Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Ayodhya Sri Rama Mandir | ಅಯೋಧ್ಯೆಯ ಶ್ರಿರಾಮ ಮಂದಿರ ಶಾಶ್ವತವಾಗಿ ಮಂದಿರವಾಗಿಯೇ ಉಳಿಯಬೇಕು : ಪೇಜಾವರ ಮಠ ಶ್ರೀ ವಿಶ್ವ ಪ್ರಸನ್ನ ತೀರ್ಥರ ಕರೆ

ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಬೆಂಗಳೂರಿನ ಭಕ್ತರೊಬ್ಬರಿಂದ ಲಕ್ಷಾಂತರ ಬೆಲೆ ಬಾಳುವ ಬೃಹತ್ ಘಂಟೆ - ಬೆಳ್ಳಿ ಪೂಜಾ ಸಾಮಗ್ರಿ ಸಮರ್ಪಣೆ

by Bengaluru Wire Desk
December 15, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಡಿ.15 www.bengaluruwire.com : ಅಯೋಧ್ಯೆಯ ಶ್ರಿರಾಮ ಮಂದಿರವನ್ನು ರಾಮಮಂದಿರವಾಗಿ ಉಳಿಸಿಕೊಳ್ಳಬೇಕು. ಹಿಂದೂಗಳಾಗಿ ನಾವು ಇದನ್ನು ಉಳಿಸಿಕೊಳ್ಳಬೇಕಿದೆ. ಘಂಟಾನಾದನ ಪರಿಕ್ರಮ ಬೆಂಗಳೂರಿನಿಂದ ಹೊರಡುತ್ತಿದೆ. ರಾಮಮಂದಿರ ದೇವಸ್ಥಾನ ಸಹಸ್ರ ವರ್ಷಗಳವರೆಗೆ ಉಳಿಯಬೇಕಿದೆ ಎಂದು ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ವಿಶ್ವಸ್ಥ ಮಂಡಳಿ ಸದಸ್ಯರಾಗಿರುವ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ಪುರುಷೋತ್ತಮ ಶ್ರೀರಾಮ ಮಂದಿರದ ದೇಗುಲಕ್ಕೆ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಅರ್ಪಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಊರು ಊರು, ಗ್ರಾಮ ಗ್ರಾಮಗಳಲ್ಲಿ ಮಂದಿರ ಉದ್ಘಾಟನೆಗೆ ಮುಂಚೆ ಕಾರ್ಯಕ್ರಮ ನಡೆಯುತ್ತಿದೆ. ಶ್ರೀರಾಮ ಘಂಟಾನಾದನ ಎಲ್ಲೆಡೆ ಕೇಳಿಬರುತ್ತಿದೆ. ಮಂದಿರದ ಕನಸು ನನಸಾಗಿದೆ. ಹಿಂದು ಹಿಂದೂಗಳಾಗಿ ಉಳಿದರೆ, ಶ್ರೀರಾಮಚಂದ್ರನ ದೇವಸ್ಥಾನ ಉಳಿಯುತ್ತದೆ. ರಾಮ ರಾಜ್ಯದ ಕನಸು ನನಸಾಗಬೇಕಿದೆ. ದೇಶಸೇವೆಗೆ ಎಲ್ಲರೂ ಕಟಿಬದ್ಧರಾಗಿರಬೇಕು. ಆಗ ಮಾತ್ರ ರಾಮರಾಜ್ಯದ ಕನಸು ನನಸಾಗಲಿದೆ. ಹಿಂದು ಸಂಸ್ಕೃತಿ ಉಳಿಯಲು ಶ್ರೀರಾಮ ಮಂದಿರವನ್ನು ಮಂದಿರವಾಗಿಯೇ ಉಳಿಸಿಕೊಳ್ಳಬೇಕಿದೆ ಎಂದು ಅವರು ಪುನರುಚ್ಚಿಸಿದರು.

