Sunday, July 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

  • Bengaluru Focus

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

  • Bengaluru Focus

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

ಆರ್.ವಿ. ಶಿಕ್ಷಣ ಸಂಸ್ಥೆ ಜೊತೆಗೂಡಿ ವಿದ್ಯಾರ್ಥಿಗಳಿಗೆ ನಗರಾಡಳಿತದಲ್ಲಿ ಅವಕಾಶ ನೀಡಿದ ಪಾಲಿಕೆ; ಮುಂಬರುವ ಚುನಾವಣೆಗಾಗಿ 98 ವಾರ್ಡ್‌ಗಳಲ್ಲಿ ವೋಟರ್ ಹೆಲ್ಪ್ ಡೆಸ್ಕ್ ಆರಂಭ.

by Bengaluru Wire Desk
July 18, 2026
in Bengaluru Focus
Reading Time: 2 mins read
0

ಬೆಂಗಳೂರು, ಜು.18 www.bengaluruwire.com: ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಯುವಕರ ತಾಂತ್ರಿಕ ಜ್ಞಾನವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ‘ವಿಷನ್ 2030’ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಘೋಷಿಸಿದೆ. 

ಇದರ ಬೆನ್ನಲ್ಲೇ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನಲೆಯಲ್ಲಿ ಮತದಾರರಿಗೆ ಅನುಕೂಲ ಕಲ್ಪಿಸಲು 98 ಮತದಾರರ ಸಹಾಯ ಕೇಂದ್ರಗಳನ್ನು (Voter Facilitation Centres) ತೆರೆದಿದೆ ಎಂದು ಪಾಲಿಕೆ ಆಯುಕ್ತ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ‘ವಿಷನ್ 2030’ ಇಂಟರ್ನ್‌ಶಿಪ್ ಅವಕಾಶ:

ನಗರದ ಜ್ವಲಂತ ಸಮಸ್ಯೆಗಳಿಗೆ ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪಾಲಿಕೆಯು ಆರ್.ವಿ. ಶಿಕ್ಷಣ ಸಂಸ್ಥೆಯೊಂದಿಗೆ ಒಪ್ಪಂದ (MOU) ಮಾಡಿಕೊಂಡಿದೆ. ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾಲೇಜು ವಿದ್ಯಾರ್ಥಿಗಳನ್ನು ಇಂಟರ್ನ್‌ಶಿಪ್ ಕಾರ್ಯಕ್ರಮದ ಮೂಲಕ ನಗರಾಡಳಿತದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆ ಎರಡು ಮಾದರಿಯ ಇಂಟರ್ನ್‌ಶಿಪ್‌ಗಳನ್ನು ರೂಪಿಸಲಾಗಿದೆ.

ಮೊದಲನೆಯದಾಗಿ, ನಗರದ ಸಮಸ್ಯೆಗಳ ಕುರಿತು ಸಂಶೋಧನೆ ನಡೆಸಿ ವರದಿ ಸಿದ್ಧಪಡಿಸುವುದು. ಎರಡನೆಯದಾಗಿ, ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಬಹುದಾದ ಭೌತಿಕ ವಿನ್ಯಾಸಗಳನ್ನು ರೂಪಿಸುವುದು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡವಿರುವುದರಿಂದ, ಇತರೆ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುತ್ತಿದೆ.

ಯಾವ್ಯಾವ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ?:

 ಘನತ್ಯಾಜ್ಯ ನಿರ್ವಹಣೆ: ಶಿಕ್ಷಣ ಸಂಸ್ಥೆಗಳನ್ನು ಶೂನ್ಯ ತ್ಯಾಜ್ಯ ವಲಯಗಳನ್ನಾಗಿಸುವುದು.

 ತಂತ್ರಜ್ಞಾನ ಹಾಗೂ ಎಐ ಬಳಕೆ: ಕೃತಕ ಬುದ್ಧಿಮತ್ತೆ (AI) ಬಳಸಿ ಆಸ್ತಿ ತೆರಿಗೆ ಮೌಲ್ಯೀಕರಣ, ರಸ್ತೆ ಗುಣಮಟ್ಟ ಪರಿಶೀಲನೆ, ಮತ್ತು ವಾರ್ಡ್ ಮಟ್ಟದ ಸೌಲಭ್ಯಗಳ ಡಿಜಿಟಲ್ ಮ್ಯಾಪಿಂಗ್.

