Sunday, August 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Kavery-2.0 Online Service | ರಾಜ್ಯದಲ್ಲಿ ಸದ್ಯದಲ್ಲೇ ಮಾರ್ಗಸೂಚಿ ದರ ಪರಿಷ್ಕರಣೆ ಸಾಧ್ಯತೆ ಸುಳಿವು ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ

ರಾಜ್ಯದಲ್ಲಿ ಜೂನ್ ನಲ್ಲಿ ಮಳೆ ಕೊರತೆ | ಮೋಡ ಬಿತ್ತನೆ ಬಗ್ಗೆ ಸರ್ಕಾರದ ಮುಂದೆ ಚಿಂತನೆ ಇಲ್ಲ

by Bengaluru Wire Desk
June 19, 2023
in News Wire, Public interest
Reading Time: 1 min read
0

ಬೆಂಗಳೂರು, ಜೂ.19 www.bengaluruwire.com : ರಾಜ್ಯದಲ್ಲಿ ನಿವೇಶನ, ಕೃಷಿ ಭೂಮಿ ಸೇರಿದಂತೆ ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಯ ಸುಳಿವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, 2018ರಿಂದ ಆಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಯಾಗಿಲ್ಲ. ಇದರಿಂದ ರೈತರಿಗೂ, ನಿವೇಶನ, ಭೂಮಿ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಸದ್ಯದಲ್ಲೇ ಮಾರ್ಗಸೂಚಿ ದರ ಪರಿಷ್ಕರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಾರುಕಟ್ಟೆ ಮೌಲ್ಯಕ್ಕೆ ತಕ್ಕಂತೆ ಗೈಡೆನ್ಸ್ ವ್ಯಾಲ್ಯೂ ಪರಿಷ್ಕರಣೆ ಮಾಡುತ್ತೇವೆ. ಒಂದೇ ಸಲ ಹೆಚ್ಚಳ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ನೋಂದಣಿ ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದ್ದು, ರಾಜ್ಯದ 251 ನೋಂದಣಿ ಕಚೇರಿಗಳಲ್ಲಿ ಜೂ.19ರ ಸಂಜೆಯೊಳಗೆ ಕಾವೇರಿ -2 ತಂತ್ರಾಂಶ ಜಾರಿಯಾಗಲಿದೆ. ಏಪ್ರಿಲ್ ನಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆ ಅಳವಡಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಎಲ್ಲಾ ದಾಖಲೆಗಳನ್ನು ಕಾವೇರಿ-2 ತಂತ್ರಾಂಶದಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಅನ್ ಲೈನ್ ನಲ್ಲಿ ಮಾಡಬಹುದು. ನೋಂದಣಿ ಶುಲ್ಕವನ್ನು ಆನ್ ಲೈನ್ ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ಜಮೀನು ಅಕ್ರಮವನ್ನು ತಡೆಯಬಹುದು. ಯಾರದ್ದೋ ಜಮೀನು ಯಾರಿಗೋ ನೋಂದಣಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.

ಕಾವೇರಿ-2 ತಂತ್ರಾಂಶ ಉಪಯೋಗ :
ಹೊಸ ಕಾವೇರಿ-2 ತಂತ್ರಾಂಶದಿಂದ ಎಲ್ಲ ದಾಖಲೆಗಳನ್ನು ಮೊದಲೇ ಆನ್ ಲೈನ್ ನಲ್ಲೇ ಕಾವೇರಿ-2ನಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್ ಲೈನ್ ನಲ್ಲೇ ಪರಿಶೀಲನೆ ಮಾಡುತ್ತಾರೆ. ರಿಜಿಸ್ಟ್ರೇಷನ್ ಮಾಡುವವರು ಅವರ ಸಮಯಕ್ಕೆ ಅಪಾಯಿಟ್ಮೆಂಟ್ ನಿಗದಿ ಮಾಡಿಕೊಳ್ಳಬಹುದು. 15 ನಿಮಿಷಗಳಲ್ಲಿ ರಿಜಿಸ್ಟ್ರೇಷನ್ ಸ್ಲಾಟ್ ಆನ್ ಲೈನ್ ನಲ್ಲೇ ನಿಗದಿ ಮಾಡಿಕೊಳ್ಳಬಹುದು.
ನೊಂದಣಿ ಶುಲ್ಕ ಕೂಡ ಆನ್ ಲೈನ್ ನಲ್ಲೇ ಸಲ್ಲಿಕೆ ಮಾಡಬಹುದು. ಸಾಮಾನ್ಯ ರಿಜಿಸ್ಟ್ರೇಷನ್ 10-15 ನಿಮಿಷಗಳಲ್ಲಿ‌ ಮುಗಿಸಬಹುದು. ಸರ್ಕಾರಕ್ಕೂ ಕೂಡ ಲೈವ್ ರಿಜಿಸ್ಟ್ರೇಷನ್ ಮಾಹಿತಿ ನಮಗೆ ಸಿಗುತ್ತೆ. ಸಬ್ ರಿಜಿಸ್ಟ್ರಾರ್ ಗೂ ಕೂಡ ಜವಾಬ್ದಾರಿ ಇರುವುದರಿಂದ ಶುಲ್ಕ ಸೋರಿಕೆ ಕೂಡ ತಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಕಾವೇರಿ-1 ಇರುವಾಗ ಸರಾಸರಿ 63 ಆಗುತ್ತಾ ಇತ್ತು. ಕಾವೇರಿ-2 ಬಂದ ಮೇಲೆ ಸರಾಸರಿ 65 ದಾಖಲೆಗಳು ನೋಂದಣಿ ಆಗಿದೆ. ಒಂದು ದಿನ 132 ಡಾಕ್ಯುಮೆಂಟ್ ಕೂಡ ರಿಜಿಸ್ಟ್ರೇಷನ್ ಆಗಿದೆ. ಹೊಸ ತಂತ್ರಾಂಶ ಹಾಗೂ ತಂತ್ರಜ್ಞಾನದಲ್ಲಿ ಸಾಮರ್ಥ್ಯವಿದೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.