ಶ್ರೀರಾಮ ದೇವಸ್ಥಾನಕ್ಕೆ ಬೆಳ್ಳಿ ಪೂಜಾ ಸಾಮಗ್ರಿ- ಘಂಟೆ ಸಮರ್ಪಣೆ :

ಒಟ್ಟು 2.5 ಟನ್ ತೂಕದ ಘಂಟೆಗಳನ್ನು ಅಯೋಧ್ಯೆಯ ಶ್ರೀರಾಮನ ದೇವಸ್ಥಾನದ ಒಳಗೆ ಬಳಸಲಾಗುತ್ತದೆ. 30 ಸಣ್ಣ ಪೂಜಾ ಘಂಟೆಗಳನ್ನು ಸಮರ್ಪಿಸಲಾಗುತ್ತಿದೆ. ಶ್ರೀರಾಮ ಮಂದಿರ ಗರ್ಭಗೃಹದಲ್ಲಿ ಬಳಸಲು 38 ಕೆಜಿ ತೂಕದ ಬೆಳ್ಳಿಯ ಅಭಿಷೇಕದ ಸಾಮಾನು, ದೀಪಗಳು ಹಾಗೂ ಪೂಜಾ ಸಾಮಾನುಗಳನ್ನು ಅಯೋಧ್ಯೆಗೆ ವಿಶೇಷ ವಾಹನದಲ್ಲಿ ಇಂದು ಕೊಂಡೊಯ್ಯಲಾಗುತ್ತದೆ. ನಾಲ್ಕು ದಿನಗಳ ನಂತರ ಅಯೋಧ್ಯೆಯ ಟ್ರಸ್ಟ್  ಹಸ್ತಾಂತರ ಮಾಡಲಾಗುತ್ತದೆ ಎಂದು ಈ ಸಾಮಗ್ರಿಗಳನ್ನು ಸೇವಾ ರೂಪದಲ್ಲಿ ನೀಡುತ್ತಿರುವ ರಾಜೇಂದ್ರ ನಾಯ್ಡು ತಿಳಿಸಿದ್ದಾರೆ.

ತಮಿಳುನಾಡಿನ ನಾಮಕ್ಕಲ್ ಎಂಬಲ್ಲಿನ ಲೋಹಶಿಲ್ಪಿ ರಾಜೇಂದ್ರನ್ ಈ ಲೋಹದ ಬೃಹತ್ ಗಂಟೆಗಳನ್ನು ತಯಾರಿಸಿದ್ದಾರೆ. ಈ ಗಂಟೆಯಲ್ಲಿ ಶೇ.4 ನಿಕ್ಕಿಲ್, ಶೇ.23ರಷ್ಟು ಜಿಂಕ್, ತಾಮ್ರ ಶೇ. 73ರಷ್ಟು ಹಾಕಿ ನಿರ್ಮಾಣ ಮಾಡಲಾಗಿದೆ. ಅಯೋಧ್ಯೆಯ ಶ್ರೀ ರಾಮಮಂದಿರ ಮಂಗಳ ಘಂಟೆ ಪರಿಕ್ರಮ ಯಾತ್ರೆ ಪ್ರಯುಕ್ತ ಧಾರ್ಮಿಕ ಹೋಮ ಹವನ, ಶ್ರೀ ರಾಮ ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಬಿಜೆಪಿಯ ಮುಖಂಡರಾದ ಸುಬ್ಬಣ್ಣ, ಮಾಜಿ ಕಾರ್ಪೊರೇಟರ್ ಸಂಗಾತಿ ವೆಂಕಟೇಶ್, ಆರ್ ಎಸ್ ಎಸ್ ಕಾರ್ಯಕರ್ತರು, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು, ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Human Trafficking| ಕೃತಕ‌ ಬುದ್ಧಿಮತ್ತೆ ಮೂಲಕ ಮಾನವ ಕಳ್ಳ ಸಾಗಾಣಿಕೆ‌ ಜಾಲ ಪತ್ತೆಗೆ ಕ್ರಮ : ಡಿಸಿಎಂ ಡಿಕೆ‌‌ ಶಿವಕುಮಾರ್

Next Post

Vidhanasoudha News | ವಿಧಾನಸೌಧದ ಮುಂದೆ ಗರಿ ಬಿಚ್ಚಿ ನಿಂತಿವೆ ರಾಷ್ಟ್ರಪಕ್ಷಿಗಳು!!

Next Post

Vidhanasoudha News | ವಿಧಾನಸೌಧದ ಮುಂದೆ ಗರಿ ಬಿಚ್ಚಿ ನಿಂತಿವೆ ರಾಷ್ಟ್ರಪಕ್ಷಿಗಳು!!

Video News | ರಣಬೀರ್ ಕಪೂರ್, ಬಾಬಿ ಡಿಯೋಲ್ ವಿಮಾನದಲ್ಲಿ ಅಭಿಮಾನಿಯ ಕಡೆಗೆ ತೋರಿದ ಸನ್ನೆ ವೈರಲ್

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group