Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Monsoon | ನೈರುತ್ಯ ಮುಂಗಾರು: ಜೂನ್ 4ಕ್ಕೆ ಕೇರಳ ಪ್ರವೇಶ ಸಾಧ್ಯತೆ ; ಹವಾಮಾನ ಇಲಾಖೆ

2017ರಿಂದ 2022ರ ತನಕ‌ ಐಎಂಡಿ ಮುನ್ಸೂಚನೆ ನೀಡಿದ ಹಾಗೂ ವಾಸ್ತವ ಮುಂಗಾರು ಕೇರಳ ಪ್ರವೇಶಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.

by Bengaluru Wire Desk
May 17, 2023
in News Wire, Public interest
Reading Time: 1 min read
0
ಸಾಂದರ್ಭಿಕ ಉಪಗ್ರಹ ಚಿತ್ರ

ಸಾಂದರ್ಭಿಕ ಉಪಗ್ರಹ ಚಿತ್ರ

ನವದೆಹಲಿ, ಮೇ.17 www.bengaluruwire.com : ಆಗಾಗ ಅಲ್ಲಲ್ಲಿ ಕೊಂಚದಾಗಿ ಮಳೆ ಸುರಿಯುತ್ತಿದ್ದರೂ ಸುಡು ಬಿಸಿಲಿನಿಂದ ಕಾದು ಕೆಂಡದಂತಾಗಿರುವ ಕರ್ನಾಟಕಕ್ಕೆ ಸಂತಸದ ಸುದ್ದಿ. ಈ ಬಾರಿ ನೈರುತ್ಯ ಮುಂಗಾರು ಮಾರುತ ಮೂರು ದಿನ ತಡವಾಗಿ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಸಾಮಾನ್ಯವಾಗಿ ವಾಡಿಕೆಯಂತೆ ಮುಂಗಾರು ಮಾರುತವು ಜೂನ್ 1ರಂದು ಕೇರಳ ಕರಾವಳಿಯನ್ನು ಪ್ರವೇಶಿಸುತ್ತದೆ. ಈ ವರ್ಷ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ. ಮುಂಗಾರು ಪ್ರವೇಶವು ನಾಲ್ಕು ದಿನಗಳಷ್ಟು ಮುಂಚಿತವಾಗಿ ಅಥವಾ ವಿಳಂಬವಾಗಿ ಆಗುವ ಸಾಧ್ಯತೆಯೂ ಇದೆ. ಮುಂಗಾರು ಮಾರುತವು ಕೇರಳ ಪ್ರವೇಶಿಸಿ, ನಂತರ ದೇಶದ ಇತರ ಭಾಗಗಳನ್ನು ಆವರಿಸಿಕೊಳ್ಳುತ್ತದೆ.

‘ಎಲ್ ನಿನೊ’ ಪರಿಸ್ಥಿತಿಯ ಹೊರತಾಗಿಯೂ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಇಲಾಖೆಯು ಕಳೆದ ತಿಂಗಳು ಹೇಳಿತ್ತು. ಕೃಷಿ ವಲಯದಲ್ಲಿ ಶೇ 52ರಷ್ಟು ಪ್ರದೇಶ ಹಾಗೂ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯಲ್ಲಿ ಮಳೆ ಆಶ್ರಿತ ಪ್ರದೇಶದ ಪಾಲು ಶೇ 40ರಷ್ಟು ಎಂಬುದು ಗಮನಾರ್ಹ.

‘ ಮುಂಗಾರು ಮಳೆಯ ದೀರ್ಘಾವಧಿ ಸರಾಸರಿ (Long Period Average – LPA) ಲೆಕ್ಕಾಚಾರದ ಪ್ರಕಾರ, ಈ ಬಾರಿಯ ಮಳೆ ಸಾಧ್ಯತೆ 87 ಸೆಂಮೀ ಇದೆ. ಮುಂಗಾರು ಹಂಗಾಮಿನಲ್ಲಿ ವಾಡಿಕೆಯ ಶೇ 96ರಷ್ಟು ಮಳೆ ಸುರಿಯುವ ನಿರೀಕ್ಷೆಯಿದೆ’ ಎಂದು ಈ ಹಿಂದೆ ಕೇಂದ್ರೀಯ ಭೂವಿಜ್ಞಾನ ಇಲಾಖೆ ತಿಳಿಸಿತ್ತು.

