Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

ಏಪ್ರಿಲ್ 16ರಿಂದ ನಾಲ್ಕು ದಿನಗಳ ಕಾಲ ವಿಐಪಿ ಹಾಗೂ ವಿಶೇಷ ಪಾಸ್ ಗಳಿಗೆ ನಿಷೇಧ | ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆಯಲ್ಲಿ ಶ್ರೀ ರಾಮನ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ

by Bengaluru Wire Desk
April 15, 2024
in News Wire, Public interest
Reading Time: 1 min read
0
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಅಯೋಧ್ಯೆ (ಉತ್ತರಪ್ರದೇಶ), ಏ.15 www.bengaluruwire.com : ದಶಕಗಳ ಕಾಲ ಕಾಯುವಿಕೆಗೆ ಅಂತ್ಯ ಹಾಡಿದ ಶ್ರೀ ಬಾಲರಾಮನ ಪ್ರತಿಷ್ಠಾಪನೆಯ ಬಳಿಕ ಏ.17ರಂದು ನಡೆಯುತ್ತಿರುವ ಪ್ರಥಮ ಶ್ರೀರಾಮನವಮಿ ಕಾರ್ಯಕ್ರಮಕ್ಕೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಕಲ ಸಿದ್ಧತೆಗಳನ್ನು ನಡೆಸಿದೆ.

ಏ.17ರಂದು ಶ್ರೀ ಭಗವಾನ್ ಶ್ರೀರಾಮನಿಗೆ ಮುಂಜಾನೆ 3.30ರಿಂದಲೇ ಮಂಗಳ ಆರತಿಯ ನಂತರ, ಅಭಿಷೇಕ, ಶೃಂಗಾರ್ ಮತ್ತು ದರ್ಶನ ಸೇರಿದಂತೆ ಮುಂಜಾನೆ ಧಾರ್ಮಿಕ ವಿಧಿಗಳು ನಡೆಲಿದೆ. ರಾಮಲಲ್ಲಾನ ದರ್ಶನವು ಶ್ರೀರಾಮನವಮಿಯಂದು ರಾತ್ರಿ 11 ಗಂಟೆಯವರೆಗೆ ಇರಲಿದೆ. ಶ್ರೀರಾಮನಿಗೆ ನೈವೇದ್ಯ ಅರ್ಪಸಿಲು ಅಲ್ಪ ಸಮಯದವರೆಗೆ ಪರದೆ ಎಳೆಯಲಾಗುತ್ತದೆ. ಅದನ್ನು ಹೊರತು ಪಡಿಸಿದರೆ ಶಯನ ಆರತಿ ಇರಲಿದೆ. ಶಯನ ಆರತಿಯ ನಂತರ ಮಂದಿರ ನಿರ್ಗಮನದ ಬಳಿ ಪ್ರಸಾದ ವಿನಿಯೋಗ ನಡೆಯಲಿದೆ. ಉಳಿದಂತೆ ಭಕ್ತಾದಿಗಳಿಗೆ ಶ್ರೀರಾಮನ ಅಲಂಕಾರವನ್ನು ಕಣ್ತುಂಬಿಕೊಳ್ಳಲು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಗತ್ಯ ವ್ಯವಸ್ಥೆ ಮಾಡಿದೆ.

ಏಪ್ರಿಲ್ 16, 17, 18 ಮತ್ತು 19 ರಂದು ಸುಗಮ ದರ್ಶನ್ ಪಾಸ್, ವಿಐಪಿ ದರ್ಶನ್ ಪಾಸ್, ಮಂಗಳಾ ಆರತಿ ಪಾಸ್, ಶೃಂಗಾರ್ ಆರತಿ ಪಾಸ್ ಮತ್ತು ಶಯನ್ ಆರತಿ ಪಾಸ್‌ನಂತಹ ಯಾವುದೇ ಪಾಸ್‌ಗಳನ್ನು ದಿನಾಂಕಗಳಲ್ಲಿ ನೀಡಲಾಗುವುದಿಲ್ಲ. ಇದರರ್ಥ ಎಲ್ಲಾ ವಿಶೇಷ ಸವಲತ್ತುಗಳು  ಈ ದಿನಗಳಲ್ಲಿ ರದ್ದುಗೊಳಿಸಲಾಗಿದೆ ಎಂದು ಟ್ರಸ್ಟ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಆಯೋಧ್ಯೆಯ ಶ್ರೀ ರಾಮಮಂದಿರದಲ್ಲಿನ ಬಾಲರಾಮನ ಸುಂದರ ಚಿತ್ರ. ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಭಕ್ತರಿಗಾಗಿ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಾದ್ಯಂತ ಸ್ಥಾಪಿಸಲಾದ ಸರಿಸುಮಾರು 80 ರಿಂದ 100 ಎಲ್ ಇಡಿ ಪರದೆ (LED Screen) ಗಳಲ್ಲಿ ತೋರಿಸಲಾಗುತ್ತದೆ. ಭಕ್ತರ ಅನುಕೂಲಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪರವಾಗಿ ಪ್ರಸಾರ ಭಾರತಿ ನೇರ ಪ್ರಸಾರವನ್ನು ಕೈಗೊಂಡಿದೆ. ಆದ್ದರಿಂದ ಎಲ್ಲಾ ಭಕ್ತರು ಶ್ರೀರಾಮ ನವಮಿಯ ಕಾರ್ಯಕ್ರಮಗಳನ್ನು ತಮ್ಮ ಮನೆಯಿಂದ ಸೌಕರ್ಯದಿಂದ ಅಥವಾ ಅವರು ಎಲ್ಲಿದ್ದರೂ ಮೊಬೈಲ್ ಫೋನ್‌ಗಳು, ಟೆಲಿವಿಷನ್‌ಗಳು ಮತ್ತು ಸ್ಥಾಪಿಸಲಾದ ಎಲ್‌ಇಡಿ ಪರದೆಗಳ ಮೂಲಕ ಆನಂದಿಸುವಂತೆ ಮನವಿ ಮಾಡಲಾಗಿದೆ..  ಶ್ರೀರಾಮ ನವಮಿಯ ನಂತರ, ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ಅಯೋಧ್ಯಾ ಧಾಮಕ್ಕೆ ಭೇಟಿ ನೀಡಿ ಪ್ರಭು ಶ್ರೀ ರಾಮಲಲ್ಲಾ ಆಶೀರ್ವಾದ ಪಡೆಯಲು ಮತ್ತು ಪ್ರಸಾದ ಸ್ವೀಕರಿಸಬಹುದು. ಶ್ರೀರಾಮ ನವಮಿಯ ದಿನದಂದು ಅನಗತ್ಯ ವಿಪರೀತ ಜನಜಂಗುಳಿಯನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ.

