Thursday, May 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

    SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    Health News | ಇಬೋಲಾ ಆತಂಕ: ರಾಜ್ಯದಲ್ಲಿ ಹೈಅಲರ್ಟ್; ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಇಲಾಖೆ

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

  • Bengaluru Focus

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

    GBA Head Office Image

    ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

    ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

    SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    Health News | ಇಬೋಲಾ ಆತಂಕ: ರಾಜ್ಯದಲ್ಲಿ ಹೈಅಲರ್ಟ್; ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಆರೋಗ್ಯ ಇಲಾಖೆ

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

  • Bengaluru Focus

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

    GBA Head Office Image

    ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

    ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

​ಆಸ್ಪತ್ರೆ ಕಟ್ಟಡ ನೆಲಸಮಗೊಳಿಸಿ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಡಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ

by Bengaluru Wire Desk
May 28, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.28 www.bengaluruwire.com: ಬ್ರ್ಯಾಂಡ್ ಬೆಂಗಳೂರು (Brand Bengaluru) ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯ ಹಳೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ಭರದಿಂದ ಸಾಗುತ್ತಿದೆ. 

ಇದರ ಭಾಗವಾಗಿ ಪಶ್ಚಿಮ ವಲಯದ ವಾರ್ಡ್ ಸಂಖ್ಯೆ 139ರಲ್ಲಿರುವ ಶ್ರೀರಾಮಪುರ ರೆಫರಲ್ ಆಸ್ಪತ್ರೆಯನ್ನು 50 ಹಾಸಿಗೆಗಳ ನೂತನ UCHC ಯಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿನ ಹೆರಿಗೆ ಸೇವೆಯನ್ನು (2ನೇ ಅವಧಿ) ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿದೆ.

​ಹಳೆಯ ಕಟ್ಟಡ ನೆಲಸಮ, ನೂತನ ಆಸ್ಪತ್ರೆ ತಲೆ ಎತ್ತಲಿದೆ:

ಹಲವು ದಶಕಗಳಿಂದ ಸೇವೆ ಒದಗಿಸುತ್ತಿದ್ದ ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಹೀಗಾಗಿ ಪ್ರಸ್ತುತ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಿ, ಅದೇ ಜಾಗದಲ್ಲಿ 50 ಹಾಸಿಗೆಗಳ ಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳುಳ್ಳ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಸರ್ಕಾರದಿಂದ ಸದ್ಯದಲ್ಲೇ ಕಾರ್ಯಾದೇಶ ದೊರೆಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

​ವಿಶೇಷ ನವಜಾತ ಶಿಶು ಆರೈಕೆ ಘಟಕದ (SNCU) ಸೌಲಭ್ಯ:

ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಯಲ್ಲಿ ಈಗಾಗಲೇ ನವಜಾತ ಶಿಶುಗಳಿಗಾಗಿ ವಿಶೇಷ ಆರೈಕೆ ಘಟಕ (SNCU) ಸೇವೆಗಳು ಆರಂಭಗೊಂಡಿವೆ. ಹೀಗಾಗಿ ತಾಯಿ ಮತ್ತು ಮಗುವಿನ ಸುರಕ್ಷತೆಯ ದೃಷ್ಟಿಯಿಂದ, ಶ್ರೀರಾಮಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 24/7 ಹೆರಿಗೆ ಸೇವೆಯ ಸಂಜೆ ಮತ್ತು ರಾತ್ರಿ ಪಾಳಿಯ ಜವಾಬ್ದಾರಿಯನ್ನು ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ವಹಿಸಲಾಗಿದೆ. ಈ ಬದಲಾವಣೆ ಮುಂದಿನ ಆದೇಶದವರೆಗೂ ಜಾರಿಯಲ್ಲಿರಲಿದೆ.

​ಬದಲಾದ ಸೇವಾ ಅವಧಿ ಮತ್ತು ಸಮಯದ ಮಾಹಿತಿ:

​ಶ್ರೀರಾಮಪುರ ರೆಫರಲ್ ಆಸ್ಪತ್ರೆಯಲ್ಲಿ:

​ಕೆಲಸದ ದಿನಗಳಲ್ಲಿ: ಪ್ರತಿದಿನ ಬೆಳಗ್ಗೆ 9:00 ರಿಂದ ಸಂಜೆ 4:00 ರವರೆಗೆ.

​ರಜಾ ದಿನಗಳಲ್ಲಿ: ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಹೆರಿಗೆ ಸೇವೆ ಮುಂದುವರಿಯಲಿದೆ.

​ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಯಲ್ಲಿ (ವರ್ಗಾವಣೆಯಾದ ಸೇವೆ):

​ಕೆಲಸದ ದಿನಗಳಲ್ಲಿ: ಸಂಜೆ 4:00 ರಿಂದ ಮರುದಿನ ಬೆಳಗ್ಗೆ 9:00 ರವರೆಗೆ.

​ರಜಾ ದಿನಗಳಲ್ಲಿ: ಮಧ್ಯಾಹ್ನ 1:00 ರಿಂದ ಮರುದಿನ ಬೆಳಗ್ಗೆ 9:00 ರವರೆಗೆ.

​ಮಹಾಲಕ್ಷ್ಮೀಪುರಂ ಆಸ್ಪತ್ರೆಯ ವಿಳಾಸ:

ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆ, ಎನ್.ಜಿ.ಓ. ಕಾಲೋನಿ, ಕಮಲಾನಗರ, ಶಂಕರ್‌ನಾಗ್ ಬಸ್ ನಿಲ್ದಾಣದ ಹತ್ತಿರ, ಬೆಂಗಳೂರು-560079.

​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಯಾವುದೇ ತುರ್ತು ಸೇವೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಈ ಕೆಳಕಂಡ ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪಾಲಿಕೆ ಪ್ರಕಟಣೆ ಕೋರಿದೆ:

​ಡಾ॥ ಸರಸ್ವತಿ (ಆರೋಗ್ಯಾಧಿಕಾರಿ – ಕ್ಲಿನಿಕಲ್): 9480683779

​ಡಾ॥ ಲಲಿತ ಕೆ. (ವೈದ್ಯಕೀಯ ಅಧೀಕ್ಷಕರು): 9480683798

​ಡಾ॥ ಮಂಜುನಾಥ್ ಎಸ್.ಎಂ. (ಆಡಳಿತ ವೈದ್ಯಾಧಿಕಾರಿ): 9900469886

​

(ಮೇಲೆ ಬಳಸಿದ ಆಸ್ಪತ್ರೆ ಚಿತ್ರ ಸಾಂದರ್ಭಿಕ)

WhatsApp Join our WhatsApp Channel
Previous Post

ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

Next Post

“ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

"ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು": ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

Please login to join discussion

Like Us on Facebook

Follow Us on Twitter

Recent News

“ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

May 28, 2026

GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

May 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

May 28, 2026

GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

May 28, 2026
GBA Head Office Image

ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

May 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group