Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

ರಾಷ್ಟ್ರ ಧ್ವಜಾರೋಹಣಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯವೇ? ಸಚಿವರ ನಡೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ತರಾಟೆ ​

by Bengaluru Wire Desk
August 14, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.14 www.bengaluruwire.com: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಲು ತಮಗೆ ಸಮಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ವಿಷಯ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ.

​ಸ್ಥಳೀಯ ಸಂಸ್ಥೆಗಳ ಚುನಾವಣೆ, ಉಪಚುನಾವಣೆ ಮತ್ತು ಪಕ್ಷದ ಸಂಘಟನಾ ಕಾರ್ಯಗಳಲ್ಲಿ ಬ್ಯುಸಿಯಾಗಿರುವುದರಿಂದ ಧ್ವಜಾರೋಹಣ ಕಾರ್ಯಕ್ರಮದಿಂದ ವಿನಾಯಿತಿ ನೀಡುವಂತೆ ಜಮೀರ್ ಅಹ್ಮದ್ ಖಾನ್ ಅವರು ಆಗಸ್ಟ್ 13ರಂದು ಸಿಎಂಗೆ ಪತ್ರ ಬರೆದಿದ್ದರು. ಈ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

​ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕಾಂಗ್ರೆಸ್ ಪಕ್ಷವನ್ನು ‘ದೇಶದ್ರೋಹಿಗಳ ಪಕ್ಷ’ ಎಂದು ಜರೆದಿದ್ದಾರೆ. “ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸುವ ಪವಿತ್ರ ಕರ್ತವ್ಯಕ್ಕಿಂತ ಪಕ್ಷದ ರಾಜಕೀಯವೇ ಸಚಿವರಿಗೆ ದೊಡ್ಡದಾಯಿತೇ? ರಾಷ್ಟ್ರಧ್ವಜ ಹಾರಿಸುವುದನ್ನೂ ಹೊರೆ ಎಂದು ಭಾವಿಸುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ವಿಜಯನಗರ ಜಿಲ್ಲೆಯ ಧ್ವಜಾರೋಹಣದ ಜವಾಬ್ದಾರಿಯನ್ನು ಸಚಿವ ಜಮೀರ್ ಅಹ್ಮದ್ ಅವರಿಂದ ಬದಲಿಸಿ, ಸಚಿವ ಬಸವಂತಪ್ಪ ಅವರಿಗೆ ನಿಯೋಜಿಸಿ ತಕ್ಷಣವೇ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.

ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವಾಗಲೇ ಸಚಿವರೊಬ್ಬರು ಇಂತಹ ವಿವಾದಾತ್ಮಕ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಘಟನೆಯು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಮರಕ್ಕೆ ನಾಂದಿ ಹಾಡಿದೆ.

WhatsApp Join our WhatsApp Channel
Previous Post

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group