Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

  • Bengaluru Focus
    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

  • Bengaluru Focus
    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

ರಾಜಕೀಯ ಕುತೂಹಲಕ್ಕೆ ತೆರೆ: ನೂತನ ಸಚಿವರಿಗೆ ಇಲಾಖೆ ಹಂಚಿಕೆ ಪಟ್ಟಿ ಬಿಡುಗಡೆ!

by Bengaluru Wire Desk
August 12, 2026
in Bengaluru Focus, News Wire
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಆ.12 www.bengaluruwire.com:​ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸಚಿವ ಸಂಪುಟದ ನೂತನ ಸಚಿವರಿಗೆ ಇಲಾಖೆ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಂಡಿದೆ. 

ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರ ಅಂಕಿತದೊಂದಿಗೆ 19 ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

​ಕಳೆದ ಆಗಸ್ಟ್ 3ರಂದು ಸಚಿವ ಸಂಪುಟ ಪುನಾರಚನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಯಾವ ಜವಾಬ್ದಾರಿ ಸಿಗಲಿದೆ ಎಂಬ ಪ್ರಶ್ನೆಗೆ ಈಗ ಸ್ಪಷ್ಟತೆ ಸಿಕ್ಕಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರ ಪೈಪೋಟಿ, ದೆಹಲಿ ನಾಯಕರ ಭೇಟಿ ಮತ್ತು ಹಿರಿಯ ನಾಯಕರ ಹಲವು ಸುತ್ತಿನ ಸಭೆಗಳ ಬಳಿಕ ಅಂತಿಮ ತೀರ್ಪು ಹೊರಬಿದ್ದಿದೆ. ಈ ಮಹತ್ವದ ನಿರ್ಧಾರದೊಂದಿಗೆ ನೂತನ ಸಚಿವರು ತಮ್ಮ ಹೊಸ ಇಲಾಖೆಗಳ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ರಾಜ್ಯದ ಆಡಳಿತ ಯಂತ್ರ ಮತ್ತಷ್ಟು ಚುರುಕಾಗುವ ನಿರೀಕ್ಷೆಯಿದೆ.

​ಪ್ರಮುಖ ಸಚಿವರಿಗೆ ಹಂಚಿಕೆಯಾದ ಖಾತೆಗಳ ವಿವರ:

​ಲಕ್ಷ್ಮಣ ಸವದಿ: ಸಹಕಾರ ಇಲಾಖೆ (ಕೃಷಿ ಮಾರುಕಟ್ಟೆ ಹೊರತುಪಡಿಸಿ)

​ರಾಮಲಿಂಗ ರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ

​ಕೆ.ಹೆಚ್. ಮುನಿಯಪ್ಪ: ಸಮಾಜ ಕಲ್ಯಾಣ ಇಲಾಖೆ

​ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ ಇಲಾಖೆ

​ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

​ಎನ್. ಚಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ (ಜಲಸಂಪನ್ಮೂಲ) ಇಲಾಖೆ

​ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

​ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ ಇಲಾಖೆ

​ಜಮೀರ್ ಅಹ್ಮದ್ ಖಾನ್: ವಸತಿ ಇಲಾಖೆ

​ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

WhatsApp Join our WhatsApp Channel
Previous Post

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

Please login to join discussion

Like Us on Facebook

Follow Us on Twitter

Recent News

Vidhana Soudha

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

August 12, 2026

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

August 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
Vidhana Soudha

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

August 12, 2026

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

August 12, 2026

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group