Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Two Year Old Boy Fall In To Borewell | ವಿಜಯಪುರ : ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಸಾತ್ವಿಕ್ ಕೊನೆಗೂ ರಕ್ಷಣೆ

ಬುಧವಾರ ಸಂಜೆ 4.45ಕ್ಕೆ ಈ ಘಟನೆ ನಡೆದಿದೆ | ಗುರುವಾರ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮಗುವನ್ನು ಉಳಿಸುವ ಕಾರ್ಯಾಚರಣೆ 15 ಗಂಟೆ ಪೂರೈಸಿತ್ತು. | SDRF, NDRF, ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ನಡೆಸಿದ ನಿರಂತರ ಕಾರ್ಯಾಚರಣೆ ಯಶಸ್ವಿ

by Bengaluru Wire Desk
April 4, 2024
in News Wire, Public interest
Reading Time: 1 min read
0

ವಿಜಯಪುರ, ಏ.4 www.bengaluruwire.com : ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ (Borewell) ಬಿದ್ದ 2 ವರ್ಷದ ಸಾತ್ವಿಕ್‌ ರಕ್ಷಣೆಗಾಗಿ ನಿನ್ನೆ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ್ದು ಸಾರ್ಥಕವಾಗಿದೆ. ನಡೆಯುತ್ತಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿತ್ತು. ಸತತ ಕಾರ್ಯಾಚರಣೆ ಬಳಿಕ ಬಾಲಕನನ್ನು ಬೋರ್ ವೆಲ್ ನಿಂದ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಇದರಿಂದ ಬಾಲಕನ ತಂದೆ ತಾಯಿ, ಬಂಧುವರ್ಗದವರು ನಿಟ್ಟುಸಿರು ಬಿಡುವಂತಾಗಿದೆ.

ಬಾಲಕನ್ನು ಕೂಡಲೇ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಆರೋಗ್ಯ ಸಿಬ್ಬಂದಿ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಬುಧವಾರ ಸಂಜೆ 4.45ಕ್ಕೆ ಈ ಘಟನೆ ನಡೆದಿದ್ದು, ಸಂಜೆ 5.30ರಿಂದ ಬಾಲಕನ ರಕ್ಷಣೆಗಾಗಿ ಕಾರ್ಯಾಚರಣೆ ಆರಂಭವಾಗಿತ್ತು. 400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು ಗುರುವಾರ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮಗುವನ್ನು ಉಳಿಸುವ ಕಾರ್ಯಾಚರಣೆ  15 ಗಂಟೆ ಪೂರೈಸಿತ್ತು. 15 ಗಂಟೆಗಳಿಂದ ಮಗು ಅನ್ನ ನೀರು ಇಲ್ಲದೆ 20 ಅಡಿ ಆಳದಲ್ಲಿ ಮಗು ನರಳಾಡುತ್ತಿತ್ತು. 

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ದೃಶ್ಯ.

ಬೆಳಗಾವಿ, ಕಲಬುರಗಿಯಿಂದ ಎಸ್‌ಡಿಆರ್‌ಎಫ್‌ (SDRF), ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ (NDRF) ತಂಡ ನಿನ್ನೆ ರಾತ್ರಿಯೇ ಸ್ಥಳಕ್ಕೆ ಬಂದು ಬೀಡು ಬಿಟ್ಟು ಬಾಲಕನ ರಕ್ಷಣಾ ಕಾರ್ಯದಲ್ಲಿ ತೊಡಗಿ ಕೊಂಡಿತ್ತು. ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗಗತಿಯಲ್ಲಿ ನಡೆಸಿದರು. ಮಗುವಿನ ಅಳುವಿನ ಶಬ್ದ ಕೇಳಿ ಬಾಲಕನನ್ನು ರಕ್ಷಣೆ ಮಾಡಲು ಸಿಬ್ಬಂದಿ ಉತ್ಸಾಹ ಮೇರೆ ಮೀರಿತ್ತು. ಕೊನೆಗೂ ಸುರಕ್ಷಿತವಾಗಿ ಬಾಲಕನನ್ನು ಸಂರಕ್ಷಿಸಲಾಯಿತು.

