ಮಾಡದೆ ಕೂಡಲೇ ಅನುಮೋದನೆ ನೀಡುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿ, ಚಂದಾಪುರ–ಹೊಸೂರು ರಸ್ತೆಯಲ್ಲಿ ಪ್ರೀಕಾಸ್ಟ್ ಕಲ್ವರ್ಟ್ ಬಾಕ್ಸ್ ಅಳವಡಿಸುವ ಕಾಮಗಾರಿಗೆ ಅಡ್ಡಿಯಾಗಿರುವ ಬೆಸ್ಕಾಂ ಕೇಬಲ್ ಸ್ಥಳಾಂತರ ಸಮಸ್ಯೆಯನ್ನು ಬಗೆಹರಿಸಲು ಎನ್‌.ಎಚ್‌.ಎ.ಐ ಹಾಗೂ ಬೆಸ್ಕಾಂ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸುವಂತೆ ತಾಕೀತು ಮಾಡಿದರು.

​ವೈಟ್ ಟಾಪಿಂಗ್‌ಗೂ ಮುನ್ನ ಜಲಮಂಡಳಿ ಕಾಮಗಾರಿ ಪೂರ್ಣಗೊಳಿಸಿ:

​ನಗರದ ಪ್ರಮುಖ ರಸ್ತೆಗಳಾದ ನಾಗವಾರ ರಸ್ತೆ, ಟ್ಯಾನರಿ ರಸ್ತೆ, ಲೋವರ್ ಅಗರಂ ರಸ್ತೆ, ತಿಮ್ಮಯ್ಯ ರಸ್ತೆ, ನೇತಾಜಿ ರಸ್ತೆ, ಸುಲ್ತಾನ್‌ಪಾಳ್ಯ ರಸ್ತೆ ಹಾಗೂ ನಾಗರಭಾವಿ ಮುಖ್ಯ ರಸ್ತೆಯಲ್ಲಿ ಶೀಘ್ರವೇ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದೆ. ಈ ರಸ್ತೆಗಳಲ್ಲಿ ಜಲಮಂಡಳಿ (BWSSB) ಕೈಗೆತ್ತಿಕೊಂಡಿರುವ ಪೈಪ್‌ಲೈನ್ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

​ಮಳೆಗಾಲದ ಸಿದ್ಧತೆ: ಅಗ್ನಿಶಾಮಕ ದಳದ ಸಮನ್ವಯ:

​ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿನ 20 ಅಗ್ನಿಶಾಮಕ ಠಾಣೆಗಳು ಆಯಾ ನಗರ ಪಾಲಿಕೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.

​ಸಭೆಯ ಇತರೆ ಪ್ರಮುಖ ನಿರ್ಣಯಗಳು:

​ವಾರದೊಳಗೆ ಸಮೀಕ್ಷಾ ವರದಿ: ಅರ್ಕಾವತಿ ಬಡಾವಣೆಗೆ ಹೊಂದಿಕೊಂಡಿರುವ ಜಕ್ಕೂರು ಕೆರೆಯ ಪಕ್ಕದ ಸಂಪಿಗೆಹಳ್ಳಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ಹಾಗೂ ಉತ್ತರ ನಗರ ಪಾಲಿಕೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವಾರದೊಳಗೆ ವರದಿ ಸಲ್ಲಿಸಬೇಕು.

​ದಿಣ್ಣೂರು ರಸ್ತೆ: ಅಗಲೀಕರಣ ಕಾಮಗಾರಿಯನ್ನು ತಕ್ಷಣವೇ ಆರಂಭಿಸಲು ಕ್ರಮ ಕೈಗೊಳ್ಳಬೇಕು.

​ಹಾಲಿಡೇ ವಿಲೇಜ್ ರಸ್ತೆ: ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿರುವ ಸಮಸ್ಯೆಗೆ ಶೀಘ್ರ ಮುಕ್ತಿ.

​ಹರಳೂರು ಮುಖ್ಯ ರಸ್ತೆ: ಜಲಮಂಡಳಿ ಅಗೆದಿರುವ ರಸ್ತೆಯ ಪುನಃಸ್ಥಾಪನಾ ಕಾರ್ಯ ಚುರುಕುಗೊಳಿಸುವುದು.

​ಯಲಹಂಕ ಓಲ್ಡ್ ಟೌನ್: ರೈಲ್ವೆ ಕೆಳಸೇತುವೆ (RUB) ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವುದು.

​ಬನ್ನೇರುಘಟ್ಟ ರಸ್ತೆ: ಜಲಮಂಡಳಿ ಕಾಮಗಾರಿಯನ್ನು ಎರಡು ದಿನಗಳಲ್ಲಿ ಪೂರ್ಣಗೊಳಿಸಿ, ದಕ್ಷಿಣ ನಗರ ಪಾಲಿಕೆಯಿಂದ ತಕ್ಷಣ ಡಾಂಬರೀಕರಣ ಆರಂಭಿಸುವುದು.

​ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಕೆ.ಎನ್. ರಮೇಶ್, ಹೆಚ್ಚುವರಿ ಆಯುಕ್ತರು, ಪ್ರಧಾನ ಅಭಿಯಂತರರು, ಮತ್ತು ಮೆಟ್ರೋ, ಪೊಲೀಸ್, ಡಲ್ಟ್, ಅಗ್ನಿಶಾಮಕ, ಎನ್‌.ಎಚ್‌.ಎ.ಐ, ರೈಲ್ವೆ, ಜಲಮಂಡಳಿ, ಬೆಸ್ಕಾಂ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

Next Post

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

Next Post
ಸಾಂದರ್ಭಿಕ ಚಿತ್ರ

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

GBA Head Office Image

ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ - ಮುನೀಶ್ ಮೌದ್ಗಿಲ್

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group