Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ : ಇಲ್ಲಿದೆ ಮಾಹಿತಿ

ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು.

by Bengaluru Wire Desk
May 11, 2023
in Bengaluru Focus, News Wire
Reading Time: 1 min read
0
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.11 www.bengaluruwire.com : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕಗಳಿಗೆ ನೀಡಲಾಗುವ 2022ನೇ ಸಾಲಿನ ವಿವಿಧ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕಗಳನ್ನು ಆಹ್ವಾನ ಮಾಡಲಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2022ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 51 ಪ್ರಕಾರಗಳ ಪುಸ್ತಕಗಳಿಗೆ ವಿವಿಧ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಬೇರೆ ಬೇರೆ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದೆ. ಇದಕ್ಕಾಗಿ 51 ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು,  ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’  ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.  ಹೆಚ್ಚಿನ ಮಾಹಿತಿಯನ್ನು  ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in  ಅಥವಾ ದೂರವಾಣಿ ಸಂಖ್ಯೆ – 080- 26612991/ 26623584 ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ.

ದತ್ತಿ ಪ್ರಶಸ್ತಿಗೆ ಪುಸ್ತಕ ಕಳುಹಿಸವಾಗ ಈ ಬಗ್ಗೆ ಗಮನಿಸಿ :

ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು.  ಆದರೆ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಮೂರು ಪುಸ್ತಗಳನ್ನು ಸಲ್ಲಿಸಬೇಕು. ಪ್ರಶಸ್ತಿಯ ಪರಿಶೀಲನೆಗೆ ಕಳುಹಿಸಿರುವ  ಪುಸ್ತಕಗಳನ್ನು  ಹಿಂದಿರುಗಿಸಲಾಗುವುದಿಲ್ಲ. ತಡವಾಗಿ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ದತ್ತಿ ಪ್ರಶಸ್ತಿಯಲ್ಲಿ ಭಾಗವಹಿಸುವವರು ಪುಸ್ತಕದ ಮೊದಲ ಪುಟದಲ್ಲಿ ದತ್ತಿಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವದ ಸಂಖ್ಯೆಯನ್ನು ಸ್ಪಷ್ಟವಾಗಿ ಸೂಚಿಸಬೇಕು.

ಪುಸ್ತಕಗಳನ್ನು ಕಳುಹಿಸಲು ಜೂನ್ 24 ಕೊನೆಯ ದಿನ :

ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ʻಕನ್ನಡ ಸಾಹಿತ್ಯ ಪರಿಷತ್ತಿನʼ ಆಜೀವ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದರೆ ತಕ್ಷಣದಲ್ಲಿ ಆಜೀವ ಸದಸ್ಯತ್ವವನ್ನು ಪಡೆದು ದತ್ತಿ ಪ್ರಶಸ್ತಿಗಳ ಸ್ಪರ್ಧೆಗೆ ಪ್ರವೇಶ ಪಡೆಯಬಹುದು. ಪುಸ್ತಕಗಳನ್ನು ಕಳುಹಿಸಲು ಜೂನ್ 24 ಕೊನೆಯ ದಿನವಾಗಿರುತ್ತದೆ. ವಿವಿಧ 51 ದತ್ತಿ ಪ್ರಶಸ್ತಿಗಳು 10,000 ರೂ. ಮೊತ್ತದಿಂದ 250 ರೂ. ವರೆಗೆ ನಗದು ಬಹುಮಾನಗಳನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ.ಮಹೇಶ ಜೋಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

WhatsApp Join our WhatsApp Channel
Previous Post

ವಾರ್ತಾ ಇಲಾಖೆ ಆಯುಕ್ತೆ ವಿನೋತ್ ಪ್ರಿಯಾರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ

Next Post

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

Next Post
ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group