Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#Bangalorekaraga | ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ಹಸಿ ಕರಗ ; ವಹ್ನಿಕುಲ ಕ್ಷತ್ರಿಯರಿಂದ ಧಾರ್ಮಿಕ ಆಚರಣೆಗೆ ತಯಾರಿ : ಏ.23 ರಂದು ಕರಗ ಶಕ್ತ್ಯೋತ್ಸವ

ಈ ವರ್ಷ ಸುಮಾರು 3000 ವೀರ ಕುಮಾರರು ಕರಗದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಅದ್ದೂರಿಯಾಗಿ ಉತ್ಸವ ಜರುಗಲಿದೆ ಎಂದು ಹೇಳಲಾಗುತ್ತಿದೆ.

by Bengaluru Wire Desk
April 20, 2024
in Bengaluru Focus, Public interest
Reading Time: 1 min read
0
ಬೆಂಗಳೂರು ಕರಗ ಮಹೋತ್ಸವದ ಸಾಂದರ್ಭಿಕ ಚಿತ್ರ.

ಬೆಂಗಳೂರು ಕರಗ ಮಹೋತ್ಸವದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.20 www.bengaluruwire.com : ರಾಜಧಾನಿಯ ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಉತ್ಸವ ಏ.15ರಿಂದಲೇ ಆರಂಭವಾಗಿದ್ದು, ಏಪ್ರಿಲ್ 25ರ ತನಕ ನಡೆಯಲಿದೆ. ಕರಗ ಶಕ್ತ್ಯೋತ್ಸವಕ್ಕೆ ಪೂರ್ವಭಾವಿಯಾಗಿ ನಗರದ ಹಲವೆಡೆ ನಿನ್ನೆ ಮತ್ತು ಇಂದು ಚದುರಿದಂತೆ ಹಗುರ ಮಳೆಯಾಗಿದೆ. ಹೀಗಾಗಿ ನಗರದ ಜನತೆ ತುಸು ನೆಮ್ಮದಿ ಪಡುವಂತಾಗಿದೆ.

ಸಂಪಂಗಿ ಕೆರೆ ಅಂಗಳದಲ್ಲಿ ಏಪ್ರಿಲ್ 21ರಂದು ಮಧ್ಯರಾತ್ರಿ 3 ಗಂಟೆಗೆ ಹಸಿ ಕರಗ ನಡೆಯಲಿದೆ. ಬೆಂಗಳೂರು ಕರಗ ಮಹೋತ್ಸವ (Karaga Festival) ಏ.23ರಂದು ಚೈತ್ರ ಪೌರ್ಣಮಿಯಂದು ರಾತ್ರಿ 12.30ಕ್ಕೆ ಕರಗ ಶಕ್ತ್ಯೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ಏಪ್ರಿಲ್ 24ರಂದು ದೇವಸ್ಥಾನದಲ್ಲಿ ಗಾವು ಪೂಜೆ, 25ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾವರೋಹಣ ಕಾರ್ಯಕ್ರಮ ನಡೆಯಲಿದೆ.

ಈ ವರ್ಷ ಸುಮಾರು 3000 ವೀರ ಕುಮಾರರು ಕರಗದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕೋವಿಡ್ 19 ಸಾಂಕ್ರಾಮಿಕದ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಕರಗ ಸಾಧಾರಣವಾಗಿ ಆಚರಿಸಲಾಗುತ್ತಾ ಬರಲಾಗುತ್ತಿದೆ. ಈ ಬಾರಿ ಅದ್ದೂರಿಯಾಗಿ ಉತ್ಸವ ಜರಗುವ ಸಾಧ್ಯತೆಯಿದೆ. ಕರಗದ ದಿನ ರಾತ್ರಿ ಧರ್ಮರಾಯಸ್ವಾಮಿ ದೇಗುಲದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆಯನ್ನು ನೆರವೇರಿಸಲಾಗುತ್ತದೆ. ನಡುರಾತ್ರಿಯ ವೇಳೆಗೆ ಕಳಸದ ಆಕೃತಿಗೆ ಮಲ್ಲಿಗೆ ಹೂವಿನಿಂದ ಶೃಂಗಾರವನ್ನು ಮಾಡಿ ಕರಗವನ್ನು ಸಿದ್ದಪಡಿಸಲಾಗುತ್ತದೆ. ಸಂಪಗಿರಾಮನಗರದ ಬಳಿಯಿಂದ ಕರಗಕ್ಕೆ ಪೂಜೆಯನ್ನು ಸಲ್ಲಿಸಲಾಗುತ್ತದೆ. ಕರಗದ ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ರಂಗೋಲಿಯನ್ನು ಹಾಕಲಾಗುತ್ತದೆ. ಮನೆ ತಳಿರು ತೋರಣಗಳಿಂದ ಶೃಂಗಾರವಾಗಿರುತ್ತವೆ. ತಿಗಳರ ಪೇಟೆ, ಬಳೇಪೇಟೆ, ಚಿಕ್ಕಪೇಟೆ, ಅಣ್ಣಮ್ಮ ದೇವಸ್ಥಾನಗಳಲ್ಲಿ ಕರಗಧಾರಿಗಳು ಸಂಚರಿಸಿ ಸೂರ್ಯೋದಯದ ವೇಳೆಗೆ ಧರ್ಮರಾಯಸ್ವಾಮಿ ಗುಡಿಗೆ ಬರುತ್ತಾರೆ. ಕರಗದಾರಿಗಳು ಮೊದಲು ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳಿ, ಅಲ್ಲಿ ಧೂಪಾರತಿ ಸ್ವೀಕರಿಸಿ ನಂತರ ನಗರದ ಪ್ರದಕ್ಷಿಣೆ ಹೊರಡುತ್ತಾರೆ. ಇದು ಭಾವೈಕ್ಯತೆಯ ಸಂಕೇತದ ಪ್ರತೀಕವಾಗಿದೆ.

