Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

Mystirious Mummy | ಮುಖ ಮುಚ್ಚಿಕೊಂಡು- ದಾರ ಬಿಗಿದ ಸ್ಥಿತಿಯಲ್ಲಿ 800 ವರ್ಷ ಹಳೆಯ ನಿಗೂಢ ಮಮ್ಮಿ ಪತ್ತೆ

by Bengaluru Wire Desk
October 29, 2023
in Public interest
Reading Time: 1 min read
0

ಜಗತ್ತಿನಲ್ಲಿ ಅತಿಹೆಚ್ಚು ಮಮ್ಮಿ ಕಂಡು ಬರೋದು ಈಜಿಫ್ಟ್ ನಲ್ಲಿ. ಸಾವಿರಾರು ವರ್ಷಗಳ ಹಿಂದೆ ರಾಜರು, ಅವರ ಮನೆತನದವರು, ಪ್ರಮುಖರನ್ನು ವಿಶಿಷ್ಠ ರೀತಿಯಲ್ಲಿ ಸಮಾಧಿ ಮಾಡಿರುವುದನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆಹಚ್ಚುತ್ತಿರುವುದನ್ನು ಸಾಮಾನ್ಯವಾಗಿ ಮಾಧ್ಯಮಗಳಲ್ಲಿ ನೋಡಿರುತ್ತೇವೆ. ಓದಿರುತ್ತೇವೆ.

ಪೆರು ರಾಷ್ಟ್ರದ ರಾಜಧಾನಿ ಲಿಮಾದಲ್ಲಿ ನಿಗೂಢ ಮಮ್ಮಿಯೊಂದು ಭೂಮಿಯ ಆಳದಲ್ಲಿ ಪತ್ತೆಯಾಗಿದೆ.‌ ಈ ಮಮ್ಮಿಯನ್ನು ಸಂಪೂರ್ಣವಾಗಿ ದಾರದಲ್ಲಿ ಸುತ್ತಲಾಗಿದ್ದು, ಈ ಮೃತದೇಹವು ಕೈಯಿಂದ ತನ್ನ ಮುಖವನ್ನು ಮುಚ್ಚಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.‌

ಭೂಮಿಯೊಳಗಿನ ಸಮಾಧಿಯಲ್ಲಿ ಪತ್ತೆಯಾದ ಮಮ್ಮಿಯನ್ನು ಪರೀಕ್ಷಿಸುತ್ತಿರುವ ಪುರಾತತ್ತ್ವ ಶಾಸ್ತ್ರಜ್ಞರು.

ಸ್ಯಾನ್ ಮಾರ್ಕೋಸ್ ನ್ಯಾಷನಲ್ ಯೂನಿವರ್ಸಿಟಿಯ ಪುರಾತತ್ವ ಶಾಸ್ತ್ರಜ್ಞರು ಈ ಮಮ್ಮಿಯನ್ನು ಪತ್ತೆಹಚ್ಚಿದ್ದಾರೆ. ಲಿಮಾದಿಂದ 15.5 ಮೈಲಿ ದೂರದಲ್ಲಿನ ಕಾಜಾಮಾರ್ಕ್ಯಲ್ಲಾ ಎಂಬ ಪುರಾತನ ಪ್ರದೇಶದಲ್ಲಿ ಕಂಡುಬಂದಿದ್ದು, ಈ ಮಮ್ಮಿಯು ಸುಸ್ಥಿತಿಲ್ಲಿದೆ. ಸುಮಾರು 800 ರಿಂದ 1200 ವರ್ಷಗಳ ಹಿಂದಿನ ಮಮ್ಮಿಯು ಹೊಡೆಯುವ ಭಂಗಿಯಲ್ಲಿದ್ದು, ದಾರಗಳಿಂದಬ ಇಡೀ ಶರೀರವನ್ನು ಕಟ್ಟಿಡಲಾಗಿದೆ. ಅಚಾನಕ್ಕಾಗಿ ನೋಡಿದವರಿಗೆ ಒಂದು ಕ್ಷಣ ಭ್ರೂಣದಂತೆ ತೋರುವಂತಿದೆ.

