Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

ವಿದ್ಯುತ್‌ ಬಿಲ್‌ ಗ್ರಾಹಕರಿಗೆ ನೀಡಿದ ದಿನದಿಂದ ಹಣ ಪಾವತಿಸಲು 15 ದಿನಗಳ ಕಾಲಾವಕಾಶ ಇರುತ್ತದೆ.

by Bengaluru Wire Desk
June 22, 2023
in News Wire, Public interest
Reading Time: 1 min read
0
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಬೆಂಗಳೂರು, ಜೂ.22 www.bengaluruwire.com : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಜಾರಿಯಿಂದ ಹಾಗೂ ವಿದ್ಯುತ್‌ ದರ ಹೆಚ್ಚಳದಿಂದಾಗಿ ಮೀಟರ್ ರೀಡಿಂಗ್ ಐದು ದಿನ ವಿಳಂಬವಾಗಿದೆಯಷ್ಟೆ. ಇದಲ್ಲದೆ ತಾಂತ್ರಿಕ ಸಮಸ್ಯೆಗಳು ಬಗೆಹರಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚ ಹೊಂದಾಣಿಕೆ (ಎಫ್‌ಪಿಪಿಸಿಎ) ಶುಲ್ಕ ಹೆಚ್ಚಳದಿಂದ ಜೂನ್ ತಿಂಗಳ ಬಿಲ್‌ನಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಜೊತೆಗೆ ಈ ಸಂದರ್ಭದಲ್ಲಿ ಕಂಡುಬಂದ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿಸಿದ್ದೇವೆ. ಹಾಗಾಗಿ ಮುದ್ರಣ ಮತ್ತು ಆನ್‌ಲೈನ್‌ ಬಿಲ್‌ನಲ್ಲಿ ಸಮಸ್ಯೆ ಕಂಡು ಬಾರದು ಎಂದು ವಿವರಿಸಿದ್ದಾರೆ.

ಬೆಸ್ಕಾಂ ಗ್ರಾಹಕರು ಎಷ್ಟೋ ಜನ ವಿದ್ಯುತ್ ವಿತರಣಾ ಕಂಪನಿಗಳು ಬಿಲ್ಲಿಂಗ್ ನಲ್ಲಿ 4 ಸ್ಲಾಬ್ ತೆಗೆದು ಹಾಕಿರುವುದು, ವಿದ್ಯುತ್ ದರ ಹೆಚ್ಚಳ ಮಾಡಿರುವುದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC)ದ ಆದೇಶದಂತೆಯೇ ಹೊರತು ಎಸ್ಕಾಂಗಳು ಏಕಾ ಏಕಿ ವಿದ್ಯುತ್ ದರ ಏರಿಕೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಾರಿ ಎಷ್ಟೋ ಕಡೆಗಳಲ್ಲಿ ಬೆಸ್ಕಾಂ ಬಿಲ್ ತಡವಾಗಿ ಗ್ರಾಹಕರಿಗೆ ತಲುಪಿರುವುದಕ್ಕೆ ಕಾರಣಗಳನ್ನು ವಿವರಿಸಿರುವ ಅಧಿಕಾರಿಗಳು, ಸಾಮಾನ್ಯವಾಗಿ ತಮ್ಮ ಸಿಬ್ಬಂದಿ ಪ್ರತಿ ತಿಂಗಳು 1ನೇ ತಾರೀಖಿನಿಂದ 15ರವರೆಗೆ ಮೀಟರ್‌ ರೀಡಿಂಗ್ ಕಾರ್ಯ ಕೈಗೊಳ್ಳುತ್ತಾರೆ. ಆದರೆ, ಗೃಹ ಜ್ಯೋತಿ ಯೋಜನೆ ಜಾರಿ ಬಗ್ಗೆ ಜೂನ್ 5ರಂದು ಸರ್ಕಾರ ಆದೇಶ ಹೊರಡಿಸಿತ್ತು. ಹಾಗಾಗಿ 6ನೇ ತಾರೀಖಿನಿಂದ ಮೀಟ‌ರ್ ರೀಡಿಂಗ್ ಕೈಗೊಂಡಿದ್ದರಿಂದ ಬಿಲ್ ಓದುವಿಕೆ ತಡವಾಗಿದೆ. ಇದರೊಂದಿಗೆ ಐದು ದಿನಗಳ ಮೀಟರ್ ರೀಡಿಂಗ್ ಸಹ ಸೇರಿಸಿದ್ದರಿಂದ ಗ್ರಾಹಕರ ಬಿಲ್ ಮೊತ್ತದಲ್ಲಿ ಏರಿಕೆ ಕಂಡುಬಂದಿದೆ. ಆದರೆ ಮುಂದಿನ ತಿಂಗಳ ಬಿಲ್‌ನಲ್ಲಿ ಐದು ದಿನಗಳ ಇಂಧನ ಬಳಕೆ ಶುಲ್ಕ ಕಡಿಮೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಇಆರ್ ಸಿ ಮೇ 12ರಂದು ಏಪ್ರಿಲ್‌ ನಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್‌ ದರ ಹೆಚ್ಚಿಸಿ ಆದೇಶ ಮಾಡಿತ್ತು. ಕೆಇಆರ್‌ಸಿ ನಿರ್ದೇಶನದಂತೆ ಇದೇ ಸಂದರ್ಭದಲ್ಲಿ 4 ಸ್ಲಾಬ್‌ಗಳ ಬದಲಾಗಿ ಕೇವಲ ಎರಡು ಸ್ಪ್ಯಾಬ್‌ಗಳನ್ನು ಮಾತ್ರ ವಿದ್ಯುತ್ ಬಿಲ್ ಲೆಕ್ಕಾಚಾರಕ್ಕೆ ಬಳಕೆ ಮಾಡಲಾಗುತ್ತಿದೆ. ಇದರ ಜೊತೆಗೆ ಇಂಧನ ಹೊಂದಾಣಿಕೆ ದರ ಹೆಚ್ಚಿಸಲಾಯಿತು. ಆದ್ದರಿಂದ ದರ ಹೆಚ್ಚಳದ ಬಾಕಿ ಮೊತ್ತವನ್ನು ಏಪ್ರಿಲ್, ಮೇ ತಿಂಗಳಿಂದಲೇ ಗ್ರಾಹಕರಿಂದ ವಸೂಲಿ ಮಾಡಿದ್ದರಿಂದ ಬಿಲ್ ಮೊತ್ತದಲ್ಲಿ ಹೆಚ್ಚಳವಾಯಿತು. ಇದರ ಜೊತೆಗೆ, ಈ ಎಲ್ಲಾ ಹೊಸ ಬದಲಾವಣೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಸಮಯಾವಕಾಶ ಬೇಕಾಗಿತ್ತು. ಈ ಕಾರಣದಿಂದ ಬಿಲ್ ಅನ್ನು ಗ್ರಾಹಕರಿಗೆ ನೀಡುವುದು ವಿಳಂಬವಾಯಿತು ಎಂದು ಬೆಸ್ಕಾಂ‌ ಅಧಿಕಾರಿಗಳು ತಿಳಿಸಿದ್ದಾರೆ