 ಪಾರ್ಕಿಂಗ್ & ಸಂಚಾರ ಸುಧಾರಣೆ:

ಜಯನಗರ, ಎಚ್.ಎಸ್.ಆರ್ ಲೇಔಟ್ ಹಾಗೂ ಕೋರಮಂಗಲದಲ್ಲಿ ಆನ್-ಸ್ಟ್ರೀಟ್ ಪಾರ್ಕಿಂಗ್ ನಿಯಂತ್ರಣ ಹಾಗೂ ಪಾದಚಾರಿ ಸ್ನೇಹಿ ರಸ್ತೆಗಳ ನಿರ್ಮಾಣ.

ಪರಿಸರ ಹಾಗೂ ಮೂಲಸೌಕರ್ಯ:

ಕೆರೆಗಳ ನೀರಿನ ಗುಣಮಟ್ಟ ಸುಧಾರಣೆ, ಹಸಿರು ದಕ್ಷಿಣ ಬೆಂಗಳೂರು ನಿರ್ಮಾಣ ಮತ್ತು ರಾಜಕಾಲುವೆಗಳ ಪ್ರವಾಹ ನಿಯಂತ್ರಣಕ್ಕೆ ಸೆನ್ಸರ್ ಅಳವಡಿಕೆ.

ಇದರ ನಿರ್ವಹಣೆಗಾಗಿ ಜಯನಗರ ಮತ್ತು ಬೊಮ್ಮನಹಳ್ಳಿ ವಲಯಗಳ ಮುಖ್ಯ ಎಂಜಿನಿಯರ್‌ಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಮಾಹಿತಿ ತಂತ್ರಜ್ಞಾನ ವಿಭಾಗದ ಜವಾಬ್ದಾರಿಯನ್ನು ಆಯುಕ್ತರೇ ವಹಿಸಿಕೊಂಡಿದ್ದಾರೆ.

98 ಮತದಾರರ ಸಹಾಯ ಕೇಂದ್ರಗಳ (VFCs) ಸ್ಥಾಪನೆ:

ಮತ್ತೊಂದೆಡೆ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ‘ವಿಶೇಷ ಸಮಗ್ರ ಪರಿಷ್ಕರಣೆ (SIR)-2026’ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಬೆಂಗಳೂರಿನ 98 ವಾರ್ಡ್ ಕಚೇರಿಗಳಲ್ಲಿ ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಖುದ್ದಾಗಿ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು ಹಾಗೂ ಗಣತಿ ನಮೂನೆ (Enumeration Form) ಭರ್ತಿ ಮಾಡಲು ಮಾರ್ಗದರ್ಶನ ಪಡೆಯಬಹುದು.

ಕ್ಷೇತ್ರವಾರು ಸಹಾಯ ಕೇಂದ್ರಗಳ ವಿವರ:

 * ಗೋವಿಂದರಾಜನಗರ: 09

 * ವಿಜಯನಗರ: 08

 * ಬಸವನಗುಡಿ: 07

 * ಪದ್ಮನಾಭನಗರ: 16

 * ಬಿಟಿಎಂ ಲೇಔಟ್: 25

 * ಜಯನಗರ: 10

 * ಬೊಮ್ಮನಹಳ್ಳಿ: 23

ಸಾರ್ವಜನಿಕರು ಈ ಸಹಾಯ ಕೇಂದ್ರಗಳ ಸದುಪಯೋಗ ಪಡೆದುಕೊಂಡು ಮತದಾರರ ಪಟ್ಟಿಯ ನಿಖರತೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

Please login to join discussion

Like Us on Facebook

Follow Us on Twitter

Recent News

GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

July 18, 2026

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

July 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

July 18, 2026

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

July 18, 2026

ಮೆಸ್ಸಿ ಅಂದ್ರೆ ಬರೀ ಗ್ರೇಟ್ ಪ್ಲೇಯರ್ ಅಲ್ಲ..ಗ್ರೇಟೆಸ್ಟ್ ಲೀಡರ್..! ಅರ್ಜೆಂಟಿನಾ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುತ್ತಾ?

July 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group