Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

NICE ROAD TOLL FEES HIKE | ನೈಸ್ ರಸ್ತೆ ಟೋಲ್ ದರ ಶೇ.13ರಷ್ಟು ಏರಿಕೆ : ಜು.1ನೇ ರಿಂದಲೇ ಪರಿಷ್ಕೃತ ಸುಂಕ ಜಾರಿ

ಕಾರಿಗೆ 5 ರೂ.ನಿಂದ 10ರೂ., ಬಸ್ಸಿಗೆ 20ರೂ., ಟ್ರಕ್ಕಿಗೆ 5ರೂ. ನಿಂದ 15 ರೂ.ಗಳಿಗೆ, ಲಘು ವಾಣಿಜ್ಯ ವಾಹನ (LMV) ಕ್ಕೆ 5 ರಿಂದ 10 ರೂ. ಹಾಗೂ ದ್ವಿಚಕ್ರ ವಾಹನಗಳಿಗೆ 2 ರೂ.ನಿಂದ 5 ರೂಪಾಯಿನಷ್ಟು ಟೋಲ್ ಏರಿಕೆ ಮಾಡಲಾಗಿದೆ.

by Bengaluru Wire Desk
July 4, 2023
in Bengaluru Focus, Public interest
Reading Time: 2 mins read
0
ನೈಸ್ ರಸ್ತೆಯ ಸಾಂದರ್ಭಿಕ ಚಿತ್ರ

ನೈಸ್ ರಸ್ತೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.30 www.bengaluruwire.com : ಅಗತ್ಯ ವಸ್ತುಗಳ ದರ ಏರಿಕೆಯಾಗುತ್ತಿರುವ ಮಧ್ಯೆಯೇ  ನಂದಿ ಎಕಾನಮಿಕ್‌ ಕಾರಿಡಾರ್‌ ಎಂಟರ್‌ಪ್ರೈಸಸ್‌ (ನೈಸ್‌ – NICE) ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ ವ್ಯಾಪ್ತಿಯ ವರ್ತುಲ ರಸ್ತೆ ಮತ್ತು ಲಿಂಕ್‌ ರಸ್ತೆಯ ಟೋಲ್‌ ದರದಲ್ಲಿ ಸರಾಸರಿ ಶೇ. 13ರಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರವು ಇದೇ ಜುಲೈ 1ರಿಂದಲೇ ಜಾರಿಯಾಗಿ ಬರಲಿದೆ.

ರಾಜ್ಯ ಸರ್ಕಾರದೊಂದಿಗೆ 2000 ಇಸವಿಯಲ್ಲಿ ಮಾಡಿಕೊಂಡ ಯೋಜನೆಯ ಮೂಲ ಕರಾರಿನ ಪ್ರಕಾರ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಿಸಬೇಕಿತ್ತು. ಆದರೆ, ಕೋವಿಡ್‌-19 ಸಂಕಷ್ಟ ಹಾಗೂ ಆರ್ಥಿಕ ಹಿಂಜರಿತದ ಕಾರಣಕ್ಕೆ 2017ರಿಂದ 2021ರ ತನಕ  5 ವರ್ಷಗಳಿಂದ ಟೋಲ್‌ ದರ ಪರಿಷ್ಕರಣೆ ಆಗಿರಲಿಲ್ಲ. ಆದರೆ 2022ರ ಜೂನ್ ನಲ್ಲಿ ಶೇ.17ರಷ್ಟು ಸರಾಸರಿಯಾಗಿ ಟೋಲ್ ದರವನ್ನು ಏರಿಕೆ ಮಾಡಿತ್ತು. ಇದೀಗ ಪುನಃ ಟೋಲ್ ದರವನ್ನು ನೈಸ್ ಏರಿಕೆ ಮಾಡಿದೆ.

ಎರಡೂ ಮಾರ್ಗದಲ್ಲಿ ಒಟ್ಟಾರೆ 100 ಕಿ.ಮೀ ಉದ್ದವಿರುವ ನೈಸ್ ರಸ್ತೆಯಲ್ಲಿ ಅತಿಹೆಚ್ಚು ಟೋಲ್ ದರ ಏರಿಕೆಯಾಗಿರೋದು ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ 9.55 ಕಿ.ಮೀ ಉದ್ದದ ಮಾರ್ಗದಲ್ಲಿ ಬಸ್ಸಿನಲ್ಲಿ ತೆರಳಲು 155 ರೂ. ದರ ನಿಗದಿ ಮಾಡಲಾಗಿದೆ. ಕಳೆದ ವರ್ಷದ ದರಕ್ಕಿಂತ 20 ರೂ.ನಷ್ಟು ಹೆಚ್ಚಳ ( 2022ನಲ್ಲಿ 135 ರೂ.)ವಾಗಿದೆ. ಇನ್ನು ಕಳೆದ ವರ್ಷದ ಹೂಸೊರು ರಸ್ತೆಯಿಂದ ಬನ್ನೇರುಘಟ್ಟ ರಸ್ತೆಯ 8.74 ಕಿ.ಮೀ ದೂರಕ್ಕೆ ಬಸ್ಸಿಗೆ 125 ರೂ.ನಷ್ಟು ಟೋಲ್ ನಿಗದಿಪಡಿಸಿದ್ದರೆ, ಈ ವರ್ಷ 145 ರೂ.ನಷ್ಟು ಅಂದರೆ 20 ರೂ.ನಷ್ಟು ಏರಿಕೆಯಾಗಿದೆ.