ಮಳೆಯ ಸಾಂದರ್ಭಿಕ ಚಿತ್ರ

‘ಕಳೆದ ನಾಲ್ಕು ವರ್ಷಗಳಿಂದ ದೇಶದಲ್ಲಿ ಮಳೆ ಪ್ರಮಾಣ ಉತ್ತಮವಾಗಿದೆ. 2019ರಲ್ಲಿ 87.19 ಸೆಂಮೀ, 2020ರಲ್ಲಿ 96.14 ಸೆಂಮೀ, 2021ರಲ್ಲಿ 87.45 ಸೆಂಮೀ, 2022ರಲ್ಲಿ 92.48 ಸೆಂಮೀ ಮಳೆಯಾಗಿದೆ. ಕೊವಿಡ್ ನಂತರ ಕಾಣಿಸಿಕೊಂಡಿದ್ದ ಆರ್ಥಿಕ ಹಿಂಜರಿತದ ಪರಿಸ್ಥಿತಿಯಿಂದ ಭಾರತದ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲು ಉತ್ತಮ ಹವಾಮಾನ ಮತ್ತು ಮಳೆಯೂ ಮುಖ್ಯಕಾರಣವಾಗಿದೆ.

ಐಎಂಡಿ ನೀಡಿದ ಮುನ್ಸೂಚನೆ ; ವಾಸ್ತವ ಮುಂಗಾರು ಆಗಮನ :
2017 ರಲ್ಲಿ ಐಎಂಡಿ ಇಲಾಖೆಯು ಮೇ.30ಕ್ಕೆ ಮುಂಗಾರು ಮಾರುತ ಕೇರಳ ಪ್ರವೇಶಿಸಲಿದೆ ಎಂದು ಮುನ್ಸೂಚನೆ ನೀಡಿತ್ತು. ಆದರೆ ವಾಸ್ತವದಲ್ಲಿ ಅದೇ ದಿನ ಮುಂಗಾರು ಮಾರುತ ಕೇರಳ ಕರಾವಳಿಗೆ ಅಪ್ಪಳಿಸಿತ್ತು. 2018ರಲ್ಲಿ ತಿಳಿಸಿದ ದಿನದಂದೇ ಅಂದರೆ ಮೇ.29 ರಂದು ಮುಂಗಾರು ಆಗಮಿಸಿತ್ತು. 2019ರಲ್ಲಿ ಜೂ.8 ತಿಳಿಸಿದ್ದರೆ, ಜೂ.8ಕ್ಕೆ ಮಾನ್ ಸೂನ್ ಪ್ರವೇಶಿಸಿತ್ತು. 2020ರಲ್ಲಿ ಜೂ.1 ಹೇಳಿದ್ದರೆ ಜೂ.5ಕ್ಕೆ, 2021ರಲ್ಲಿ ಜೂ.3ರಂದು ಮುನ್ಸೂಚನೆ ಕೊಟ್ಟಿದ್ದರೆ ಅದಕ್ಕು ಮೂರು ದಿನ ಮುಂಚೆ ಅಂದರೆ ಮೇ.31ಕ್ಕೆ ನೈರುತ್ಯ ಮಾನ್ಸೂನ್ ದೇಶದ ಕೇರಳ ಕರಾವಳಿ ಪ್ರವೇಶಿಸಿತ್ತು. 2022ರಲ್ಲಿ ಮೇ.29 ಎನ್ನಲಾಗಿತ್ತಾದರೂ ಮೇ.27ರಂದೇ ಮುಂಗಾರು ಕೇರಳಕ್ಕೆ ಪ್ರವೇಶಿಸಿತ್ತು.

ಒಟ್ಟಿನಲ್ಲಿ ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ವಾಡಿಕೆಯಂತೆ ಮಳೆಯಾದರೆ ದೇಶದ ರೈತರ ಪರಿಸ್ಥಿತಿ ಹಾಗೂ ಆಹಾರಧಾನ್ಯ ಉತ್ಪಾದನೆಗೆ ಮತ್ತಷ್ಟು ಬಲ‌ ತುಂಬಲಿದೆ.

WhatsApp Join our WhatsApp Channel
Previous Post

ವಿಧಾನಸಭಾ ಚುನಾವಣೆ ; ಬಿಜೆಪಿ ಎಡವಿದ್ದು, ಸೋತಿದ್ದು ಎಲ್ಲಿ? ಹೇಗೆ? ಹಿರಿಯ ಪತ್ರಕರ್ತ ರಾಜಮನ್ನಾರ್ ವಿಶ್ಲೇಷಣೆ

Next Post

BBMP Property Tax | ಬಿಬಿಎಂಪಿ ಶೇ.5ರ ಆಸ್ತಿ ತೆರಿಗೆ ರಿಯಾಯಿತಿ ಒಂದು ತಿಂಗಳು ವಿಸ್ತರಣೆಗೆ ಕಾಂಗ್ರೆಸ್ ನಾಯಕರ ಮನವಿ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Property Tax | ಬಿಬಿಎಂಪಿ ಶೇ.5ರ ಆಸ್ತಿ ತೆರಿಗೆ ರಿಯಾಯಿತಿ ಒಂದು ತಿಂಗಳು ವಿಸ್ತರಣೆಗೆ ಕಾಂಗ್ರೆಸ್ ನಾಯಕರ ಮನವಿ

Karnataka CM Race News | ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಪರಿಹಾರ : ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group