Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Tech Summit 2023 | ಸಾರಿಗೆಯಲ್ಲಿ ಒಬ್ಬ ಪ್ರಯಾಣಿಕ- ಒಂದು ಕಾರ್ಡ್ ವ್ಯವಸ್ಥೆ ಶೀಘ್ರ ಜಾರಿ : “ಭವಿಷ್ಯದ ಭಾರತದಲ್ಲಿ ವಿಮಾನ ಟ್ಯಾಕ್ಸಿ ಸೇವೆ ಹೆಚ್ಚಳ”

by Bengaluru Wire Desk
November 30, 2023
in Bengaluru Focus, Public interest
Reading Time: 1 min read
0
ಏರ್ ಟ್ಯಾಕ್ಸಿ ಇಂಡಿಯಾ ಸಾಂದರ್ಭಿಕ ಚಿತ್ರ.

ಏರ್ ಟ್ಯಾಕ್ಸಿ ಇಂಡಿಯಾ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.30 www.bengaluruwire.com : ಮೆಟ್ರೋ ರೈಲು, ಕ್ಯಾಬ್, ಬಸ್ ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯವು ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಗುರುವಾರ ಹೇಳಿದರು.

ʼಬೆಂಗಳೂರು ತಂತ್ರಜ್ಞಾನ ಶೃಂಗಸಭೆʼ (Bangalore Tech Summit) ನ ಎರಡನೇ ದಿನ ʼಭವಿಷ್ಯದ ಸಂಚಾರಕ್ಕಾಗಿ ಸಮನ್ವಯದ, ಸ್ವಾಯತ್ತ, ಹಂಚಿಕೆ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಇನ್ನು 6 ತಿಂಗಳಲ್ಲಿ ವಿವಿಧ ಮಹಾನಗರಗಳಲ್ಲಿ ಜಾರಿಗೊಳ್ಳಲಿದೆ. ಪರಿಸರಸ್ನೇಹಿ ಸಂಚಾರ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೊ ರೈಲು ನಿಲ್ದಾಣಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ “ಬೆಂಗಳೂರು ತಂತ್ರಜ್ಞಾನ ಶೃಂಗಸಭೆ”ಯಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತಿತರರು ʼಭವಿಷ್ಯದ ಸಂಚಾರಕ್ಕಾಗಿ ಸಮನ್ವಯ, ಸ್ವಾಯತ್ತ ಹಂಚಿಕೆ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದರು.

ʼಊಬರ್ ಇಂಡಿಯಾʼ ಸಂಸ್ಥೆಯ ನಿರ್ದೇಶಕ ಸಂಜಯ್ ಛಡ್ಡಾ, ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯಾಣವು ಕ್ಯಾಬ್ ನಿಂದ ಬಸ್ ಗಳಿಗೆ ಬದಲಾಗಬೇಕು. ಈ ನಿಟ್ಟಿನಲ್ಲಿ ಊಬರ್ ಸಂಸ್ಥೆಯಿಂದ ಈಗಾಗಲೇ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ವ್ಯವಸ್ಥೆ ಆರಂಭಿಸಲಾಗಿದೆ. ಬೆಂಗಳೂರಿನಲ್ಲೂ ಶೀಘ್ರವೇ ಈ ಸೌಲಭ್ಯ ದೊರಕಿಸಲಾಗುವುದು. 2030ರ ವೇಳೆಗೆ ಊಬರ್ ಬುಕಿಂಗ್ ವ್ಯವಸ್ಥೆಯಲ್ಲಿ ಶೇಕಡ 100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನೇ ಅಳವಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

