Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Water Crisis | ಕಾವೇರಿ ಪೈಪ್‌ಲೈನ್‌ ನಲ್ಲಿ ಜೊಂಡು ಸಿಲುಕಿ 1 ಸಾವಿರ ಎಂಎಲ್ ಡಿ ನೀರು ಹರಿವಿಗೆ ಅಡ್ಡಿ : ಕ್ಷಿಪ್ರ ಕಾರ್ಯಾಚರಿಸಿ ಸಮಸ್ಯೆ ನಿವಾರಿಸಿದ ಜಲಮಂಡಳಿ

ಏಕಾಏಕಿ ಬೀಸಿದ ಗಾಳಿಗೆ ಕಾವೇರಿ ಪೈಪ್‌ಲೈನ್‌ ನಲ್ಲಿ ಜೊಂಡು ಸಿಕ್ಕಿಕೊಂಡು ಹರಿವಿನಲ್ಲಿ ತೊಂದರೆ | ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವೇಳೆಗೆ ಕಾರ್ಯಾಚರಣೆ ನಡೆಸಿ ಜೊಂಡು ತೆಗೆದ ಜಲಮಂಡಳಿ ಸಿಬ್ಬಂದಿ

by Bengaluru Wire Desk
March 24, 2024
in Bengaluru Focus, Public interest
Reading Time: 1 min read
0

ಬೆಂಗಳೂರು ಮಾ.24 www.bengaluruwire.com : ಕುಡಿಯುವ ನೀರಿನ ಕೊರತೆಯಿಂದ ಮೊದಲೇ ಕಂಗೆಟ್ಟಿರುವ ಬೆಂಗಳೂರಿಗೆ ಕಾವೇರಿ ನೀರಿನ ಪೂರೈಕೆಯಲ್ಲಿ ಆಗಬಹುದಾಗಿದ್ದ  ದೊಡ್ಡ ವ್ಯತ್ಯಯವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಜಲಮಂಡಳಿ (BWSSB) ಅಧಿಕಾರಿಗಳ ಸಮಯೋಚಿತ ಕಾರ್ಯಾಚರಣೆಯ ಮೂಲಕ ನಿವಾರಿಸಿದ್ದಾರೆ.

ಶಿಂಷಾ ಗೂ ಹಾಗೂ ಬೆಂಗಳೂರಿಗೂ ಕಾವೇರಿ ನೀರು ಸರಬರಾಜು ಮಾಡುವ ನೆಟ್‌ಕಲ್ಲಪ್ಪ ಜಲಾಶಯದ (NBR) ಪ್ರಮುಖ ನಾಲೆಗಳ ಪಾತ್ರದಲ್ಲಿ ಬೆಳೆದುಕೊಂಡಿರುವ ಜೊಂಡು (ನೀರಿನಲ್ಲಿ ಬೆಳೆಯುವ ಸಸ್ಯಗಳು) ಕಾವೇರಿ ನೀರಿನ ಪೈಪ್‌ಲೈನ್‌ ನಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ನೀರಿನ ಹರಿವಿನಲ್ಲಿ ತೊಂದರೆ ಎದುರಾಗಿತ್ತು. ನಿನ್ನೆ ರಾತ್ರಿ ಏಕಾಏಕಿ ಬೀಸಿದ ಗಾಳಿಯ ಪರಿಣಾಮ ನೀರಿನಲ್ಲಿದ್ದ ಕಳೆ ಗಿಡಗಳು ನಾಲೆಯ ಪ್ರವೇಶದ ಹರಿವಿನಲ್ಲಿ ಸಿಕ್ಕಿಕೊಂಡು, ಬೆಂಗಳೂರಿಗೆ ನೀರು ಸರಬರಾಜು ಆಗುತ್ತಿದ್ದ ಪ್ರಮುಖ ನಾಲೆಯಲ್ಲಿ ನೀರಿನ ಹರಿವನ್ನು ಶೇಕಡಾ 50 ರಷ್ಟು ಇಳಿಸಿದ್ದವು.

ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಜಲಮಂಡಳಿ ಅಧ್ಯಕ್ಷರು ವಿಶೇಷ ತಂಡಕ್ಕೆ ತುರ್ತಾಗಿ ರಿಪೇರಿ ನಡೆಸುವಂತೆ ಸೂಚಿಸಿದ್ದರು. ಸಿಬ್ಬಂದಿಗಳು ಯುದ್ದೋಪಾದಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳೆಗಳಿಂದ ಆಗಿದ್ದ ಹರಿವಿನ ತಡೆಯನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ : BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವರೆಗೆ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಮಾಡಿರುವ ಸಿಬ್ಬಂದಿಗಳು ಆಗಿದ್ದ ತೊಂದರೆಯನ್ನು ಸರಿಪಡಿಸಿದ್ದಾರೆ. ಸರಿಯಾದ ಸಮಯದಲ್ಲಿ ಈ ತೊಂದರೆಯನ್ನು ನಿವಾರಿಸದೇ ಇದ್ದಲ್ಲಿ, ನಗರಕ್ಕೆ 1000 ಎಂಎಲ್‌ಡಿ ಯಷ್ಟು ನೀರು ಕೊರತೆ ಉಂಟಾಗುತ್ತಿತ್ತು. ಇದನ್ನ ಈಗ 100 ಎಂಎಲ್‌ಡಿ ಗೆ ಇಳಿಸಲಾಗಿದೆ. 100 ಎಂಎಲ್‌ಡಿ ಕೊರತೆಯಿಂದ ನಗರದ ಕೆಲವೇ ಭಾಗದಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಆದರೆ, ನಗರದ ಬಹುತೇಕ ಪ್ರದೇಶಗಳಲ್ಲಿ ನೀರಿನ ಸರಬರಾಜು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. 

ನೀರು ಪೂರೈಕೆಯಲ್ಲಿನ ವ್ಯತ್ಯಯ ಆಗಿರುವ ಕಡೆಗಳಲ್ಲಿ ಜಲಮಂಡಳಿಯು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಿದೆ. ಆಕಸ್ಮಿಕವಾಗಿ ಆಗಿರುವ ತಾಂತ್ರಿಕ ತೊಂದರೆಯಿಂದ ಜನರಿಗೆ ಆಗಿರುವ ಅನಾನುಕೂಲಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ. ಜಲಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ  ಸಮಯೋಚಿತ ಕಾರ್ಯಕ್ಕೆ ನಗರದ ಜನತೆಯ ಪರವಾಗಿ  ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಅಭಿನಂದಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#NDRF Fund | ಕೇಂದ್ರ ಬರ ಪರಿಹಾರ ನಿಧಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

Next Post

Chandrayan-3 Site Shiva Shakthi Point | ಚಂದ್ರಯಾನ -3 ಇಳಿದ ಸ್ಥಳವೀಗ “ಶಿವಶಕ್ತಿ” ಪಾಯಿಂಟ್ ; ಐಎಯು ಅಧಿಕೃತ ಅನುಮೋದನೆ

Next Post

Chandrayan-3 Site Shiva Shakthi Point | ಚಂದ್ರಯಾನ -3 ಇಳಿದ ಸ್ಥಳವೀಗ "ಶಿವಶಕ್ತಿ" ಪಾಯಿಂಟ್ ; ಐಎಯು ಅಧಿಕೃತ ಅನುಮೋದನೆ

Kanakadhara Stotra : ಇದನ್ನು ಪಠಿಸಿದರೆ ಕೈತುಂಬಾ ಹಣ ಮತ್ತು ಅದೃಷ್ಟ ಒಲಿಯುತ್ತೆ ; ಶ್ರೀ ಶಂಕರಾಚಾರ್ಯ ವಿರಚಿತ ಕನಕಧಾರಾ ಶ್ಲೋಕ ಎಷ್ಟೊಂದು ಪವರ್ ಫುಲ್ ಗೊತ್ತಾ?

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group