Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Newborn Screening | ಬಿಬಿಎಂಪಿ ಆಸ್ಪತ್ರೆಗಳಲ್ಲಿ ಪ್ರಪ್ರಥಮ ಬಾರಿಗೆ ನವಜಾತ ಶಿಶುಗಳಿಗಾಗಿ ವಿಶೇಷ ಪರೀಕ್ಷೆ ಆರಂಭ

ಪೈಲಟ್ ಆಧಾರದ ಮೇಲೆ ಮೊದಲಿಗೆ ಆರು ರೆಫರಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪರೀಕ್ಷೆ ಆರಂಭ | 7 ರಿಂದ 8 ಅಮೈನೋ ಆಸಿಡ್ ಸರಣಿಯ ಜನ್ಮಜಾತ ಚಯಾಪಚಯ ದೋಷಗಳನ್ನು ಪತ್ತೆಹಚ್ಚುವ ಪರೀಕ್ಷೆಗೆ ಒತ್ತು

by Bengaluru Wire Desk
April 10, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.10 www.bengaluruwire.com : ಬಿಬಿಎಂಪಿ ಆರೋಗ್ಯ ಕ್ಲಿನಿಕಲ್ ವಿಭಾಗದ ಆಸ್ಪತ್ರೆಗಳಲ್ಲಿ ಹುಟ್ಟುವ ಎಲ್ಲಾ ನವಜಾತ ಶಿಶುಗಳಲ್ಲಿ ಚಯಾಪಚಯ  ದೋಷಗಳನ್ನು (Inborn Errors of Metabolism – IEM) ಗುರುತಿಸಲು ನವಜಾತ ಶಿಶುಗಳ ಪರೀಕ್ಷೆ (Newborn Screening) ನಡೆಸಲು ಇದೇ ಪ್ರಥಮ ಬಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 

ನಗರಾಭಿವೃದ್ಧಿ ಇಲಾಖೆಯ ಸ್ಥಳೀಯ ಆಡಳಿತ ಸಂಸ್ಥೆಯೊಂದು ತನ್ನ ಆಸ್ಪತ್ರೆಗಳಲ್ಲಿ ಈ ರೀತಿ ವ್ಯವಸ್ಥೆ ರೂಪಿಸಿರುವುದು ರಾಜ್ಯದಲ್ಲೇ ಇದೇ ಮೊದಲು ಎನ್ನಲಾಗಿದೆ. ಪಾಲಿಕೆ ಜೊತೆ ಒಪ್ಪಂದ ಮಾಡಿಕೊಂಡ ಡಯಾಗ್ನಾಸ್ಟಿಕ್ ಸಂಸ್ಥೆಯ ಸಹಕಾರದಲ್ಲಿ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದೆ. ಇಲ್ಲಿಗೆ ನವಜಾತ ಶಿಶುಗಳ ರಕ್ತ ಮತ್ತು ಮೂತ್ರ ಮಾದರಿಗಳನ್ನು ಕಳಿಸಿಕೊಟ್ಟು 7 ರಿಂದ 8 ಅಮೈನೋ ಆಸಿಡ್ ಸರಣಿಯ ಜನ್ಮಜಾತ ಚಯಾಪಚಯ ದೋಷಗಳನ್ನು ಪತ್ತೆಹಚ್ಚುವ ಗುರಿಯನ್ನು ಬಿಬಿಎಂಪಿ ವೈದ್ಯಕೀಯ ವಿಭಾಗವು ಹೊಂದಿದೆ. 

ಬಿಬಿಎಂಪಿ ವೈದ್ಯರಿಂದ ನವಜಾತ ಶಿಶುಗಳ ಪರೀಕ್ಷಾ ಕಾರ್ಯಕ್ರಮ ಆರಂಭಿಸಿದ ಚಿತ್ರ.