ಬೆಲೆ ಏರಿಕೆ ಹೀಗೆ ಹೆಚ್ಚಳವಾಗಿದೆ :

ಉಳಿದಂತೆ ಕಾರಿಗೆ 5 ರೂ.ನಿಂದ 10ರೂ., ಬಸ್ಸಿಗೆ 20ರೂ., ಟ್ರಕ್ಕಿಗೆ 5ರೂ. ನಿಂದ 15 ರೂ.ಗಳಿಗೆ, ಲಘು ವಾಣಿಜ್ಯ ವಾಹನ (LMV) ಕ್ಕೆ 5 ರಿಂದ 10 ರೂ. ಹಾಗೂ ದ್ವಿಚಕ್ರ ವಾಹನಗಳಿಗೆ 2 ರೂ.ನಿಂದ 5 ರೂಪಾಯಿನಷ್ಟು ಟೋಲ್ ಏರಿಕೆ ಮಾಡಲಾಗಿದೆ.

‘ಕಳೆದ ವರ್ಷ ಸರಾಸರಿಯಾಗಿ ಶೇ.17ರಷ್ಟು ಟೋಲ್ ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈ ವರ್ಷ ಶೇ.13ರಷ್ಟು ಮಾತ್ರ ಟೋಲ್ ದರವನ್ನು ಏರಿಕೆ ಮಾಡಲಾಗಿದೆ. ನಮ್ಮ ಟೋಲ್ ದರ ಏರಿಕೆ ಮಾಡಿಯೂ ಎಲೆಕ್ಟ್ರಾನಿಕ್ ಸಿಟಿ ಬಳಿಯ ಎಲಿವೇಟೆಡ್ ಟೋಲ್ ಪ್ಲಾಜಾ ಬಿಇಟಿಎಲ್  ವಿಧಿಸಿರುವ ಸುಂಕಕ್ಕಿಂತ ಕಡಿಮೆಯಿದೆ. ನೂತನ ದರವನ್ನು ಶನಿವಾರ (ಜು.1)ರಿಂದಲೇ ಜಾರಿಗೆ ಬರಲಿದೆ’ ನೈಸ್ ರಸ್ತೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಯೂಕ್ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ನೈಸ್ ರಸ್ತೆಯು ಮಾದಾವರದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಒಟ್ಟು 42 ಕಿ.ಮೀ ಉದ್ದವಿದೆ. ಅದೇ ರೀತಿ ಹೊಸಕೆರೆ ಹಳ್ಳಿಯಿಂದ ಕ್ಲೋವರ್ ಲೀಫ್ ಜಂಕ್ಷನ್ ವರೆಗೆ 8 ಕಿ.ಮೀ ಸೇರಿದಂತೆ ಒಟ್ಟಾರೆ 50 ಕಿ.ಮೀ ಉದ್ದವನ್ನು ಹೊಂದಿದೆ. ಎರಡೂ ಮಾರ್ಗದ ರಸ್ತೆಯ ಒಟ್ಟಾರೆ ಉದ್ದ 100 ಕಿ.ಮೀಯಿದ್ದು, ಆ ಪೈಕಿ 9 ಕಿ.ಮೀ ನಷ್ಟು ಎರಡೂ ಬದಿಯಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಬಾಕಿಯಿದ್ದು, ಉಳಿದಂತೆ 91 ಕಿ.ಮೀನಷ್ಟು ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಮುಗಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಇದನ್ನೂ ಓದಿ : BW Special | Tirupati Karnataka Bhvana Rooms | ರಾಜ್ಯದ ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ : ಆಗಸ್ಟ್ ವೇಳೆಗೆ ತಿರುಪತಿಯಲ್ಲಿ ಕರ್ನಾಟಕ ಭವನದ 194 ಸುಸಜ್ಜಿತ ಕೊಠಡಿಗಳು ಭಕ್ತರಿಗೆ ಲಭ್ಯ

