Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Arogya Kavacha 108 | ರಾಜ್ಯದ ಆರೋಗ್ಯ ಕವಚ 108 ಹಾಗೂ 104 ಆರೋಗ್ಯ ಸಹಾಯವಾಣಿ ಉನ್ನತೀಕರಣಕ್ಕೆ ತಾಂತ್ರಿಕ ಸಮಿತಿ ರಚನೆ

by Bengaluru Wire Desk
July 23, 2023
in News Wire, Public interest
Reading Time: 1 min read
0

ಬೆಂಗಳೂರು, ಜು.23 www.bengaluruwire.com : ರಾಜ್ಯದಲ್ಲಿ ಆರೋಗ್ಯ ಕವಚ 108 ಹಾಗೂ 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತೀಕರಣ ಹಾಗೂ ಮಾರ್ಗದರ್ಶನಕ್ಕಾಗಿ ಆರೋಗ್ಯ ಇಲಾಖೆ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದೆ.

ಹಲವು ವರ್ಷಗಳಿಂದ ಸದಾ ಒಂದಿಲ್ಲೊಂದು ಸಮಸ್ಯೆ ಕಾರಣದಿಂದ ಸುದ್ದಿಯಲ್ಲಿದ್ದ 108 ಅಂಬುಲೆನ್ಸ್‌ ಸೇವೆಯ ಕಿರಿಕಿರಿಯನ್ನು ವೈಜ್ಞಾನಿಕವಾಗಿ, ವ್ಯವಸ್ಥಿತವಾಗಿ ಮತ್ತು ಜವಾಬ್ದಾರಿಯುತವಾಗಿ ನಿವಾರಿಸಲು ಸರ್ಕಾರ ಮಹತ್ವದ ಕ್ರಮ ತೆಗೆದುಕೊಂಡಿದೆ.

ಈ ಹಿಂದೆ ಸಮಿತಿಯ ಅಧ್ಯಕ್ಷರಾಗಿದ್ದ ಬೆಂಗಳೂರು ಐಐಐಟಿ ನಿರ್ದೇಶಕ ಫ್ರೊ.ಎಸ್.ಸದಗೋಪನ್ ಅವರ ಬದಲಿಗೆ ಬೆಂಗಳೂರಿನ ನಿಮ್ಹಾನ್ಸ್‌ನ ಪ್ರಭಾರ ನಿರ್ದೇಶಕ ಡಾ.ಜಿ.ಗುರುರಾಜ್‌ ಅಧ್ಯಕ್ಷತೆಯಲ್ಲಿ ಈ ತಾಂತ್ರಿಕ ಸಮಿತಿ ರಚನೆ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಸೇವೆಗಳ ಟೆಂಡರ್‌ನಲ್ಲಿ ನ್ಯೂನತೆ, ಲೋಪದೋಷಗಳು ಇರುವ ಕಾರಣ ಅವುಗಳ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಟೆಂಡರ್ ನ್ಯೂನತೆ, ಲೋಪದೋಷ ಅಧ್ಯಯನ ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ.

ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ 108 ಆಂಬ್ಯೂಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿಯೂ ಜಿವಿಕೆ ಭಾಗವಹಿಸಿತ್ತು. ಆದರೆ ಜಿವಿಕೆ ಸೇವೆಯ ಬಗ್ಗೆ ಸಾಲು ಸಾಲು ಆರೋಪ ಹಾಗೂ ಸಾಕಷ್ಟು ದೂರುಗಳು ಕೇಳಿ ಬಂದಿತ್ತು. ಹಾಗಾಗಿ ಈಗ ಹಳೆಯ ಟೆಂಡರ್ ಪ್ರಕ್ರಿಯೆಯನ್ನೆ ಸರ್ಕಾರ ಕೈಬಿಟ್ಟಿದೆ.

ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಕರೆದಿರುವುದರಲ್ಲಿನ ನ್ಯೂನತೆ ಇದಕ್ಕೆ ಕಾರಣ. ಆಕ್ಷೇಪಣೆ, ತಾಂತ್ರಿಕ ದೋಷವನ್ನು ಪರಿಶೀಲಿಸಿ ಉತ್ತಮ ಸೇವೆ ನೀಡಲು ಆರೋಗ್ಯ ಇಲಾಖೆಯು ಈ ಸಮಿತಿ ರಚನೆ ಮಾಡಿದೆ.

ತಜ್ಞರ ಸಲಹಾ ಸಮಿತಿ ರಚನೆ ಕಾರ್ಯಗಳೇನು?
ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು ಎಂಬೆಲ್ಲಾ ವಿವರಗಳನ್ನು ಅರಿತು, ಅದಕ್ಕೆ ತಕ್ಕ ಮಾನದಂಡಗಳನ್ನು ರೂಪಿಸಲು ತಜ್ಞರ ಸಲಹಾ ಸಮಿತಿ ಕೆಲಸ ಮಾಡಲಿದೆ. ಅಗತ್ಯ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡಲು ತಜ್ಞರ ಸಲಹಾ ಸಮಿತಿಗೆ ಸೂಚನೆ ನೀಡಲಾಗಿದೆ.

ತಾಂತ್ರಿಕ ಸಮಿತಿಯಲ್ಲಿ ಯಾರೆಲ್ಲ ಇರಲಿದ್ದಾರೆ?:
ಐಐಐಟಿ ನಿರ್ದೇಶಕರು (IIIT Director), ನಿಮ್ಹಾನ್ಸ್ ನಿರ್ದೇಶಕರು (Nimhans Director), ವಿಟಿಯು (VTU) ಮಾಜಿ ಕುಲಪತಿ ಪ್ರೊ.ಎಚ್.ಪಿ.ಕಿಂಚ, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ( IISC ) ತಜ್ಞರನ್ನು ಒಳಗೊಂಡ ಸಮಿತಿಯನ್ನು ನೇಮಿಸಲಾಗಿದೆ.

ಟೆಂಡರ್ ಹಾಗೂ ಸೇವಾದರ ಆಯ್ಕೆ ಸಂಬಂಧ ಸಲಹೆ ಮಾರ್ಗದರ್ಶನವನ್ನು ನೀಡುವುದಕ್ಕಾಗಿ ಈ ಸಮಿತಿ ರಚನೆಯಾಗಿದೆ. ಈ ಸಮಿತಿ ಟೆಂಡರ್ ಪ್ರಕ್ರಿಯೇ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟಿಂಗ್‌ನಲ್ಲಿನ ನ್ಯೂನತೆ, ಆಕ್ಷಪಣೆಗಳು, ತಾಂತ್ರಿಕ ದೋಷ, ಪರಿಶೀಲಿಸಿ ಸೇವೆ ನೀಡಲು ಮುಂದಿನ ಒಂದು ತಿಂಗಳೊಳಗೆ ವರದಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ – ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

Next Post

ಚಿಕ್ಕಮಗಳೂರು : ಮಳೆ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

Next Post

ಚಿಕ್ಕಮಗಳೂರು : ಮಳೆ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

NO BROKERS ALLOWED IN KIADB OFFICE | ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸುತ್ತೋಲೆ ಪ್ರಕಟ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group