“ಪಾಲಿಕೆ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ನವಜಾತ ಶಿಶುಗಳಲ್ಲಿ ಅಪರೂಪದ ಕಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನವಜಾತ ಶಿಶುಗಳ ಪರೀಕ್ಷೆ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ. ಇದಕ್ಕಾಗಿ ಕ್ವಾಲಿಟಿ ಡಯಾಗ್ನಾಸ್ಟಿಕ್ ಫೌಂಡೇಷನ್ ಜೊತೆ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೇವೆ. ಅವರು ಉಚಿತವಾಗಿ ಈ ಪರೀಕ್ಷೆಗಳನ್ನು ನಡೆಸುತ್ತಾರೆ. ಈಗ ಮೊದಲಿಗೆ ಆರು ರೆಫರಲ್ ಆಸ್ಪತ್ರೆಯಲ್ಲಿ ಪೈಲಟ್ ಆಧಾರದ ಮೇಲೆ ಆರಂಭ ಮಾಡಿದ್ದೇವೆ. ಹಾಗೂ ಹಂತ ಹಂತವಾಗಿ ಇನ್ನು 24 ಹೆರಿಗೆ ಆಸ್ಪತ್ರೆಗಳಲ್ಲೂ ಪ್ರಾರಂಭಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ಪರೀಕ್ಷೆಗಳನ್ನು ಬಿಬಿಎಂಪಿ ಆಸ್ಪತ್ರೆಗಳ ಪ್ರಯೋಗಾಲಯದಲ್ಲಿಯೇ ನಡೆಸಲು ಕ್ರಮವಹಿಸಲಾಗುವುದು” ಎಂದು ಹೇಳುತ್ತಾರೆ ಪಾಲಿಕೆ ಆರೋಗ್ಯ ವಿಭಾಗ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್.

ನವಜಾತ ಶಿಶುಗಳಿಗೆ ಕೆಲವೊಂದು ಅಪರೂಪದ ಕಾಯಿಲೆಗಳನ್ನು ಪತ್ತೆಹಚ್ಚಲು ಹಾಗೂ ಆ ಮಕ್ಕಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ತಡವಾಗಿ ಮಕ್ಕಳಲ್ಲಿ ಇಂತಹ ಅಪರೂಪದ ಕಾಯಿಲೆ ಪತ್ತೆಯಾದರೆ ಆಗುವ ರೋಗಗಳನ್ನು, ತೊಂದರೆಗಳನ್ನ ನಿಯಂತ್ರಿಸಬಹುದು. ಇದರಿಂದ ಪಾಲಿಕೆಯ ಆಸ್ಪತ್ರೆಗಳಲ್ಲಿ ವಾರ್ಷಿಕವಾಗಿ ಜನಿಸುವ ಅಂದಾಜು 14000 ರಿಂದ 15000 ನವಜಾತ ಶಿಶುಗಳು ಪ್ರಯೋಜನ ಪಡೆಯಲಿವೆ.  ಭಾರತೀಯ ವಿಜ್ಞಾನ ಸಂಸ್ಥೆಯ ಜೀವರಾಸಾಯನಿಕ ವಿಜ್ಞಾನ ವಿಭಾಗದಲ್ಲಿನ ಫ್ರೊ. ಉತ್ಪಾಲ್ ಟಾಟು ಅವರು, ಈ ಸಂಬಂಧ ಬಿಬಿಎಂಪಿ ವೈದ್ಯರಿಗೆ ತರಬೇತಿ ನೀಡಿದ್ದಾರೆ ಎಂದು ಪಾಲಿಕೆ ಆರೋಗ್ಯ ವಿಭಾಗ ಮುಖ್ಯ ವೈದ್ಯಾಧಿಕಾರಿ ಡಾ.ನಿರ್ಮಲ ಬುಗ್ಗಿ ತಿಳಿಸಿದ್ದಾರೆ. 

ಈ ಸ್ಕ್ರೀನಿಂಗ್ ಪರೀಕ್ಷೆಯು ಈಗಾಗಲೇ ಪಾಲಿಕೆಯ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿರುವ ತಾಯಿ ಮತ್ತು ಮಕ್ಕಳ ಸೇವೆಗಳಿಗೆ ಹೆಚ್ಚಿನ ಮೌಲ್ಯವನ್ನು ತಂದುಕೊಡಲಿದೆ. ಈ ಪ್ರಯೋಗಾಲಯ ಸ್ಕಿನಿಂಗ್ ಸೇವೆಯಡಿ ಪ್ರಾಥಮಿಕ ಹಂತದಲ್ಲಿ ಬಿಬಿಎಂಪಿ ರಫರಲ್ ಆಸ್ಪತ್ರೆಗಳಿಂದ ಕ್ಯಾಲಿಟಿ ಡಯಾಗೋಸ್ಟಿಕ್ ಫೌಂಡೇಶನ್ ಪ್ರಯೋಗಾಲಯಕ್ಕೆ ಮೂತ್ರ ಸ್ಯಾಂಪಲ್ ಅನ್ನು ಕಳುಹಿಸಲಾಗುತ್ತಿದ್ದು, ತದನಂತರ ಹೆರಿಗೆ ಆಸ್ಪತ್ರೆಗಳಿಂದ ಮೂತ್ರ ಸ್ಯಾಂಪಲ್ ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗುವುದು.

WhatsApp Join our WhatsApp Channel
Previous Post

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Next Post

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

Next Post
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

HDK Counter |  "ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು" : ಎಚ್.ಡಿ.ಕೆ ಟಾಂಗ್

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group