Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Crime News | CCTV Video News | ಚಿಕ್ಕಪೇಟೆಯಲ್ಲಿ ಕಳ್ಳಿಯರ ಗ್ಯಾಂಗ್ ನಿಂದ ಹಾಡಹಗಲೇ ಸಾವಿರಾರು ರೂ. ಮೌಲ್ಯದ ಬಟ್ಟೆ ಕಳುವು : ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ಘಟನೆ

ಮೂವರು ಮಹಿಳೆಯರು, ಒಬ್ಬ ಬಾಲಕ ಹಾಗೂ ಒಬ್ಬ ಸಣ್ಣ ಹುಡುಗಿಯಿದ್ದ ತಂಡವು ವ್ಯಾಪಾರ ಮಾಡುವ ಸೋಗಿನಲ್ಲಿ ಈ ಕೃತ್ಯ ನಡೆಸಿದ್ದು, ಸಿಟಿ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

by Bengaluru Wire Desk
April 25, 2024
in Bengaluru Focus, BW Special, Public interest, Video
Reading Time: 1 min read
0
ಚಿಕ್ಕಪೇಟೆ ಪೂನಾಗರ್ ಬಟ್ಟೆಯಂಗಡಿಯಲ್ಲಿ ಏ.21ರಂದು ಕಳ್ಳಿಯರ ಗ್ಯಾಂಗ್ ನಿಂದ ಬಟ್ಟೆ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಚಿತ್ರ.

ಚಿಕ್ಕಪೇಟೆ ಪೂನಾಗರ್ ಬಟ್ಟೆಯಂಗಡಿಯಲ್ಲಿ ಏ.21ರಂದು ಕಳ್ಳಿಯರ ಗ್ಯಾಂಗ್ ನಿಂದ ಬಟ್ಟೆ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಚಿತ್ರ.

ಬೆಂಗಳೂರು, ಏ.25 www.bengaluruwire.com : ಚಿಕ್ಕಪೇಟೆ ವ್ಯಾಪ್ತಿಯಲ್ಲಿ ನಾಲ್ಕೈದು ಮಂದಿ ಕುಟುಂಬದವರಂತೆ ವಸ್ತ್ರ ಮತ್ತಿತರ ವಸ್ತುಗಳ ಖರೀದಿ ಸೋಗಿನಲ್ಲಿ ಆಗಮಿಸಿ ಬಟ್ಟೆ ಮತ್ತಿತರ ವಸ್ತುಗಳನ್ನು ಕದ್ದೊಯ್ದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಏ.21ರಂದು ಮಹಾವೀರ ಜಯಂತಿ ದಿನದಂದು ಮಧ್ಯಾಹ್ನ 12.30ಕ್ಕೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಸುದರ್ಶನ್ ಸಿಲ್ಕ್, ಭೈರಪ್ಪ ಎಂಡ್ ಸನ್ಸ್ ಹಾಗೂ ರಾಜಾ ಮಾರ್ಕೆಟ್ ಮಧ್ಯದಲ್ಲಿನ ರಜತಾ ಕಾಂಪ್ಲೆಕ್ಸ್ ನಲ್ಲಿ ಪೂನಾಗರ್ ಎಂಬ ವಸ್ತ್ರದ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಮೂವರು ಮಹಿಳೆಯರು, ಒಬ್ಬ ಬಾಲಕ ಹಾಗೂ ಒಬ್ಬ ಸಣ್ಣ ಹುಡುಗಿಯರಿದ್ದ ತಂಡವು ಈ ಕೃತ್ಯ ನಡೆಸಿದ್ದು, ಅವರು ಕಾಂಪ್ಲೆಕ್ಸ್ ಗೆ ಆಗಮಿಸಿ, ಬಟ್ಟೆ ಕದ್ದು ನಿರ್ಗಮಿಸಿದ ವಿಡಿಯೋ ಸಿಸಿ ಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ.

“ಮಧ್ಯಪ್ರದೇಶದಿಂದ ಗ್ರಾಹಕರೊಬ್ಬರು ಶನಿವಾರವೇ ನಮ್ಮ ಅಂಗಡಿಗೆ ಬಂದು 48,000 ರೂ. ಮೌಲ್ಯದ ಕುರ್ತೀಸ್, ಗಾಗ್ರಾ ಮತ್ತಿತರ ವಸ್ತ್ರವನ್ನು ಖರೀದಿಸಿ ಎರಡು ಕವರ್ ಗಳನ್ನು ನಮ್ಮ ಅಂಗಡಿಯಲ್ಲಿ ಇಟ್ಟಿದ್ದರು. ಭಾನುವಾರ ಪಾರ್ಸಲ್ ಮಾಡ

