Tuesday, June 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

  • Bengaluru Focus

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

ಹಿಂದಿನ ವರ್ಷದ ದಾಖಲೆಗಳನ್ನು ಅಳಿಸಿ ಹೊಸ ಮೈಲಿಗಲ್ಲು ಸಾಧಿಸಿದ ಡಿಜಿಟಲ್ ಮೌಲ್ಯಮಾಪನ

by Bengaluru Wire Desk
June 30, 2026
in Others
Reading Time: 1 min read
0

ಬೆಂಗಳೂರು, ಜೂ.30 www.bengaluruwire.com: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ.

​ಮಂಗಳವಾರ ಸಂಜೆ 5.30ಕ್ಕೆ ಸರಿಯಾಗಿ 6ನೇ ಸೆಮಿಸ್ಟರ್ ಪರೀಕ್ಷೆಗಳು ಅಂತ್ಯವಾಗಿದ್ದವು. ಅಚ್ಚರಿಯೆಂಬಂತೆ ಕೇವಲ 5 ನಿಮಿಷದಲ್ಲಿ, ಅಂದರೆ 5.35ಕ್ಕೆ ಸರಿಯಾಗಿ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಕುಲಸಚಿವ (ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ.ರಾಂಪುರೆ ಅವರು ಜಂಟಿಯಾಗಿ ಫಲಿತಾಂಶ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ತನ್ನದೇ ಆದ ಎಲ್ಲಾ ವೇಗದ ದಾಖಲೆಗಳನ್ನು ವಿಟಿಯು முರಿದಿದೆ.

​ಶೇ. 76.84ರಷ್ಟು ಫಲಿತಾಂಶ ದಾಖಲು:

ಈ ಬಾರಿಯ 6ನೇ ಸೆಮಿಸ್ಟರ್ ಪರೀಕ್ಷೆಗೆ ಬರೋಬ್ಬರಿ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು 21 ದಿನಗಳ ಮುಂಚಿತವಾಗಿಯೇ ಮುಗಿಸಿರುವುದು ವಿಶೇಷವಾಗಿದೆ. ಈ ಬಾರಿ ಒಟ್ಟು ಶೇ. 76.84ರಷ್ಟು ಫಲಿತಾಂಶ ದಾಖಲಾಗಿದೆ.

ವಿಟಿಯು ಸಿಬ್ಬಂದಿ

​ಕುಲಪತಿಗಳ ಹರ್ಷ:

ಈ ಐತಿಹಾಸಿಕ ಸಾಧನೆ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, “ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಆತಂಕದಿಂದ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಅತ್ಯುತ್ತಮ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ. ಈ ಹಿಂದೆ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು 10 ನಿಮಿಷಗಳ ಒಳಗಾಗಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಎಲ್ಲಾ ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

​ಡಿಜಿಟಲ್ ಮೌಲ್ಯಮಾಪನದ ಪಾತ್ರದ ಬಗ್ಗೆ ವಿವರಿಸಿದ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್, “ನಾವು ಸಂಪೂರ್ಣ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಫಲಿತಾಂಶವನ್ನು ಅತಿ ಶೀಘ್ರವಾಗಿ ಪ್ರಕಟಿಸಲು ಮೊದಲೇ ಸಿದ್ಧತೆ ನಡೆಸಲಾಗಿತ್ತು. ಎಲ್ಲರ ಸಾಂಘಿಕ ಸಹಕಾರದಿಂದ ಇದು 5 ನಿಮಿಷದಲ್ಲಿ ಸಾಧ್ಯವಾಗಿದೆ” ಎಂದು ತಿಳಿಸಿದ್ದಾರೆ.

​ವಿಟಿಯು 6ನೇ ಸೆಮಿಸ್ಟರ್  ಫಲಿತಾಂಶ ಪ್ರಕಟದ ಇತಿಹಾಸ:

ವರ್ಷ— ವಿದ್ಯಾರ್ಥಿಗಳ ಸಂಖ್ಯೆ—- ಫಲಿತಾಂಶದ ಅವಧಿ

2025-26      60,856          5 ನಿಮಿಷ

2024-25      58,232          10 ದಿನ

2023-24      49,997          11 ದಿನ

2022-23      41,835           10 ದಿನ

WhatsApp Join our WhatsApp Channel
Previous Post

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

June 30, 2026

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

June 30, 2026

120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

June 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group