ವಿದ್ಯುತ್‌ ಬಿಲ್‌ ಗ್ರಾಹಕರಿಗೆ ನೀಡಿದ ದಿನದಿಂದ ಹಣ ಪಾವತಿಸಲು 15 ದಿನಗಳ ಕಾಲಾವಕಾಶ ಇರುತ್ತದೆ. ಈ ಹದಿನೈದು ದಿನಗಳಿಗೆ ಯಾವುದೇ ರೀತಿ ದಂಡ ವಿಧಿಸುವುದಿಲ್ಲ. ಉದಾಹರಣೆಗೆ ಜೂ.21ಕ್ಕೆ ಬಿಲ್ ನೀಡಿದ್ದರೆ ಮುಂದಿನ 15 ದಿನಗಳವರೆಗೆ ಹಣ ಕಟ್ಟಲು ಸಮಯಾವಕಾಶ ಇರುತ್ತದೆ. 15 ದಿನಗಳ ನಂತರ ಪಾವತಿಸಿದರೆ ಮಾತ್ರ ದಂಡ ನೀಡಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

WhatsApp Join our WhatsApp Channel
Previous Post

Senior Citizens Good News | ಹಿರಿಯ ನಾಗರೀಕರಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸರತಿ ಸಾಲಿಗೆ ಕಾಯಬೇಕಿಲ್ಲ : ನೇರ ದೇವರ ದರ್ಶನ

Next Post

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

Next Post
ಮಹಿಳೆಯರು ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಬಸ್ ಟಿಕೆಟ್ ಹಿಡಿದು ಪ್ರದರ್ಶಿಸುತ್ತಿರುವುದು. (ಸಾಂದರ್ಭಿಕ ಚಿತ್ರ)

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

ಹಿಂದುಳಿದವರ್ಗಗಳ ಮುಖಂಡ  ಪ್ರೊ. ನರಸಿಂಹಪ್ಪ ಅವರ ಚಿತ್ರ.

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ - ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group