 ʼಪರ್ಪಲ್ ಮೊಬೈಲಿಟಿʼ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಪಟವರ್ಧನ್, ಕಳೆದ ಕೆಲವು ವರ್ಷಗಳಲ್ಲಿ ಪ್ರಯಾಣ ಮತ್ತು ಸಂಚಾರ ವ್ಯವಸ್ಥೆ ಪರಿಸರ ಸ್ನೇಹಿಯಾಗುವತ್ತ ಬದಲಾಗುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಹಕರ ಕ್ಯಾಬ್ ಬುಕಿಂಗ್ ವಿಧಾನ, ಸಂಚಾರ ಆಡಳಿತ, ಕಾರ್ಯಾಚರಣೆ, ಸಿಗ್ನಲಿಂಗ್ ವ್ಯವಸ್ಥೆ ಇವೆಲ್ಲವೂ ತಂತ್ರಜ್ಞಾನದ ಬಲದೊಂದಿಗೆ ಸ್ಮಾರ್ಟ್ ಆಗುತ್ತಿವೆ ಎಂದರು.

ʼಬೀಟಾ ಟೆಕ್ನಾಲಜೀಸ್ʼ ಸಂಸ್ಥೆಯ ನಿರ್ದೇಶಕ ಬ್ಲೇಕ್ ಒಪ್ಸಾಹಿ, ಎಲೆಕ್ಟ್ರಿಕ್ ವಿಮಾನಗಳ ಸಂಚಾರಕ್ಕೆ ಭಾರತದಲ್ಲಿ ಹೆಚ್ಚಿನ ಅವಕಾಶವಿದೆ. ಸುಮಾರು 200 ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತ ಅತ್ಯುತ್ತಮ ವೈಮಾನಿಕ ಮೂಲಸೌಕರ್ಯ ಹೊಂದಿದ್ದು, ಭವಿಷ್ಯದಲ್ಲಿ ಖಾಸಗಿ ವಿಮಾನಗಳು ಹಾಗೂ ವಿಮಾನ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಲಿವೆ ಎಂದು ತಿಳಿಸಿದರು.

ಐಒಟಿ, ಎಐ ತಂತ್ರಜ್ಞಾನ ಬಳಕೆಯಿಂದ ಕೃಷಿ ಇಳುವರಿ ಹೆಚ್ಚಳ :

ಕೃಷಿಯಲ್ಲೂ ಆಧುನಿಕತೆ ಮೈಗೂಡಿಸಿಕೊಂಡು, ಐಒಟಿ, ಎಐ ಬಳಸಿದರೆ ನಿಖರ ಗೊಬ್ಬರ ಬಳಕೆ, ನೀರಿನ ಪ್ರಶಸ್ತ ಬಳಕೆ ಹಾಗೂ ಅತಿಹೆಚ್ಚಿನ ಗುಣಮಟ್ಟದ ಇಳುವರಿ ಪಡೆಯಲು ಸಾಧ್ಯ ಎಂದು ಫಾರ್ಮ್ ಆಂಡ್ ಫೀಲ್ಡ್, ಕ್ರಾಪ್ ಆಂಡ್ ಡಿಜಿಟಲ್ ಸಲ್ಯುಷನ್ಸ್‌ ಮುಖ್ಯಸ್ಥ ಸಾಗರ್ ಎನ್. ಗುರುವಾರ ಪ್ರತಿಪಾದಿಸಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ “ಬೆಂಗಳೂರು ಟೆಕ್ ಮೇಳ- 2023″ದಲ್ಲಿ “ಸುಸ್ಥಿರ ಭವಿಷ್ಯಕ್ಕಾಗಿ ಟೆಕ್ ಬೆಂಬಲ” ಕುರಿತ ಸಂವಾದದಲ್ಲಿ ಅವರು ಮಾತನಾಡಿದ ಅವರು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಎಂದಾಕ್ಷಣ ಕಾರ್ಪೊರೇಟ್ ಕಪಿಮುಷ್ಟಿಯೊಳಗೆ ರೈತರು ಸಿಲುಕಿದಂತಾಗುವುದಿಲ್ಲ. ಸಣ್ಣ ರೈತರಿಗೂ ಇದರ ಅಳವಡಿಕೆ ಸಾಧ್ಯ. ತಂತ್ರಜ್ಞಾನ ಎಲ್ಲರನ್ನೂ ಸಬಲೀಕರಣಗೊಳಿಸುತ್ತದೆ. ಬೀಜ ಬಿತ್ತನೆಗೆ ಮುನ್ನ ಅದರ ಗುಣಮಟ್ಟ ನಿರ್ಣಯಿಸಬೇಕು. ಬೀಜ ಹಾಗೂ ಮಣ್ಣಿನ ಹೊಂದಾಣಿಕೆಯ ಪರೀಕ್ಷೆಯಾಗಬೇಕು. ಬೆಳೆಗೆ ಅಗತ್ಯವಾಗಿರುವ ನಿಖರ ಪೋಷಕಾಂಶ ಹಾಗೂ ನೀರಿನ ಪ್ರಮಾಣದ ಲೆಕ್ಕಾಚಾರ ನಡೆಯಬೇಕು. ಕೊನೆಗೆ ಇಳುವರಿಯ ಗುಣಮಟ್ಟವನ್ನೂ ಅಳೆಯುವಂತಾಗಬೇಕು. ಇವೆಲ್ಲವೂ ಭಾರತದಲ್ಲಿ ಸಾಧ್ಯವಾಗಿ ಕೃಷಿಯ ಗುಣಮಟ್ಟ ಹೆಚ್ಚುವ ದಿನ ದೂರವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