ಸತೀಶ್ ಮತ್ತು ಪೂಜಾ ದಂಪತಿಗೆ ನಾಲ್ಕು ಎಕರೆ ಜಮೀನಿದ್ದು, ನಿಂಬೆ ಮತ್ತು ಕಬ್ಬಿಗೆ ನೀರಿನ ಕೊರತೆ ಎದುರಾಗಿದ್ದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಕೊಳವೆ ಬಾವಿ ಕೊರೆಸಿದ್ದರು. ನೀರು ಸಿಕ್ಕಿದ ಹಿನ್ನೆಲೆಯಲ್ಲಿ ಅದನ್ನು ಹಾಗೆಯೇ ಬಿಟ್ಟಿದ್ದರು. ಈ ಬೋರ್ ವೆಲ್ ನಲ್ಲಿ ಎರಡು ವರ್ಷದ ಬಾಲಕ ಆಕಸ್ಮಿಕವಾಗಿ ಬಿದ್ದಿದ್ದನು. 

20 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದು, ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರಗೆ ತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಕ್ಕೆ ತಲುಪಿತ್ತು. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿದೆ.  ಜಿಲ್ಲಾಡಳಿತ ಪೈಪ್‌ ಮೂಲಕ ಆಮ್ಲಜನಕ ಒದಗಿಸುತ್ತು. ಈ ಕ್ಯಾಮೆರಾದಲ್ಲಿ ಬಾಲಕ ಸಾತ್ವಿಕ್ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದ್ದರಿಂದ ಬಿರುಸಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು.

ರಕ್ಷಣಾ ಕಾರ್ಯಾಚರಣೆಗೆ ಗಟ್ಟಿ ಕಲ್ಲು, ಬಂಡೆ ಅಡ್ಡಿ ಆಗಿತ್ತು. ಸುರಂಗ ಕೊರೆಯುವ ನಡುವೆ ಇರೋ ಬಂಡೆ ಒಡೆಯಲು ರಕ್ಷಣಾ ತಂಡ ಸ್ಟೋನ್ ಬ್ರೇಕರ್ ಬಳಕೆ ಮಾಡಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಸ್ಥಳಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ವೀಕ್ಷಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಾಲಕನ ಸುರಕ್ಷಿತವಾಗಿ ಮರಳಿ ಬರಲೆಂದು
ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ವಿಶೇಷ ಪೂಜೆ.

ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಉಸ್ತುವಾರಿ ವಹಿಸಿದ್ದರು.

ರಾಜ್ಯದಲ್ಲಿ ಕೊಳವೆಬಾವಿ ದುರಂತ ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಒಟ್ಟು 8 ಕೊಳವೆಬಾವಿ ದುರಂತಗಳು ನಡೆದಿದೆ. 2000 ನೇ ಇಸವಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ , ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 8 ದುರ್ಘಟನೆ ಪ್ರಕರಣಗಳು ನಡೆದಿದೆ. ಆದರೆ ಬದುಕಿ ಬಂದಿದ್ದು ಕೇವಲ ಒಂದು ಘಟನೆಯಲ್ಲಿ ಮಾತ್ರ. ಇದೀಗ ಸಾತ್ವಿಕ್ ಈ ರೀತಿಯ ಘಟನೆಯಲ್ಲಿ ಬದುಕುಳಿದವರಲ್ಲಿ ಎರಡನೆಯವನಾಗಿದ್ದಾನೆ.

ಬಾಗಲಕೋಟೆ ತಾಲೂಕಿನ ಸಿಕ್ಕೇರಿಯಲ್ಲೂ 2008ರಲ್ಲಿ ಕೊಳವೆಬಾವಿ ದುರಂತ ಸಂಭವಿಸಿತ್ತು. ಆಗ ಇಲ್ಲಿ 20 ವರ್ಷದ ಕಲ್ಲವ್ವ ಎಂಬುವವರು ಕೊಳವೆ ಬಾವಿಗೆ ಬಿದ್ದಿದ್ದರು ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಳು. ಸುರಂಗ ಕೊರೆದು ಕಲ್ಲವ್ವಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದರು. ಆಗ ಅವಳಿಗೆ ಬದುಕಿ ಬಂದ ಫ್ರಿನ್ಸ್‌ ಅಂತ ಹೆಸರು ಕೊಡಲಾಗಿತ್ತು.

WhatsApp Join our WhatsApp Channel
Previous Post

#Taiwan Earthquake | ತೈವಾನ್ ನಲ್ಲಿ 7.5 ರಷ್ಟು ಪ್ರಬಲ ಭೂಕಂಪನ : ಸುನಾಮಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Next Post

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

Next Post

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಸಾ.ರಾ. ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಗೆ ಕಸಾಪ ‘ಕುವೆಂಪು ಸಿರಿಗನ್ನಡ ’ ದತ್ತಿ ಪ್ರಶಸ್ತಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group