Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Chandrayaan-3 ISRO Live Telecast From 05.20pm| ಇಸ್ರೋ ಚಂದ್ರಯಾನ-3 ರ ಲ್ಯಾಂಡರ್ ಚಂದ್ರಸ್ಪರ್ಶ ಪ್ರಕ್ರಿಯೆ Live

ಚಂದ್ರಯಾನ-3 ಲ್ಯಾಂಡರ್ ಮೂಲಕ ಚಂದ್ರ ಸ್ಪರ್ಶ ಇಂದು ಸಂಜೆ 6.04ಕ್ಕೆ. ನೇರ ಪ್ರಸಾರದಲ್ಲಿ

by Bengaluru Wire Desk
August 23, 2023
in News Wire, Public interest, Video
Reading Time: 1 min read
0

ಬೆಂಗಳೂರು, ಪೀಣ್ಯಾ (ಇಸ್ರೋ ಇಸ್ಟ್ರಾಕ್ ಸೆಂಟರ್) ಆ.23 www.bengaluruwire.com : ಭಾರತದ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರಸ್ಪರ್ಶಕ್ಕೆ ಅಣಿಯಾಗುತ್ತಿದ್ದು ಇದರ ನೇರ ಪ್ರಸಾರವನ್ನು ಇಸ್ರೋ ಮಾಡುತ್ತಿದ್ದು, ಬೆಂಗಳೂರು ವೈರ್ ನಲ್ಲಿ ಇಂದು ಸಂಜೆ 5.20ರಿಂದ ನೀವಿರುವ ಜಾಗದಲ್ಲೇ ಕೂತು ಈ ವೈಜ್ಞಾನಿಕ ಕೌತುಕವನ್ನು ನೋಡಬಹುದಾಗಿದೆ.

ಇಂದು ಸಂಜೆ ಭಾರತೀಯ ಕಾಲಮಾನ 6.04 ಗಂಟೆಗೆ ಸರಿಯಾಗಿ ಪ್ರಗ್ಯಾನ್ ರೋವರ್ ಅನ್ನು ಹೊತ್ತು ಹಗುರ ಚಂದ್ರಸ್ಪರ್ಶ ಮಾಡುವ ರೀತಿಯಲ್ಲಿ ಇಸ್ರೋ ವಿಜ್ಞಾನಿಗಳು ಲ್ಯಾಂಡರ್ ಸಾಫ್ಟ್ ವೇರ್ ಹಾಗೂ ಸೆನ್ಸಾರ್ ಗಳ ಮೂಲಕ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಿದ್ದಾರೆ.

“ಬೆಂಗಳೂರು ವೈರ್” ಪೀಣ್ಯಾದ ಇಸ್ರೋ ಇಸ್ಟ್ರಾಕ್ ಕೇಂದ್ರದಿಂದ ಪ್ರತ್ಯಕ್ಷ ವರದಿ ಮಾಡುತ್ತಿದೆ.

ಲ್ಯಾಂಡರ್ ಕೋಶದಲ್ಲಿ ನಾಲ್ಕು ವೈಜ್ಞಾನಿಕ ಉಪಕರಣಗಳಿವೆ. ಇದರಲ್ಲಿ ಒಂದು ಚಂದ್ರನ ಮೇಲ್ಮೈನ ಉಷ್ಣವಾಹಕತೆಯ ಅಧ್ಯಯನ (Thermophysical Experiment) ನಡೆಸಲಿದೆ. ಮತ್ತೊಂದು ಉಪಕರಣ ಚಂದ್ರನ ಕಂಪನವನ್ನು ಅಭ್ಯಾಸ ಮಾಡುತ್ತದೆ. ಮೂರನೆಯದು ಚಂದ್ರನಲ್ಲಿನ ಪ್ಲಾಸ್ಮಾ ಪರಿಸರವನ್ನು ವಿಶ್ಲೇಷಿಸುತ್ತದೆ. ನಾಲ್ಕನೆಯದು ವಿಶೇಷ ಲೇಸರ್ ಪ್ರತಿಫಲಕವಾಗಿದ್ದು, ಇದು ಭೂಮಿ ಮತ್ತು ಚಂದ್ರನ ನಡುವಿನ ದೂರವನ್ನು ನಿಖರವಾಗಿ ಅಳೆಯಲಿದೆ.

ಪೀಣ್ಯಾದ ಇಸ್ಟ್ರಾಕ್ ಕೇಂದ್ರದಲ್ಲಿ ಇಸ್ರೋ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿರುವುದು.

ರೋವರ್‌ನಲ್ಲಿ ಎರಡು ವೈಜ್ಞಾನಿಕ ಉಪಕರಣಗಳಿವೆ. ಇದರಲ್ಲಿ ಒಂದು ಲೇಸ‌ರ್ ಉಪಕರಣವಾಗಿದ್ದು, ಮತ್ತೊಂದು ಕ್ಷ-ಕಿರಣ ಸಾಧನ. ಇವೆರಡೂ ಪ್ರತ್ಯೇಕ ವಿಧಾನಗಳ ಮೂಲಕ ಚಂದ್ರನ ಮೇಲಿನ ಧಾತುಗಳ ಸಂಯೋಜನೆ ಕುರಿತು ಅಧ್ಯಯನ ನಡೆಸಲಿವೆ. ರೋವರ್ ಆರು ಚಕ್ರಗಳನ್ನು ಹೊಂದಿದ ಪುಟಾಣಿ ರೋಬಾಟ್ ವಾಹನವಾಗಿದೆ.

