Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Vidhanasoudha News | ವಿಧಾನಸೌಧದ ಮುಂದೆ ಗರಿ ಬಿಚ್ಚಿ ನಿಂತಿವೆ ರಾಷ್ಟ್ರಪಕ್ಷಿಗಳು!!

by Bengaluru Wire Desk
December 15, 2023
in Bengaluru Focus, BW Special, Photo Gallery
Reading Time: 1 min read
0

ಬೆಂಗಳೂರು, ಡಿ.15 www.bengaluruwire.com : ವಿಧಾನಸೌಧಕ್ಕೆ ಎರಡು ನವಿಲುಗಳು ಆಗಮಿಸಿವೆ. ಇವು ನೋಡಲು ಬಹಳ ಆಕರ್ಷಕವಾಗಿವೆ. ಈ ಶಕ್ತಿ ಕೇಂದ್ರದಲ್ಲಿ ಕೆಲಸ ಮಾಡುವ ನೌಕರರೂ ಈ ನವಿಲುಗಳನ್ನು ನೋಡಲು ಕುತೂಹಲ ತೋರುತ್ತಿದ್ದಾರೆ. 

ಕೆಂಗಲ್ ಹನುಮಂತಯ್ಯ ಅವರು ನಿರ್ಮಿಸಿರುವ ಈ ವಿಧಾನಸೌಧ ತನ್ನ ಅಪೂರ್ವ ವಾಸ್ತುಶಿಲ್ಪದಿಂದಲೇ ಜಗದ್ವಿಖ್ಯಾತಿಯಾಗಿದೆ. ಪ್ರತಿದಿನ ಸಾವಿರಾರು ಮಂದಿ ಪ್ರವಾಸಿಗರು, ಸಿಲಿಕಾನ್ ಸಿಟಿಗೆ ಬರುವವರು ತಮ್ಮ ಸ್ನೇಹಿತರು, ಬಂಧುವರ್ಗದವರು ವಿಧಾನಸೌಧದ ಮುಂದೆ ನಿಂತು ಫೊಟೊ, ಸೆಲ್ಫಿ ತೆಗೆದುಕೊಂಡು ಹೋಗುತ್ತಾರೆ. ಇಂತಹ ಐತಿಹಾಸಿಕ ಕಟ್ಟಡದ ಮುಂಭಾಗ ಇದೀಗ ರಾಜ್ಯ ತೋಟಗಾರಿಕಾ ಇಲಾಖೆಯು ವಿನೂತನ ರೀತಿಯಲ್ಲಿ ರಾಜ್ಯ ಸರ್ಕಾರದ ಲಾಂಛನ ಗಂಡಭೇರುಂಡ ಹಾಗೂ ಎರಡು ನವಿಲುಗಳ ವಿನ್ಯಾಸದ ಮಾದರಿಯಲ್ಲಿ ವಿವಿಧ ಪ್ರಾಕಾರಗಳ ಸಸ್ಯಗಳನ್ನಿಟ್ಟು ಅಲಂಕಾರ ಮಾಡುವ ಕಾರ್ಯಕ್ಕೆ ಕೈಹಾಕಿದೆ.

ಎರಡು ನವಿಲುಗಳು ಒಂದನ್ನೊಂದು ಪರಸ್ಪರ ನೋಡುತ್ತಿರುವಂತೆ ವಿನ್ಯಾಸಗೊಳಿಸಲಾದ ಕಲಾಕೃತಿ. ಇದರಲ್ಲಿ ಸಣ್ಣ ಗಿಡಗಳನ್ನು, ಅಕ್ಕಪಕ್ಕದಲ್ಲಿ ಹುಲ್ಲು ಹಾಸನ್ನು ಹಾಕಿ ತೋಟಗಾರಿಕಾ ಇಲಾಖೆ ಬೆಳೆಸಲಿದೆ.

ಡಾಟ್ ಆರ್ಟ್ ಸ್ಟುಡಿಯೋ ಎಂಬ ಬೆಂಗಳೂರಿನ ಸಂಸ್ಥೆಯು ಕಂಪ್ಯೂಟರ್ ನಲ್ಲಿ ಫೋಟೋ ಶಾಪ್ ನಲ್ಲಿ ಇದರ ವಿನ್ಯಾಸವನ್ನು ತಯಾರಿಸಿ, ಬಳಿಕ ಫೈಬರ್ ಮೆಟೀರಿಯಲ್ ಬಳಸಿಕೊಂಡು ವಿಧಾನ ಸೌಧದ ಮುಂಭಾಗದ ಎಡಬದಿಯಲ್ಲಿ ಗಂಡಭೇರುಂಡ ಹಾಗೂ ಬಲಬದಿಯಲ್ಲಿ ಎರಡು ನವಿಲುಗಳ ರಚನೆಯನ್ನು ಸಾಕಾರಗೊಳಿಸುತ್ತಿದೆ.

ಕಲಾತ್ಮಕ ಅಲಂಕಾರಿಕ ಸಸ್ಯಗಳಮದ ವಿಧನಾಸೌಧದ ಮುಂಭಾಗ ನಿರ್ಮಿಸಿರುವ ರಾಜ್ಯ ಸರ್ಕಾರದ ಲಾಂಛನ ಗಂಡಭೇರುಂಡ ವಿನ್ಯಾಸ.

