Sunday, July 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

  • Bengaluru Focus

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

    GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

  • Bengaluru Focus

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

    GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

ಜ್ಞಾನಭಾರತಿ ಆವರಣದಲ್ಲಿ ನೂತನ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಪ್ರೊ. ಶಿವರಾಜು ಅವರಿಂದ ಶೈಕ್ಷಣಿಕ ಅಭಿವೃದ್ಧಿಯ ಭರವಸೆ

by Bengaluru Wire Desk
July 11, 2026
in Bengaluru Focus
Reading Time: 1 min read
0

ಬೆಂಗಳೂರು, ಜು.11 www.bengaluruwire.com: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಸಿ. ಶಿವರಾಜು ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. 

ಜ್ಞಾನಭಾರತಿ ಆವರಣದಲ್ಲಿರುವ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಅವರು ಔಪಚಾರಿಕವಾಗಿ ತಮ್ಮ ಹುದ್ದೆಯ ಜವಾಬ್ದಾರಿಯನ್ನು ಸ್ವೀಕರಿಸಿದರು.

​ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರೊ. ಸಿ. ಶಿವರಾಜು ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಮೌಲ್ಯಮಾಪನ) ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಅವರು ಸೇವೆ ಸಲ್ಲಿಸಿದ ಅಪಾರ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಅನುಭವವನ್ನು ಹೊಂದಿದ್ದಾರೆ.

​ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ:

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರೊ. ಸಿ. ಶಿವರಾಜು, “ಬೆಂಗಳೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮನ್ನಣೆ ಗಳಿಸಿದೆ. ಮುಂಬರುವ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿ, ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಾಣ ಮತ್ತು ನೌಕರರ ಪ್ರಗತಿಗೆ ಭವಿಷ್ಯದಲ್ಲಿ ಮತ್ತಷ್ಟು ಶ್ರಮಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

​ಪ್ರೊ. ಸಿ. ಶಿವರಾಜು ಅವರ ಹಿನ್ನೆಲೆ:

​1994ರಲ್ಲಿ ಬೆಂಗಳೂರು ವಿವಿಯ ಸಂಸ್ಕೃತ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭ. ​ಸಂಸ್ಕೃತ ಸಾಹಿತ್ಯ ಮತ್ತು ಅರ್ಥಶಾಸ್ತ್ರ ವಿಷಯಗಳಲ್ಲಿ ವಿಶೇಷ ಪರಿಣತಿ. ​ವಿವಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ವಿಶೇಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ.

WhatsApp Join our WhatsApp Channel
Previous Post

National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

Next Post

BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

Next Post

BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

Please login to join discussion

Like Us on Facebook

Follow Us on Twitter

Recent News

S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

July 11, 2026

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

July 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

July 11, 2026

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

July 11, 2026

BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

July 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group