ರಾಮನವಮಿ ಮೇಳದಲ್ಲಿ 25 ಲಕ್ಷ ಭಕ್ತರು ಭಾಗಿ :

ಶ್ರೀ ರಾಮ ಜನ್ಮಭೂಮಿಯ ಪ್ರವೇಶದ್ವಾರದ ಬಳಿ ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ದಿಂದ ಸುಗ್ರೀವ್ ಕೋಟೆಯ ಬುಡದಲ್ಲಿ, ಬಿರ್ಲಾ ಧರ್ಮಶಾಲಾ ಎದುರು, ಯಾತ್ರಾರ್ಥಿಗಳಿಗಾಗಿ ಸೇವಾ ಕೇಂದ್ರವನ್ನು  ಸ್ಥಾಪಿಸಲಾಗಿದೆ. ಈ ಬಾರಿ ರಾಮ ನವಮಿ ಆಚರಣೆಗೆ ಲಕ್ಷಾಂತರ ಮಂದಿ ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದು, ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಲಿಸಿದೆ. ಏಪ್ರಿಲ್‌ 9ರಂದು ಅಯೋಧ್ಯಾ ಧಾಮದಲ್ಲಿ ರಾಮ ನವಮಿ ಮೇಳ ಆರಂಭವಾಗಿತ್ತು. ಇದು ಏಪ್ರಿಲ್‌ 17ರ ರಾಮ ನವಮಿವರೆಗೂ ಮುಂದುವರಿಯುತ್ತದೆ. ಸುಮಾರು 25 ಲಕ್ಷ ಭಕ್ತರನ್ನು ಈ ಮೇಳ ಇಲ್ಲಿಯವರೆಗೆ ಆಕರ್ಷಿಸಿದೆ. ಈ ಕಾರ್ಯಕ್ರಮಕ್ಕಾಗಿ ಹಲವು ವಿಶೇಷ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೇಳದ ಮೈದಾನಗಳನ್ನು 7 ವಲಯಗಳು ಹಾಗೂ 39 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರೊಂದಿಗೆ ಸಂಚಾರ ನಿರ್ವಹಣೆಯನ್ನು ಎರಡು ವಲಯಗಳು ಮತ್ತು 11 ಕ್ಲಸ್ಟರ್‌ಗಳಾಗಿ ಸಂಯೋಜಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಇದಕ್ಕಾಗಿ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನವರಿಯಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ನಂತರ ಅತ್ಯಂತ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಅಯೋಧ್ಯೆಗೆ ಅಯೋಧ್ಯೆಯೇ ಸಿಂಗಾರಗೊಂಡು ನಲಿಯುತ್ತಿದೆ. ಬಾಲರಾಮನು ದಿನಕ್ಕೊಂದು ಬಗೆಯ ಸಿಂಗಾರದಲ್ಲಿ ಭಕ್ತರನ್ನು ಸೆಳೆಯುತ್ತಿದ್ದಾನೆ. ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಶಕರು ತಮ್ಮ ಮೊಬೈಲ್ ಫೋನ್‌ಗಳು, ಪಾದರಕ್ಷೆ, ದೊಡ್ಡ ಬ್ಯಾಗ್‌ಗಳು ಮತ್ತು ನಿರ್ಬಂಧಿತ ವಸ್ತುಗಳನ್ನು ಸುರಕ್ಷಿತವಾಗಿವಾಗಿ ದೇವಸ್ಥಾನದ ಹೊರಗೆ ದೂರದಲ್ಲಿ ಇರಿಸಿಕೊಳ್ಳಲು ಸಲಹೆ ನೀಡಲಾಗಿದೆ.

WhatsApp Join our WhatsApp Channel
Previous Post

#Amarnathyatra | ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ ಆಗಸ್ಟ್ 19ರ ತನಕ : ಮುಂಗಡ ನೋಂದಣಿ ಇಂದಿನಿಂದ ಆರಂಭ ; ಇಲ್ಲಿದೆ ಯಾತ್ರೆ ಕುರಿತ ಕಂಪ್ಲೀಟ್ ಮಾಹಿತಿ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Next Post

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group