ಇದನ್ನೂ ಓದಿ : BW SPECIAL | USAGE OF MPLADS FUNDS | 17ನೇ ಲೋಕಸಭೆಯಲ್ಲಿ ರಾಜ್ಯಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆಯಾಗಿದ್ದು 225 ಕೋಟಿ ರೂ. : ಬಳಕೆಯಾಗಿದ್ದು ಶೇ.107ರಷ್ಟು

ಕರಗದ ಪೌರಾಣಿಕ ಹಿನ್ನಲೆಯೇನು? :

ಪುರಾಣ ಕಥೆಗಳು ಮತ್ತು ನಂಬಿಕೆಯ ಪ್ರಕಾರ, ಕುರುಕ್ಷೇತ್ರ ಯುದ್ಧದ ನಂತರ ಪಾಂಡವರು ಸ್ವರ್ಗಾರೋಹಣ ಮಾಡುವ ವೇಳೆ ದ್ರೌಪದಿ ಮೂರ್ಛೆ ಹೋಗುತ್ತಾಳೆ. ಆದರೆ ಇದು ಪಾಂಡವರ ಅರಿವಿಗೆ ಬರುವುದಿಲ್ಲ. ಅವರು ತಿಳಿಯದೆ ಮುಂದೆ ನಡೆಯುತ್ತಾರೆ. ಸ್ವಲ್ಪ ಸಮಯದ ನಂತರ ಎಚ್ಚರವಾದಾಗ ತಿಮಿರಾಸುರ ಎಂಬ ರಾಕ್ಷಸ ದೂರದಲ್ಲಿ ನಿಂತಿರುವುದು ದ್ರೌಪದಿಯ ಕಣ್ಣಿಗೆ ಬೀಳುತ್ತದೆ. ಆಗ ದ್ರೌಪದಿ ಆದಿಶಕ್ತಿಯ ರೂಪವನ್ನು ತೋರುತ್ತಾ ತಿಮರಾಸುರನನ್ನು ಸದೆ ಬಡಿಯಲು, ತನ್ನ ತಲೆಯಿಂದ ‘ಯಜಮಾನ’ರನ್ನು, ಹಣೆಯಿಂದ ‘ಗಣಾಚಾರಿ’ಗಳನ್ನು, ಕಿವಿಗಳಿಂದ ‘ಗೌಡ’ರನ್ನು, ಬಾಯಿಯಿಂದ ‘ಗಂಟೆಪೂಜಾರಿ’ಗಳನ್ನು ಮತ್ತು ಹೆಗಲಿನಿಂದ ‘ವೀರಕುಮಾರ’ರನ್ನು ಸೃಷ್ಟಿ ಮಾಡುತ್ತಾಳೆ.

ಆಗ ದ್ರೌಪದಿ ಸೃಷ್ಟಿ ಮಾಡಿದ ಈ ಕಿರು ಸೇನೆ ರಕ್ಕಸನ ವಿರುದ್ಧ ಹೋರಾಡಿ ಗೆಲ್ಲುತ್ತದೆ. ನಂತರ ದ್ರೌಪದಿ ಆದಿಶಕ್ತಿಯಾಗಿ ಭೂಮಿಗೆ ಮರಳಿ ಬಾರದಂತೆ ಕೈಲಾಸಕ್ಕೆ ಹೋಗಿ ನೆಲೆಸಲು ನಿರ್ಧರಿಸುತ್ತಾಳೆ. ಇದರ ನೆನಪಿಗಾಗಿ ಕರಗ ಆಚರಿಸಲಾಗುತ್ತದೆ ಎಂಬುದು ಭಕ್ತರ ನಂಬಿಕೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Sri Guru Raghvendra Sahakara Bank | ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಲ್ಲಿ ಹಣ ಇಟ್ಟಿದ್ದ ಜನರು ಈಗ ಬೀದಿ ಬೀದಿ ಅಲೆಯುತ್ತಿದ್ದಾರೆ : ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಬೇಸರ

Next Post

BJP Vijaya Sankalpa Convention | “24*7 ಮತ್ತು 2047 ನನ್ನ ಸಂಕಲ್ಪ, ಏ.26ರಂದು ಗರಿಷ್ಠ ಮತದಾನ ಮಾಡಿ” : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ

Next Post
ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ‘ವಿಜಯ ಸಂಕಲ್ಪ’ ಸಮಾವೇಶದ ಬಳಿಕ ಬಿಜೆಪಿ ಅಭ್ಯರ್ಥಿಗಳ ಜೊತೆ ಸಾರ್ವಜನಿಕರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಇದೇ ಸಂದರ್ಭದಲ್ಲಿ ಜೊತೆಗಿದ್ದರು.

BJP Vijaya Sankalpa Convention | “24*7 ಮತ್ತು 2047 ನನ್ನ ಸಂಕಲ್ಪ, ಏ.26ರಂದು ಗರಿಷ್ಠ ಮತದಾನ ಮಾಡಿ” : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ

Viral Video News | ಸಿಡ್ನಿ ಆಕಾಶದಲ್ಲಿ ರಾಕ್ಷಸಾಕಾರದ ನಿಗೂಢ ವಿದ್ಯಮಾನ ಕಂಡು ಹೌಹಾರಿದ ಜನ!!

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group