Tuesday, July 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

  • Bengaluru Focus

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

  • Bengaluru Focus

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

ಕಾಂಗೋ, ಉಗಾಂಡಾದಿಂದ ಬರುವ ಪ್ರಯಾಣಿಕರಿಗೆ ತಪಾಸಣೆ ಕಡ್ಡಾಯ; ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ

by Bengaluru Wire Desk
July 20, 2026
in Bengaluru Focus, News Wire
Reading Time: 2 mins read
0

ಬೆಂಗಳೂರು, ಜು.20 www.bengaluruwire.com: ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ತಡೆಗಟ್ಟಲು ಪ್ರತಿಯೊಂದು ಕ್ಷೇತ್ರದ ಜನಪ್ರತಿನಿಧಿಗಳನ್ನು (ಶಾಸಕರು) ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ. 

ಸೋಮವಾರ ಬೆಂಗಳೂರಿನ ‘ಆರೋಗ್ಯ ಸೌಧ’ದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು, ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸ್ಥಳೀಯ ಮಟ್ಟದ ಮೇಲ್ವಿಚಾರಣೆ ಅಗತ್ಯವಾಗಿರುವುದರಿಂದ, ಪ್ರತಿ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಈ ಸಮಿತಿಗಳು ನೆರವಾಗಲಿವೆ ಎಂದು ಸಚಿವರು ತಿಳಿಸಿದರು.

​ಎಬೋಲಾ ಹರಡುವಿಕೆ ತಡೆಗೆ ಏರ್‌ಪೋರ್ಟ್‌ಗಳಲ್ಲಿ ಸ್ಕ್ರೀನಿಂಗ್:

ಜಾಗತಿಕ ಮಟ್ಟದಲ್ಲಿ ಎಬೋಲಾ (Ebola) ಸೋಂಕಿನ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆಫ್ರಿಕಾ ಖಂಡದ ದೇಶಗಳಾದ ಕಾಂಗೋ ಮತ್ತು ಉಗಾಂಡಾದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ (ಸ್ಕ್ರೀನಿಂಗ್) ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಖಾದರ್ ಅವರು ಹೇಳಿದರು.

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಾಜ್ಯದಲ್ಲಿ ಮಲೇರಿಯಾ ಪ್ರಕರಣಗಳು ಶೇ 70ರಷ್ಟು ಹಾಗೂ ಡೆಂಗೀ ಪ್ರಕರಣಗಳು ಶೇ 33ರಷ್ಟು ಕಡಿಮೆಯಾಗಿವೆ ಎಂದು ಸಚಿವರು ಮಾಹಿತಿ ನೀಡಿದರು. ಮನೆಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಗತ್ಯವಿರುವ ಲ್ಯಾಬ್ ಟೆಕ್ನಿಷಿಯನ್ ಮತ್ತು ಫಾರ್ಮಸಿಸ್ಟ್‌ಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

​ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP) ಅಧಿಕೃತ ಡ್ಯಾಶ್‌ಬೋರ್ಡ್ ಅಂಕಿಅಂಶಗಳ ಪ್ರಕಾರ, 2026ರ ಮೇ 17 ರಿಂದ ಜುಲೈ 18 ರವರೆಗೆ ಒಟ್ಟು 283 ಪ್ರಯಾಣಿಕರನ್ನು ಎಬೋಲಾ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈ ಪೈಕಿ ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ (0 Symptomatic) ಮತ್ತು 149 ಪ್ರಯಾಣಿಕರು 21 ದಿನಗಳ ಕಣ್ಗಾವಲು ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

​ರಾಜ್ಯದಲ್ಲಿನ ಕೋವಿಡ್ ಮತ್ತು ಜಲಜನ್ಯ ರೋಗಗಳ ಸ್ಥಿತಿಗತಿ:

ಆರೋಗ್ಯ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಇತರ ಸಾಂಕ್ರಾಮಿಕ ರೋಗಗಳ ಪ್ರಮಾಣ ನಿಯಂತ್ರಣದಲ್ಲಿದೆ:

​ಕೋವಿಡ್-19: 2026ರ ಜನವರಿ 1 ರಿಂದ ಜುಲೈ 17 ರವರೆಗೆ ರಾಜ್ಯಾದ್ಯಂತ 4,550 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 166 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ (121) ವರದಿಯಾಗಿವೆ.

​ಟೈಫಾಯ್ಡ್ ಹಾಗೂ ಕಾಲರಾ: 

ಜಲಜನ್ಯ ರೋಗಗಳಾದ ಟೈಫಾಯ್ಡ್‌ಗೆ ಸಂಬಂಧಿಸಿದಂತೆ ಈ ವರ್ಷದ ಜೂನ್ ಅಂತ್ಯದವರೆಗೆ 132,414 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 14,766 ಪ್ರಕರಣಗಳು ದೃಢಪಟ್ಟಿವೆ. ಅದೇ ರೀತಿ 645 ಜನರನ್ನು ಕಾಲರಾ ಪರೀಕ್ಷೆಗೆ ಒಳಪಡಿಸಲಾಗಿದ್ದು ಕೇವಲ 4 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಹೆಪಟೈಟಿಸ್-ಎ 268 ಪ್ರಕರಣಗಳು ವರದಿಯಾಗಿವೆ.

​ಆರೋಗ್ಯ ಇಲಾಖೆಯ ಮುಂಜಾಗ್ರತಾ ಕ್ರಮಗಳು:

ಋತುಮಾನದ ಜ್ವರ ಮತ್ತು ಇತರೆ ಕಾಯಿಲೆಗಳನ್ನು ಎದುರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಪಿಪಿಇ (PPE) ಕಿಟ್‌ಗಳು, ಎನ್-95 ಮಾಸ್ಕ್‌ಗಳು ಹಾಗೂ ಲೈಫ್-ಸೇವಿಂಗ್ ಔಷಧಗಳನ್ನು (Oseltamivir) ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ. 

ಕುಡಿಯುವ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ ಕುಡಿಯಬೇಕು, ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಹಾಗೂ ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮಾಧ್ಯಮಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

​

​

​

​

​

​

WhatsApp Join our WhatsApp Channel
Previous Post

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

Next Post

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

Next Post

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

Please login to join discussion

Like Us on Facebook

Follow Us on Twitter

Recent News

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

July 20, 2026

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

July 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

July 20, 2026

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

July 20, 2026

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

July 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group