ನೋಂದಣಿ ಪ್ರಕ್ರಿಯೆಯಿಂದ 2022 ಮೇ ತಿಂಗಳಿನಲ್ಲಿ 1024 ಕೋಟಿ ಆದಾಯ ಬಂದಿತ್ತು. 2023 ರ ಮೇ ನಲ್ಲಿ 1352 ಕೋಟಿ ರೂ. ಆದಾಯ ಬಂದಿದೆ. ಕಳೆದ ಜೂನ್ ತಿಂಗಳಲ್ಲಿ 721 ಕೋಟಿ ರೂ. ಆದಾಯ ಬಂದಿತ್ತು. ಈ ಜೂನ್ ತಿಂಗಳಲ್ಲಿ 840 ಕೋಟಿ ರೂ. ಆದಾಯ ಬಂದಿದೆ ಎಂದರು.

ರಾಜ್ಯದಲ್ಲಿ ಜೂನ್ ನಲ್ಲಿ ಮಳೆ ಕೊರತೆ :
ರಾಜ್ಯದಲ್ಲಿ ಮಳೆ ಕೊರತೆ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ಜೂನ್ ತಿಂಗಳಲ್ಲಿ ಮಳೆಯ ಸ್ವಲ್ಪ ಸಮಸ್ಯೆ ಇದೆ. ಎಲ್ಲಾ ಜಿಲ್ಲೆಯಲ್ಲಿ ಮಳೆ ಕೊರತೆ ಇದೆ. ಮುಂಗಾರು ರಾಜ್ಯಕ್ಕೆ ತಡವಾಗಿ ಪ್ರವೇಶ ಮಾಡುತ್ತಿದೆ.

ಬಿಫೋರ್ ಜಾಯ್ ಚಂಡಮಾರುತದಿಂದ ದಕ್ಷಿಣ ಭಾರತದಲ್ಲಿ ತೇವಾಂಶ ಕಡಿಮೆ ಆಗಿ ಮಳೆ ಕೊರತೆ ಆಗಿದೆ. ವಿಜ್ಞಾನಿಗಳ ಮಾಹಿತಿ ಪ್ರಕಾರ ನಿನ್ನೆ ಇಂದ ರಾಜ್ಯದಲ್ಲಿ ಮಳೆ ಸ್ವಲ್ಪ ಪ್ರಾರಂಭ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 46 ಮಿಲಿ ಮೀಟರ್ ಮಳೆ ಆಗಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಪ್ರಾರಂಭ ಆಗಲಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಮೋಡ ಬಿತ್ತನೆ ಬಗ್ಗೆ ಸರ್ಕಾರದ ಮುಂದೆ ಚಿಂತನೆ ಇಲ್ಲ :
ಮಳೆ ಬಗ್ಗೆ ಸರ್ಕಾರ ಸ್ವಲ್ಪ ಆತಂಕದಲ್ಲಿದೆ, ಆದರೆ ಪೂರ್ವಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ಕರ್ನಾಟಕದಲ್ಲಿ ಮೋಡ ಬಿತ್ತನೆ ಇಲ್ಲ. ಸರ್ಕಾರದ ಮುಂದೆ ಚಿಂತನೆ ಇಲ್ಲ. ರಾಜ್ಯದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ. ಹವಾಮಾನ ತಜ್ಞರು ಕೊಟ್ಟಿರುವ ವರದಿ ಪ್ರಕಾರ ಶೇ. 96ರಿಂದ ಶೇ.104 ವರೆಗೆ ಮಳೆ ಆಗಲಿದೆ ಎಂದಿದ್ದಾರೆ.

WhatsApp Join our WhatsApp Channel
Previous Post

Defence News | Tapas UAV | ಸಮುದ್ರದಿಂದ ತಪಸ್ ಯುಎವಿ ನಿಯಂತ್ರಿಸುವ ಪ್ರಯೋಗ ಯಶಸ್ವಿ : ಸಮರ ಕ್ಷೇತ್ರದಲ್ಲಿ ಹೊಸ ಶಕೆ

Next Post

Brand Bengaluru | ಬ್ರಾಂಡ್ ಬೆಂಗಳೂರಿಗಾಗಿ ನೀವು ಸಲಹೆ ಕೊಡಬಹುದು : ಇಲ್ಲಿದೆ ವೆಬ್ ಪೋರ್ಟಲ್ ಲಿಂಕ್

Next Post

Brand Bengaluru | ಬ್ರಾಂಡ್ ಬೆಂಗಳೂರಿಗಾಗಿ ನೀವು ಸಲಹೆ ಕೊಡಬಹುದು : ಇಲ್ಲಿದೆ ವೆಬ್ ಪೋರ್ಟಲ್ ಲಿಂಕ್

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸಾಂದರ್ಭಿಕ ಚಿತ್ರ

Senior Citizens Good News | ಹಿರಿಯ ನಾಗರೀಕರಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸರತಿ ಸಾಲಿಗೆ ಕಾಯಬೇಕಿಲ್ಲ : ನೇರ ದೇವರ ದರ್ಶನ

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group