WhatsApp Join our WhatsApp Channel
Previous Post

BW IMPACT | BBMP DEPUTATION RULES | ನಿಯೋಜನಾ ಅವಧಿ ಪೂರ್ಣಗೊಂಡ ಅಧಿಕಾರಿ- ನೌಕರರು ಮಾತೃ ಇಲಾಖೆಗೆ ವಾಪಸ್ : ಲೆಕ್ಕಾಧೀಕ್ಷಕಿ ಸೌಮ್ಯರಿಗೂ ಗೇಟ್ ಪಾಸ್ : ಇದು ಬೆಂಗಳೂರು ವೈರ್ ವರದಿ ಪರಿಣಾಮ

Next Post

Bengaluru Tech Summit 2023 | ICMR Mobilab | ಗಂಭೀರ ರೋಗ ಪರೀಕ್ಷೆಯಲ್ಲಿ ಈ ಪುಟ್ಟ ಯಂತ್ರದ ಪಾತ್ರ ಬಹುಮುಖ್ಯ : ಗಂಟೆಗಟ್ಟಲೆ ಕಾಯಬೇಕಿಲ್ಲ 5 ನಿಮಿಷದಲ್ಲಿ ರಕ್ತ ಪರೀಕ್ಷೆ ರಿಸಲ್ಟ್ ನೀಡುತ್ತೆ!!

Next Post
ಪ್ರೈಮರಿ ಹೆಲ್ತ್ ಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಮೊಬೈಲ್ ಆಧಾರಿತ ಪೋರ್ಟಬಲ್ ಲ್ಯಾಬ್ ಅರ್ಥಾತ್ ಮೊಬಿಲ್ಯಾಬ್ ಸಾಂದರ್ಭಿಕ ಚಿತ್ರ.

Bengaluru Tech Summit 2023 | ICMR Mobilab | ಗಂಭೀರ ರೋಗ ಪರೀಕ್ಷೆಯಲ್ಲಿ ಈ ಪುಟ್ಟ ಯಂತ್ರದ ಪಾತ್ರ ಬಹುಮುಖ್ಯ : ಗಂಟೆಗಟ್ಟಲೆ ಕಾಯಬೇಕಿಲ್ಲ 5 ನಿಮಿಷದಲ್ಲಿ ರಕ್ತ ಪರೀಕ್ಷೆ ರಿಸಲ್ಟ್ ನೀಡುತ್ತೆ!!

ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

Cancellation Of Trains | ರೈಲ್ವೆ ಪ್ರಯಾಣಿಕರೇ ಗಮನಿಸಿ!! ; ಡಿಸೆಂಬರ್ ನಿಂದ 3 ತಿಂಗಳು ಈ 18 ರೈಲುಗಳ ಸಂಚಾರ ರದ್ದು - 30 ರೈಲುಗಳ ಮಾರ್ಗ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group