Friday, August 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Nepal Flash Floods | ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ: ಭೀಕರ ದುರಂತಕ್ಕೆ ಅಸಲಿ ಕಾರಣವೇನು?

    ದೇವನಹಳ್ಳಿಯಲ್ಲಿ ₹600 ಕೋಟಿ ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ಘಟಕ ಉದ್ಘಾಟನೆ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚಾಲನೆ

    Finance News | ಗ್ರಾಮೀಣ ಬ್ಯಾಂಕ್‌ಗಳ ಸಾರ್ವಕಾಲಿಕ ದಾಖಲೆ: 2025-26 ರಲ್ಲಿ ₹10,176 ಕೋಟಿ ನಿವ್ವಳ ಲಾಭ, ₹13.5 ಲಕ್ಷ ಕೋಟಿ ದಾಟಿದ ಒಟ್ಟು ವ್ಯವಹಾರ

    ಈದ್-ಮಿಲಾದ್ ಹಾಗೂ ಓಣಂ ಹಬ್ಬ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

  • Bengaluru Focus

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Nepal Flash Floods | ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ: ಭೀಕರ ದುರಂತಕ್ಕೆ ಅಸಲಿ ಕಾರಣವೇನು?

    ದೇವನಹಳ್ಳಿಯಲ್ಲಿ ₹600 ಕೋಟಿ ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ಘಟಕ ಉದ್ಘಾಟನೆ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚಾಲನೆ

    Finance News | ಗ್ರಾಮೀಣ ಬ್ಯಾಂಕ್‌ಗಳ ಸಾರ್ವಕಾಲಿಕ ದಾಖಲೆ: 2025-26 ರಲ್ಲಿ ₹10,176 ಕೋಟಿ ನಿವ್ವಳ ಲಾಭ, ₹13.5 ಲಕ್ಷ ಕೋಟಿ ದಾಟಿದ ಒಟ್ಟು ವ್ಯವಹಾರ

    ಈದ್-ಮಿಲಾದ್ ಹಾಗೂ ಓಣಂ ಹಬ್ಬ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

  • Bengaluru Focus

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

ವಾಣಿಜ್ಯ ತೆರಿಗೆ ಇಲಾಖೆ–ರೆಸ್ಟೋರೆಂಟ್ ಅಸೋಸಿಯೇಷನ್ ಸಂವಾದ: ತಂತ್ರಜ್ಞಾನಾಧಾರಿತ ಜಾರಿ ಕ್ರಮಕ್ಕೆ ಒತ್ತು

by Bengaluru Wire Desk
August 28, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.28 www.bengaluruwire.com: ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ (ದಕ್ಷಿಣ ವಲಯ) ವಿಭಾಗವು ರೆಸ್ಟೋರೆಂಟ್ ಅಸೋಸಿಯೇಷನ್ ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಸಂವಾದ ಸಭೆ ನಡೆಸಿದ್ದು, ಜಿಎಸ್‌ಟಿ ನಿಯಮಗಳ ಪಾಲನೆ ಹಾಗೂ ತಂತ್ರಜ್ಞಾನಾಧಾರಿತ ಪಾರದರ್ಶಕ ಜಾರಿ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಿದೆ.

​ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರ (ಜಾರಿ, ದಕ್ಷಿಣ ವಲಯ) ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪ ಆಯುಕ್ತರು ಹಾಗೂ ಹಿರಿಯ ಜಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

​ಯಾದೃಚ್ಛಿಕ ತಪಾಸಣೆಗೆ ಬ್ರೇಕ್, ರಿಸ್ಕ್ ಆಧಾರಿತ ಪರಿಶೀಲನೆ:

ಸಂವಾದದಲ್ಲಿ ಮಾತನಾಡಿದ ಅಧಿಕಾರಿಗಳು, ಜಾರಿ ವಿಭಾಗವು ತಪಾಸಣೆಗೆ ಪ್ರಕರಣಗಳನ್ನು ಅಧಿಕಾರಿಗಳ ವೈಯಕ್ತಿಕ ವಿವೇಚನೆ ಅಥವಾ ಯಾದೃಚ್ಛಿಕವಾಗಿ ಆಯ್ಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ತೆರಿಗೆದಾರರ ವಹಿವಾಟು ಮತ್ತು ರಿಟರ್ನ್ಸ್ ಸಲ್ಲಿಕೆಯ ದತ್ತಾಂಶಗಳನ್ನು ವಿಶ್ಲೇಷಿಸಿ, ಪ್ರಕರಣಗಳ ತೀವ್ರತೆಯ ಸೂಚ್ಯಂಕದ (Risk-based) ಆಧಾರದ ಮೇಲೆ ‘ಹೆಚ್ಚಿನ, ಮಧ್ಯಮ ಮತ್ತು ಕಡಿಮೆ’ ತೀವ್ರತೆಯ ವರ್ಗಗಳಾಗಿ ವಿಂಗಡಿಸಿ ಪರಿಶೀಲನೆಗೆ ಗುರುತಿಸಲಾಗುತ್ತದೆ. ಕೇವಲ ದತ್ತಾಂಶ ಹೊಂದಾಣಿಕೆಯಾಗದ ಕಾರಣಕ್ಕೆ ತೆರಿಗೆ ವಂಚನೆ ಎಂದು ಪರಿಗಣಿಸದೆ, ವರ್ತಕರಿಗೆ ಸೂಕ್ತ ದಾಖಲೆಗಳ ಮೂಲಕ ವಿವರಣೆ ನೀಡಲು ಪೂರ್ಣಾವಕಾಶ ನೀಡಲಾಗುತ್ತದೆ.