ಪುರಾತನ ದಕ್ಷಿಣ ಪೆರುವಿಲಿಯನ್ನರು, ತಮ್ಮವರ ಅಂತ್ಯಸಂಸ್ಕಾರವನ್ನು ಇದೇ ವಿಧದಲ್ಲಿ ಮಾಡುತ್ತಿದ್ದರು ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಮಮ್ಮಿ ಪತ್ತೆಯಾದ ಸಮಾಧಿ ಸ್ಥಳದಲ್ಲಿ ಪಿಂಗಾಣಿ ವಸ್ತುಗಳು ಮತ್ತು ಕಲ್ಲಿನ ಉಪಕರಣ ಹಾಗೂ ತರಕಾರಿಗಳನ್ನಿಟ್ಟಿರುವುದು ಕಂಡುಬಂದಿದೆ.

ಮಮ್ಮಿ ಎಂದರೇನು? :

ಮಮ್ಮಿ ಎಂದರೆ ಒಬ್ಬ ಸತ್ತ ಮನುಷ್ಯ ಅಥವಾ ಪ್ರಾಣಿಯ ಮೃದು ಅಂಗಾಂಶಗಳು ಮತ್ತು ಅಂಗಾಂಗಗಳನ್ನು ಉದ್ದೇಶ ಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದರಿಂದ, ವಿಪರೀತ ಶೀತ, ಅತಿ ಕಡಿಮೆ ಆರ್ದ್ರತೆ, ಅಥವಾ ಗಾಳಿಯ ಕೊರತೆಯಿಂದ ಸಂರಕ್ಷಿಸಲಾಗುತ್ತದೆ. ಇದರಿಂದ ಮೃತದೇಹವು ಮತ್ತಷ್ಟು ಕೊಳೆಯುವುದಿಲ್ಲ. ಇದನ್ನು ತಂಪಾದ ಮತ್ತು ಶುಷ್ಕ ಪರಿಸ್ಥಿತಿಗಳಲ್ಲಿ ಸಂರಕ್ಷಿಸಿಡಲಾಗುತ್ತದೆ.

WhatsApp Join our WhatsApp Channel
Previous Post

BW SPECIAL | BDA SIR.M.V.LAYOUT | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ 20 ವರ್ಷ : ಈ ತನಕ 159.05 ಎಕರೆ ಸರ್ಕಾರಿ ಭೂಮಿ, ಬಿಡಿಎಗೆ ಹಸ್ತಾಂತರವಾಗಿಲ್ಲ!!

Next Post

Karnataka Lokayukta Raid | ಲೋಕಾಯುಕ್ತ ಪೊಲೀಸರಿಂದ ಭರ್ಜರಿ ಬೇಟೆ : ಬಿಬಿಎಂಪಿ ಎಆರ್ ಒ ಸೇರಿದಂತೆ 17 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ : ಅಕ್ರಮ ಆಸ್ತಿ- ಪಾಸ್ತಿಗಳಿಗಾಗಿ ಶೋಧ 

Next Post

Karnataka Lokayukta Raid | ಲೋಕಾಯುಕ್ತ ಪೊಲೀಸರಿಂದ ಭರ್ಜರಿ ಬೇಟೆ : ಬಿಬಿಎಂಪಿ ಎಆರ್ ಒ ಸೇರಿದಂತೆ 17 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ : ಅಕ್ರಮ ಆಸ್ತಿ- ಪಾಸ್ತಿಗಳಿಗಾಗಿ ಶೋಧ 

Special Operation Medal 2023 | ಕೇಂದ್ರ ಗೃಹ ಸಚಿವರ 2023ರ "ವಿಶೇಷ ಕಾರ್ಯಾಚರಣೆ ಪದಕ" ಪ್ರಕಟ ;  4 ತಂಡಗಳು ಆಯ್ಕೆ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group