ಜು.14ರಂದು ಎಲ್ ವಿಎಂ ಮಾರ್ಕ್-3 ರಾಕೆಟ್ ಮೂಲಕ ಶ್ರೀಹರಿಕೋಟದಿಂದ ಉಡಾವಣೆಗೊಂಡಿದ್ದ ಚಂದ್ರಯಾನ-3 ಗಗನನೌಕೆಯು 40 ದಿನಗಳ ಯಾನ ಪೂರ್ಣಗೊಳಿಸಿ ಇಂದು ಲ್ಯಾಂಡರ್ ಚಂದ್ರನ ಸ್ಪರ್ಶ ಮಾಡುತ್ತಿದೆ.

ಇಸ್ರೋ ಪೀಣ್ಯಾದಲ್ಲಿನ ಇಸ್ಟ್ರಾಕ್ ಕೇಂದ್ರದ ಒಳಗಿನ ಆವರಣದ ಚಿತ್ರ.

ಸಂವಹನ ಕಾರ್ಯ ಹೇಗೆ ನಡೆಯುತ್ತದೆ ?:
ಭೂಮಿಯಿಂದ 3,84,400 ಕಿ.ಮೀ ದೂರವಿರುವ ಚಂದ್ರನಲ್ಲಿನ ಲ್ಯಾಂಡರ್ ಹಾಗೂ ರೋವರ್
ಭೂ ನಿಯಂತ್ರಣ ಕೇಂದ್ರವಿರುವ ಬ್ಯಾಲಾಳು, ಪೀಣ್ಯಾದ ಇಸ್ಟ್ರಾಕ್ ನಲ್ಲಿ ಎಮ್ ಒಎಕ್ಸ್ ಕೇಂದ್ರದ ಜೊತೆ ಸಂವಹನ ನಡೆಸಲಿದೆ.

ಲ್ಯಾಂಡರ್ ಮತ್ತು ರೋವರ್ ಕಳಿಸುವ ಮಾಹಿತಿ ಭೂಮಿಗೆ ತಲುಪಲು ಚಂದ್ರನನ್ನು ಸುತ್ತುತ್ತಿರುವ ಚಂದ್ರಾಯಾನ-2ರ ಆರ್ಬಿಟರ್ (ಕಕ್ಷಾಗಾಮಿ)ಸಂವಹನದ ಪ್ರಮುಖ ಕೊಂಡಿಯಾಗಿದೆ.

ಬೆಂಗಳೂರಿನ ಬ್ಯಾಲಾಳುವಿನಲ್ಲಿನ ಭಾರತೀಯ ಆಳ ಬಾಹ್ಯಾಕಾಶ ಜಾಲ (Indian Deep Space Network) ಮೂಲಕ ಪೀಣ್ಯಾದಲ್ಲಿನ ಟೆಲಿಮೆಟ್ರಿ ಟ್ರಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ರೇಡಿಯೋ ತರಂಗಗಳ ಮೂಲಕ ಆಜ್ಞೆಗಳನ್ನು ಕಳುಹಿಸುತ್ತದೆ. ಇಲ್ಲಿರುವ ಮಿಷನ್ ಆಪರೇಷನ್ ಕಾಂಪ್ಲೆಕ್ಸ್ ಮೂಲಕವೇ ಚಂದ್ರನಲ್ಲಿ ಕಾರ್ಯನಿರ್ವಹಿಸುವ ಆರ್ಬಿಟರ್ (ಚಂದ್ರಯಾನ-2), ವಿಕ್ರಮ್ ಲ್ಯಾಂಡರ್ ಹಾಗೂ ರೋವರ್ ಗೆ ಕಮಾಂಡ್ ಕಳಿಸುವ ಮತ್ತು ಸ್ವೀಕರಿಸುವ ಕೆಲವನ್ನು ಇಸ್ರೋ ವಿಜ್ಞಾನಿಗಳು ಮಾಡಲಿದ್ದಾರೆ.

ಲ್ಯಾಂಡರ್
ಕಾರ್ಯ ಅವಧಿ: ಚಂದ್ರನ1ದಿನ (ಭೂಮಿಯ 14 ದಿನಗಳು)
ತೂಕ : 1749.86 (ರೋವರ್ ಸೇರಿ)
ಅಗತ್ಯವಿರುವ ವಿದ್ಯುತ್;738 ವಾಟ್ ಸಂವಹನ:ಚಂದ್ರಯಾನ-2ರ ಆರ್ಬಿಟರ್

ಆರು ಚಕ್ರದ ರೋವರ್
ಕಾರ್ಯ ಅವಧಿ : ಚಂದ್ರನ 1ದಿನ
(ಭೂಮಿಯ 14 ದಿನಗಳು)
ತೂಕ : 26 ಕೆ.ಜಿ
ಬೇಕಾಗುವ ವಿದ್ಯುತ್ : 50 ವಾಟ್
ಪೇಲೋಡ್ : 2
ಸಂವಹನ : ಲ್ಯಾಂಡರ್ ಜೊತೆ

WhatsApp Join our WhatsApp Channel
Previous Post

Elephant Radio Collar | ನಾಡಿಗೆ ಬರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ : ಸಚಿವ ಈಶ್ವರ ಖಂಡ್ರೆ

Next Post

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

Next Post

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು - ನೂತನ ಇತಿಹಾಸ ನಿರ್ಮಿಸಿದ ಭಾರತ

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group