Monday, August 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Nepal Flash Floods | ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ: ಭೀಕರ ದುರಂತಕ್ಕೆ ಅಸಲಿ ಕಾರಣವೇನು?

  • Bengaluru Focus
    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

    ಉಚಿತ ಮೊಬೈಲ್ ರಿಪೇರಿ ತರಬೇತಿ: ಊಟ, ವಸತಿ ಸೌಲಭ್ಯದೊಂದಿಗೆ ಕೇಂದ್ರ ಸರ್ಕಾರದಿಂದ ಸರ್ಟಿಫಿಕೇಟ್

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Nepal Flash Floods | ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ: ಭೀಕರ ದುರಂತಕ್ಕೆ ಅಸಲಿ ಕಾರಣವೇನು?

  • Bengaluru Focus
    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

    ಉಚಿತ ಮೊಬೈಲ್ ರಿಪೇರಿ ತರಬೇತಿ: ಊಟ, ವಸತಿ ಸೌಲಭ್ಯದೊಂದಿಗೆ ಕೇಂದ್ರ ಸರ್ಕಾರದಿಂದ ಸರ್ಟಿಫಿಕೇಟ್

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಕಾಲಮಿತಿಯ ಪರಿಹಾರ; ‘ನಮ್ಮ ಬೆಂಗಳೂರು’ ಮಾದರಿಯಲ್ಲಿ ಏಕಗವಾಕ್ಷಿ ಪೋರ್ಟಲ್ ಅಭಿವೃದ್ಧಿ

by Bengaluru Wire Desk
August 31, 2026
in News Wire, Public interest
Reading Time: 1 min read
0

ಬೆಂಗಳೂರು, ಆ.31 www.bengaluruwire.com: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೇರಿದಂತೆ ವಿವಿಧ ಸೇವೆಗಳು ಹಾಗೂ ಕಾಮಗಾರಿಗಳಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ದಾಖಲಿಸಲು ಡ್ಯಾಷ್‌ಬೋರ್ಡ್ ಆಧಾರಿತ ಆನ್‌ಲೈನ್ ವ್ಯವಸ್ಥೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಸಾರ್ವಜನಿಕರ ಅಹವಾಲುಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಅತ್ಯಾಧುನಿಕ ಮೊಬೈಲ್ ಆ್ಯಪ್ ಹಾಗೂ ವೆಬ್ ಪೋರ್ಟಲ್ ಸಿದ್ಧಪಡಿಸುವಂತೆ ತಿಳಿಸಿದ್ದಾರೆ.

​ಯಾವೆಲ್ಲಾ ಸಮಸ್ಯೆಗಳಿಗೆ ದೂರು ನೀಡಬಹುದು?:

​ಆಸ್ತಿ ಮತ್ತು ಕಂದಾಯ: ಇ-ಸ್ವತ್ತು ವಿತರಣೆಯಲ್ಲಿನ ವಿಳಂಬ ಹಾಗೂ ಗ್ರಾ.ಪಂ. ವ್ಯಾಪ್ತಿಯ ತೆರಿಗೆ ನಿರ್ಧರಣೆ ಸಮಸ್ಯೆಗಳು.

​ಮೂಲಸೌಕರ್ಯ: ಜೆಜೆಎಂ (ಜಲ ಜೀವನ್ ಮಿಷನ್), ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ ಹಾಗೂ ಗ್ರಾಮೀಣ ರಸ್ತೆ ಕಾಮಗಾರಿಗಳ ಗುಣಮಟ್ಟ.

​ಪರಿಸರ ಮತ್ತು ಆಸ್ತಿ ರಕ್ಷಣೆ: ಗ್ರಾ.ಪಂ. ವ್ಯಾಪ್ತಿಯ ಕೆರೆ ನಿರ್ವಹಣೆ, ಕೆರೆ ಒತ್ತುವರಿ ತೆರವು, ಸಾಮಾಜಿಕ ಅರಣ್ಯೀಕರಣ ಹಾಗೂ ಗ್ರಾಮೀಣ ಆಸ್ತಿಗಳ ಸೃಜನೆ.

​ಭ್ರಷ್ಟಾಚಾರ ಮತ್ತು ವಿಳಂಬ: ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳು.

​ಪಾರದರ್ಶಕತೆಗೆ ಫೋಟೋ, ವಿಡಿಯೋ ಸಹಿತ ದೂರು ಸಲ್ಲಿಕೆ:

ರಾಜ್ಯದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ನೇರ ಸಂಪರ್ಕ ಹೊಂದಿದೆ. ಆಡಳಿತದಲ್ಲಿ ಪಾರದರ್ಶಕತೆ ತರಲು ಸಾರ್ವಜನಿಕರು ಫೋಟೋ ಮತ್ತು ವಿಡಿಯೋ ಸಹಿತ ದೂರು ದಾಖಲಿಸುವ ಸೌಲಭ್ಯವನ್ನು ಈ ಆ್ಯಪ್ ಒಳಗೊಂಡಿರಲಿದೆ.

​ದೂರು ದಾಖಲಾದ ನಂತರ ಸಂಬಂಧಪಟ್ಟ ಅಧಿಕಾರಿಯ ಹೆಸರು, ದೂರವಾಣಿ ಸಂಖ್ಯೆ ಲಭ್ಯವಾಗಲಿದ್ದು, ಸಾರ್ವಜನಿಕರು ತಮ್ಮ ದೂರಿನ ಸ್ಥಿತಿಗತಿಯನ್ನು (Status Track) ಲೈವ್ ಆಗಿ ವೀಕ್ಷಿಸಬಹುದು.

​ಬೆಂಗಳೂರು ನಗರದಲ್ಲಿ ಜಿಬಿಎ, ಬಿಡಬ್ಲ್ಯುಎಸ್‌ಎಸ್‌ಬಿ, ಬೆಸ್ಕಾಂ ಮೊದಲಾದ ಸೇವೆಗಳಿಗೆ ಇರುವ ‘ನಮ್ಮ ಬೆಂಗಳೂರು’ (Namma Bengaluru) ಮತ್ತು ‘ಸಹಾಯ’ (Sahaaya) ಆ್ಯಪ್ ಮಾದರಿಯಲ್ಲೇ, ಗ್ರಾಮೀಣಾಭಿವೃದ್ಧಿ ಇಲಾಖೆಗೂ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬರಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

Please login to join discussion

Like Us on Facebook

Follow Us on Twitter

Recent News

ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

August 31, 2026

Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

August 31, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

August 31, 2026

Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

August 31, 2026

NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

August 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d