ಗಂಡಭೇರುಂಡ ವಿನ್ಯಾಸ ಮಾಡಿ ಅದರಲ್ಲಿ ವಿವಿಧ ಅಲಂಕಾತಿಕ ಬಣ್ಣ ಬಣ್ಣದ ಸಸ್ಯಗಳನ್ನಿಟ್ಟು ಪೋಷಿಸಲಾಗುತ್ತಿದೆ. ಇನ್ನೊಂದೆಡೆ ಎರಡು ನವಿಲುಗಳು ನೆಲಕ್ಕೆ ತಾಗುವಂತೆ ತಮ್ಮ ಗರಿಗಳನ್ನು ಹರಿಡುಕೊಂಡು ನಿಂತಿರುವ ಭಂಗಿಯಲ್ಲಿ ಹೂದೋಟವನ್ನು ಚೆಂದಗೊಳಿಸಲಾಗುತ್ತಿದೆ. ಒಂದೊಂದು ನವಿಲು 50 ಅಡಿ ಉದ್ದ, 9 ಅಡಿ ಎತ್ತರವಿದೆ. ಇವನ್ನು ಸಂಪೂರ್ಣವಾಗಿ ಫೈಬರ್ ವಸ್ತುವಿನಿಂದ ಮಾಡಿದ್ದು ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ. ಇವುಗಳ ಮಧ್ಯೆ ಬಣ್ಣ ಬಣ್ಣದ ಗಿಡಗಳು ಹಾಗೂ ಹೂಕುಂಡಗಳನ್ನು ತೋಟಗಾರಿಕಾ ಇಲಾಖೆ ಬೆಳೆಸಲಿದೆ. ಇನ್ನು ಗಂಡಬೇರುಂಡ 1 ಅಡಿ ಎತ್ತರ, 35 ಉದ್ದ ಹಾಗೂ 45 ಅಡಿ ಅಗಲವಿದೆ. 

“ಒಂದು ಗಂಡಭೇರುಂಡ ಹಾಗೂ ಎರಡು ನವಿಲುಗಳನ್ನು ವಿನ್ಯಾಸ ಮಾಡಿ, ಫೈಬರ್ ಮೆಟೀರಿಯಲ್ ನಲ್ಲಿ ನಿರ್ಮಿಸಲು ಮೂರು ತಿಂಗಳು ಹಿಡಿಯಿತು. ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಚೈನಾದ ಶಾಂಘೈ ವೃತ್ತದಲ್ಲಿ ನವಿಲುಗಳ ವಿನ್ಯಾಸವನ್ನು ಕಂಡು ಅದೇ ರೀತಿ ವಿಧಾನಸೌಧದ ಮುಂದಿನ ತೋಟದಲ್ಲಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ ಇವುಗಳನ್ನು ನಿರ್ಮಿಸಲಾಗುತ್ತಿದೆ. ಫೈಬರ್ ವಸ್ತುಗಳಿಂದ ಮಾಡಿರುವುದರಿಂದ 25-30 ವರ್ಷಗಳ ಕಾಲ ಈ ರಚನೆಗಳು ಬಾಳಿಕೆ ಬರುತ್ತದೆ. ಕೇವಲ ಈ ಗಿಡಗಳಿಗೆ ಕಾಲ ಕಾಲಕ್ಕೆ ಗೊಬ್ಬರ, ಗಿಡಗಳ ಕಟಿಂಗ್ ಮಾಡಿದರೆ ನಿರ್ವಹಣೆ ಮಾಡಬಹುದು. ಈ ಎರಡು ಗಿಡಗಳ ಕಲಾಕೃತಿಯಿಂದ ವಿಧಾನಸೌಧಕ್ಕೆ ಮತ್ತಷ್ಟು ಕಳೆ ಬರಲಿದೆ” ಎಂದು ರಾಜ್ಯ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ರೀತಿ ಮೊದಲ ಬಾರಿಗೆ ತೋಟಗಾರಿಕಾ ಇಲಾಖೆಯು ಫೈಬರ್ ವಸ್ತುಗಳನ್ನು ಆಂಗಲ್ ರೀತಿ ಬಳಸಿ ಅಲಂಕೃತ ಗಿಡಗಳನ್ನು ಬೆಳೆಸಲಾಗುತ್ತಿದೆ.

WhatsApp Join our WhatsApp Channel
Previous Post

Ayodhya Sri Rama Mandir | ಅಯೋಧ್ಯೆಯ ಶ್ರಿರಾಮ ಮಂದಿರ ಶಾಶ್ವತವಾಗಿ ಮಂದಿರವಾಗಿಯೇ ಉಳಿಯಬೇಕು : ಪೇಜಾವರ ಮಠ ಶ್ರೀ ವಿಶ್ವ ಪ್ರಸನ್ನ ತೀರ್ಥರ ಕರೆ

Next Post

Video News | ರಣಬೀರ್ ಕಪೂರ್, ಬಾಬಿ ಡಿಯೋಲ್ ವಿಮಾನದಲ್ಲಿ ಅಭಿಮಾನಿಯ ಕಡೆಗೆ ತೋರಿದ ಸನ್ನೆ ವೈರಲ್

Next Post

Video News | ರಣಬೀರ್ ಕಪೂರ್, ಬಾಬಿ ಡಿಯೋಲ್ ವಿಮಾನದಲ್ಲಿ ಅಭಿಮಾನಿಯ ಕಡೆಗೆ ತೋರಿದ ಸನ್ನೆ ವೈರಲ್

Big News | Dawood Ibrahim | ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕರಾಚಿಯಲ್ಲಿ ವಿಷಪ್ರಾಶನ : ಆಸ್ಪತ್ರೆಗೆ ದಾಖಲು

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group