ರಸ್ತೆ ಕಾಮಗಾರಿಯಿಂದ ಟ್ರಾಫಿಕ್ ಜಾಮ್ :

ನೈಸ್ ರಸ್ತೆಯಿಂದ ಬೆಂಗಳೂರಿಗೆ ಬಂದು ಹೋಗುವ ಹಾಗೂ ಬೆಂಗಳೂರಿನ ಹೊರ ಭಾಗದಿಂದಲೇ ವಿವಿಧ ರಾಜ್ಯಗಳಿಗೆ ಸುಗಮ ಸಂಪರ್ಕವನ್ನು ಕಲ್ಪಿಸುತ್ತಿದೆ. ಇತ್ತೀಚೆಗಷ್ಟೆ ಕನಕಪುರ ನೈಸ್ ರಸ್ತೆಯಿಂದ ಬನ್ನೇರುಘಟ್ಟ ರಸ್ತೆ ಮಧ್ಯೆದ ಪುರುವಂಕರ ಅಪಾರ್ಟ್ ಮೆಂಟ್ ಬಳಿಯಲ್ಲಿ ಒಂದು ಬದಿ ರಸ್ತೆ ಎತ್ತರ ಕಡಿಮೆಯಿದ್ದು, ಕಳೆದ ಆರು ತಿಂಗಳಿನಿಂದ ಕಾಮಗಾರಿ ನಡೆಸಿ ಅದನ್ನು ಮೇಲ್ಮಟ್ಟಕ್ಕೆ ತಂದು ಆ ಭಾಗದಲ್ಲಿ ವೈಟ್ ಟಾಪಿಂಗ್ ಮಾಡಲಾಗಿದೆ. ಆದರೆ ಇನ್ನೊಂದು ಬದಿಯಲ್ಲಿ ಒಂದು ಕಿ.ಮೀ ತನಕ ರಸ್ತೆ ಕಾಮಗಾರಿ ಆರಂಭಿಸಲಾಗಿದೆ. ಹಾಗಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಕನಕಪುರ ರಸ್ತೆ ಕಡೆಗೆ ಸಾಗುವ ಮಾರ್ಗದಲ್ಲಿ ಎರಡು ಮಾರ್ಗದ ಫೋರ್ ಲೇನ್ ಮಾಡಿದ್ದು, ಈ ಭಾಗದಲ್ಲಿ ದೊಡ್ಡ ದೊಡ್ಡ ಟ್ರಕ್ ಗಳು ಸಾಗುವಾಗ ನಿಧಾನಗತಿಯಲ್ಲಿ ಚಲಿಸುತ್ತಿರುವುದರಿಂದ ಕಳೆದ ಕೆಲವು ದಿನಗಳಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂದು ವಾಹನ ಸವಾರರು ದೂರುತ್ತಿದ್ದಾರೆ. 91 ಕಿ.ಮೀವರೆಗೆ ಈಗಾಗಲೇ ರಸ್ತೆಗೆ ಕಾಂಕ್ರಿಟ್ ಹಾಕಲಾಗಿದ್ದು, ಉಳಿದ ಕಾಮಗಾರಿ ನಡೆಸುವ ಸಂದರ್ಭದಲ್ಲಾದರೂ ಆ ಮಾರ್ಗದಲ್ಲಿ ಟೋಲ್ ಸಂಗ್ರಹವನ್ನು ಕಾಮಗಾರಿ ಮುಗಿಯುವ ತನಕ ನಿಲ್ಲಿಸಿದರೆ ಸೂಕ್ತ ಎಂಬ ಒತ್ತಾಯವೂ ವಾಹನ ಸವಾರರಿಂದ ಕೇಳಿಬರುತ್ತಿದೆ.

ಈ ಬಗ್ಗೆ ಸ್ಪಷ್ಟಪಡಿಸಿರುವ ನೈಸ್ ಸಂಸ್ಥೆಯವರು, ಜೂನ್ 27ರ ಆಸುಪಾಸಿನಲ್ಲಿ ಬನ್ನೇರುಘಟ್ಟ ಹಾಗೂ ಕನಕಪುರ ರಸ್ತೆ ಮಧ್ಯದಲ್ಲಿ ನೈಸ್ ರಸ್ತೆ ಎತ್ತರಿಸುವ ಕಾಮಗಾರಿ ನಡೆಯುತ್ತಿರುವ ಸ್ಥಳದ ಬಳಿ ಎರಡು ದೊಡ್ಡ ಟ್ರಕ್ ಗಳು ಹಾಳಾಗಿ ನಿಂತಿತ್ತು. ಹಾಗಾಗಿ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ಹೊಸದಾಗಿ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ ಮತ್ತು ಸಂಜೆಯ ಹೊತ್ತು ವಾಹನ ದಟ್ಟಣೆಯ ಅವಧಿಯಲ್ಲಿ ಹೊರತುಪಡಿಸಿದರೆ ಬೇರೆ ಅವಧಿಯಲ್ಲಿ ವಾಹನಗಳು ಎಂದಿನಂತೆ ನಿಗದಿತ ವೇಗಗತಿಯಲ್ಲಿ ಸಾಗುತ್ತದೆ ಎಂದು ಹೇಳಿದ್ದಾರೆ.