ಲು ರಜೆ ಇದ್ದಿದ್ದರಿಂದ ಸೋಮವಾರ ಕಳಿಸಬೇಕು ಅಂತ ಅಂದುಕೊಂಡಿದ್ದೆ. ಪ್ಯಾಸೇಜ್ ಕಾರಿಡಾರ್ ನಲ್ಲಿಟ್ಟಿದ್ದೆವು. ನಮ್ಮ ಹುಡುಗರು ಪಾರ್ಸೆಲ್ ಕಳಿಸಿದ್ದಾರೆಂದು ಅಂದುಕೊಂಡಿದ್ದೆ. ಏ.24ರಂದು ಆ ವಸ್ತ್ರ ಖರೀದಿಸಿದ ಗ್ರಾಹಕರು ಫೋನ್ ನನಗೆ ಕೇಳಿದಾಗ, ನಮ್ಮ ಕೆಲಸದ ಹುಡುಗರನ್ನು ಮಂಗಳವಾರ ಮಧ್ಯಪ್ರದೇಶದ ಗ್ರಾಹಕರಿಗೆ ವಸ್ತ್ರಗಳನ್ನು ಪಾರ್ಸೆಲ್ ಕಳಿಸಿದ್ರಾ ಅಂತ ಕೇಳಿದಾಗ ಅವರಿಂದ ಇಲ್ಲ ಎಂಬ ಮಾಹಿತಿ ಬಂತು. ಆಗ ನಮ್ಮಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದಾಗ ನಮ್ಮಲ್ಲಿ ಖರೀದಿಸಿಟ್ಟ ಆ ಗ್ರಾಹಕರ ಬಟ್ಟೆ ಕಳುವಾಗಿರುವ ವಿಷಯ ಬೆಳಕಿಗೆ ಬಂದಿತ್ತು” ಎಂದು ಹೇಳುತ್ತಾರೆ ಪೂನಾಗರ್ ವಸ್ತ್ರದ ಅಂಗಡಿ ಮಾಲೀಕ ಭರತ್ ರಾಥೋಡ್.

“ನಾವು ಮಾರಾಟ ಮಾಡಿದ 25 ಕೆಜಿ ವಸ್ತ್ರವನ್ನು ಸೋಮವಾರ ಅಥವಾ ಮಂಗಳವಾರ ಪಾರ್ಸೆಲ್ ನಲ್ಲಿ ಆ ಗ್ರಾಹಕರು ನೀಡಿದ ವಿಳಾಸಕ್ಕೆ ಪಾರ್ಸೆಲ್ ಮಾಡಲೆಂದು ಕವರ್ ನಲ್ಲಿ ಅಂಗಡಿ ಮುಂಭಾಗದ ಶೆಲ್ಫ್ ನಲ್ಲಿ ಇಟ್ಟಿದ್ದೆವು. ಆಗ ಮೂವರು ಹೆಂಗಸರು ಹಾಗೂ ಒಂದು ಗಂಡು ಮತ್ತು ಒಂದು ಹೆಣ್ಣು ಹುಡುಗಿ ಇದ್ದ ಫ್ಯಾಮಿಲಿ ಗ್ಯಾಂಗ್ ವಸ್ತ್ರಗಳಿಟ್ಟ ಬಿಳಿಯ ಕವರ್ ಅನ್ನು ಬಹಳ ಸುಲಭವಾಗಿ ಕದ್ದು ಹೋಗಿದ್ದಾರೆ. ಇದು ಸಣ್ಣ ಮೊತ್ತದ ವಸ್ತು ಆಗಿರಬಹುದು, ಆದರೆ ದಿನಕ್ಕೆ ಕೋಟಿಗಟ್ಟಲೆ ವ್ಯವಹಾರ ನಡೆಯುವ ಚಿಕ್ಕಪೇಟೆಯಂತಹ ಜಾಗದಲ್ಲಿ ಹೀಗೆ ಬಿಟ್ಟರೆ ದೊಡ್ಡ ಮಟ್ಟದ ಕಳವು ಪ್ರಕರಣ ಆಗಬಹುದು. ಹೀಗಾಗಿ ಈ ಐವರು ತಂಡವನ್ನು ಪೊಲೀಸರು ಕೂಡಲೇ ಹುಡುಕಿ ಬಂಧಿಸಬೇಕು. ಇಂತಹ ಪ್ರಕರಣಗಳು ಮತ್ತೊಮ್ಮೆ ಮರುಕಳಿಸಬಾರದು” ಎಂದು ಭರತ್ ರಾಥೋಡ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Next Post

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : “ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ” : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

Next Post

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : "ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ" : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಉಲ್ಲಾಳು ವಾರ್ಡ್ ನಲ್ಲಿನ ಮತಕೇಂದ್ರವೊಂದರಲ್ಲಿ ಮತದಾನ ಮಾಡಲು ಮತದಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು.

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group