​ಅಧಿಕಾರಿಗಳಿಗೂ ಸಿಸ್ಟಮ್ ಮೂಲಕವೇ ಕೇಸ್ ಹಂಚಿಕೆ:

ಪಾರದರ್ಶಕತೆಯನ್ನು ಕಾಪಾಡಲು ಮತ್ತು ಅಧಿಕಾರಿಗಳ ವೈಯಕ್ತಿಕ ಪೂರ್ವಾಗ್ರಹವನ್ನು ತಡೆಯಲು, ಗುರುತಿಸಲಾದ ಪ್ರಕರಣಗಳನ್ನು ಕಂಪ್ಯೂಟರ್ ವ್ಯವಸ್ಥೆಯ ಮೂಲಕವೇ ಅಧಿಕಾರಿಗಳಿಗೆ ಯಾದೃಚ್ಛಿಕವಾಗಿ (Randomized allocation) ಹಂಚಿಕೆ ಮಾಡಲಾಗುತ್ತದೆ. ಇದರಿಂದ ಯಾವುದೇ ಅಧಿಕಾರಿಯು ತಮಗೆ ಬೇಕಾದ ತೆರಿಗೆದಾರರನ್ನು ತಪಾಸಣೆಗೆ ಸ್ವತಃ ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

​ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ:

ಇಲಾಖೆಯು ಪಾರದರ್ಶಕತೆಗಾಗಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ತಪಾಸಣಾ ಅಧಿಕೃತ ಆದೇಶಗಳು, ಕಾರಣ ಕೇಳುವ ನೋಟಿಸ್‌ಗಳು (SCN), ಹಿಂಬರಹಗಳು ಹಾಗೂ ಅಂತಿಮ ಆದೇಶಗಳನ್ನು ನೇರವಾಗಿ ‘ಜಿಎಸ್‌ಟಿ ಕಾಮನ್ ಪೋರ್ಟಲ್’ ಮೂಲಕವೇ ಹೊರಡಿಸಲಾಗುತ್ತದೆ ಮತ್ತು ನೋಂದಾಯಿತ ಇ-ಮೇಲ್‌ಗೆ ರವಾನಿಸಲಾಗುತ್ತದೆ. 

ಮಾನ್ಯವಾದ ಸಿಸ್ಟಮ್-ಜನರೇಟೆಡ್ ರೆಫರೆನ್ಸ್ ಸಂಖ್ಯೆ (Reference Number) ಇಲ್ಲದ ಯಾವುದೇ ಭೌತಿಕ ನೋಟಿಸ್ ಅಥವಾ ಸಂವಹನವನ್ನು ಸ್ವೀಕರಿಸಬಾರದು ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ಎಚ್ಚರಿಸಲಾಗಿದೆ.

​ಸರಿಯಾದ ತೆರಿಗೆ ಬಿಲ್ (Tax Invoice) ನೀಡುವುದು, ನಿಖರ ವಹಿವಾಟು ಘೋಷಣೆ ಮತ್ತು ಸಕಾಲಿಕ ರಿಟರ್ನ್ಸ್ ಸಲ್ಲಿಕೆಗೆ ಅಸೋಸಿಯೇಷನ್ ತನ್ನ ಸದಸ್ಯರಿಗೆ ಪ್ರೋತ್ಸಾಹಿಸಬೇಕೆಂದು ಇಲಾಖೆ ಕೋರಿತು. ಇಲಾಖೆಯ ಈ ಪಾರದರ್ಶಕ ಹೆಜ್ಜೆಯನ್ನು ಶ್ಲಾಘಿಸಿದ ರೆಸ್ಟೋರೆಂಟ್ ಅಸೋಸಿಯೇಷನ್ ಸದಸ್ಯರು, ನಿಯಮ ಬದಲಾವಣೆಗಳ ಕುರಿತು ಕಾಲಕಾಲಕ್ಕೆ ಇಂತಹ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮನವಿ ಮಾಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

Please login to join discussion

Like Us on Facebook

Follow Us on Twitter

Recent News

GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

August 28, 2026

GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

August 28, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

August 28, 2026

GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

August 28, 2026

ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

August 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d