ನೈಸ್ ರಸ್ತೆ ಟೋಲ್ ದರ ಏರಿಕೆ ಈ ಕೆಳಕಂಡಂತೆ ಏರಿಕೆಯಾಗಿದೆ :

ಕ್ರಮಸಂಖ್ಯೆಎಲ್ಲಿಂದ ಎಲ್ಲಿಗೆಉದ್ದ ಕಿ.ಮೀಗಳಲ್ಲಿಕಾರುಬಸ್ಸುಟ್ರಕ್ಲಘು ವಾಣಿಜ್ಯ ವಾಹನಎಂ.ಎ.ವಿ
(ಪ್ರತಿ ಆಕ್ಸಿಲ್ ಗೆ)
ದ್ವಿಚಕ್ರ ವಾಹನ
1ಹೊಸೂರು ರಸ್ತೆಯಿಂದ
ಬನ್ನೇರುಘಟ್ಟ ರಸ್ತೆಗೆ
8.74501451005510525
2ಬನ್ನೇರುಘಟ್ಟ ರಸ್ತೆಯಿಂದ
ಕನಕಪುರ ರಸ್ತೆಗೆ
6.794011575408015
3ಕನಕಪುರ ರಸ್ತೆಯಿಂದ
ಕ್ಲೋವರ್ ಲೀಫ್ ಜಂಕ್ಷನ್ ಗೆ
4.36307545304510
4ಕ್ಲೋವರ್ ಲೀಫ್ ಜಂಕ್ಷನ್ ನಿಂದ
ಮೈಸೂರು ರಸ್ತೆಗೆ
3.88256540304510
5ಮೈಸೂರು ರಸ್ತೆಯಿಂದ ಮಾಗಡಿ
ರಸ್ತೆಗೆ
9.55551551056511025
6ಮಾಗಡಿ ರಸ್ತೆಯಿಂದ ತುಮಕೂರು ರಸ್ತೆಗೆ7.484512080458515
7ಲಿಂಕ್ ರಸ್ತೆ8.10601501056012020
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
WhatsApp Join our WhatsApp Channel
Previous Post

BW Special | Tirupati Karnataka Bhvana Rooms | ರಾಜ್ಯದ ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ : ಆಗಸ್ಟ್ ವೇಳೆಗೆ ತಿರುಪತಿಯಲ್ಲಿ ಕರ್ನಾಟಕ ಭವನದ 194 ಸುಸಜ್ಜಿತ ಕೊಠಡಿಗಳು ಭಕ್ತರಿಗೆ ಲಭ್ಯ

Next Post

Lust Stories 2 | ‘ಲಸ್ಟ್ ಸೋರಿಸ್ 2’ ಸರಣಿ ಚಿತ್ರದಲ್ಲಿ ತಮನ್ನಾ, ವಿಜಯ್ ವರ್ಮಾ ಬೋಲ್ಡ್ ದೃಶ್ಯಗಳು “ಆ” ಸೈಟಿಗೆ ಅಪಲೋಡ್?

Next Post
ನಟಿ ತಮನ್ನಾ ಮತ್ತು ನಟ ವಿಜಯ್ ವರ್ಮಾ ಲಸ್ಟ್ ಸ್ಟೋರಿಸ್ 2 ಚಿತ್ರದ ದೃಶ್ಯ

Lust Stories 2 | ‘ಲಸ್ಟ್ ಸೋರಿಸ್ 2’ ಸರಣಿ ಚಿತ್ರದಲ್ಲಿ ತಮನ್ನಾ, ವಿಜಯ್ ವರ್ಮಾ ಬೋಲ್ಡ್ ದೃಶ್ಯಗಳು "ಆ" ಸೈಟಿಗೆ ಅಪಲೋಡ್?

ಕಬಿನಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ (ಚಿತ್ರ ಕೃಪೆ : ಎನ್.ಸತೀಶ)

BW SPECIAL | Rain Shortage In Karnataka | ರಾಜ್ಯಕ್ಕೆ ಬರದ ಕರಿಛಾಯೆ?: ಮಳೆ ಕೊರತೆಯಿಂದ ವೇಗವಾಗಿ ಕುಸಿಯುತ್ತಿದೆ ಪ್ರಮುಖ ಜಲಾಶಯಗಳು – ಕೃಷಿ, ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group