Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

ಎರಡು ವಾರಗಳ ಹಿಂದೆ ಆರಂಭಿಸಲಾದ ಈ ಯೋಜನೆಯ ಮೂಲಕ ಪ್ರಸ್ತುತ ನಿತ್ಯ 1 ಕೋಟಿ ಲೀ. ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ.

by Bengaluru Wire Desk
May 1, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.1 www.bengaluruwire.com : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ವಿಜ್ಞಾನಿಗಳ ಸಹಯೋಗದಲ್ಲಿ ಕೇವಲ ಎರಡು ವಾರಗಳ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಜಲಮಂಡಳಿ ಯಶಸ್ವಿಯಾಗಿದೆ.

ಐಐಎಸ್‌ಸಿ ವಿಜ್ಞಾನಿಗಳ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಜಲಮಂಡಳಿಯ ಇಂಜಿನಿಯರ್‌ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ದೇಶೀಯ ತಂತ್ರಜ್ಞಾನವನ್ನು ರೂಪಿಸಿದ್ದಾರೆ. ಈಗಾಗಲೇ ಜಲಮಂಡಳಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ದೇಶಿಯ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದಲ್ಲಿ ತ್ಯಾಜ್ಯ ನೀರನ್ನು ಶುದ್ದೀಕರಿಸಿ ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯನ್ನು ಸಾಧ್ಯವಾಗಿಸಿದೆ.

ನಗರದಲ್ಲಿ ನಿತ್ಯ ಅಂದಾಜು 1,800 ಎಂಎಲ್‌ಡಿ ಪ್ರಮಾಣದಷ್ಟು ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಜಲಮಂಡಳಿಯ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಕ ನಿತ್ಯ 1,200 ಎಂಎಲ್ ಡಿ ನೀರಿನ ಸಂಸ್ಕರಣೆ ಮಾಡಲಾಗುತ್ತಿದೆ. ಈ ನೀರಿನಲ್ಲಿರುವಂತಹ ಸೂಕ್ಷ್ಮ ಬ್ಯಾಕ್ಟೀರಿಯಾ ಮಾನವರ ಸಂಪರ್ಕಕ್ಕೆ ಬಂದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಈ ನೀರನ್ನು ಗೃಹಪಯೋಗಿ ಬಳಕೆಗೆ ಬಳಸಬಾರದು ಹಾಗೂ ಮಾನವ ಸಂಪರ್ಕವಿಲ್ಲದ ಕಾರ್ಯಕ್ಕೆ ಉಪಯೋಗಿಸಬೇಕು ಎಂಬ ಎಚ್ಚರಿಕೆ ನೀಡಲಾಗಿದೆ.

ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವ ಬಿಡಬ್ಲ್ಯುಎಸ್ ಎಸ್ ಬಿ.

ನಿತ್ಯ 1 ಕೋಟಿ ಲೀ. ಉತ್ಪಾದನೆ ಸಾಮರ್ಥ್ಯ:

ಎರಡು ವಾರಗಳ ಹಿಂದೆ ಆರಂಭಿಸಲಾದ ಈ ಯೋಜನೆಯ ಮೂಲಕ ಪ್ರಸ್ತುತ ನಿತ್ಯ 1 ಕೋಟಿ ಲೀ. ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ. ಇದೀಗ ನಗರದ ಅಗರ, ಕೆ.ಸಿ ವ್ಯಾಲಿ ಮತ್ತು ಬೆಳ್ಳಂದೂರು ಎಸ್‌ಟಿಪಿಗಳಲ್ಲಿ ಈ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಜಲಮಂಡಲಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಐಐಎಸ್‌ಸ್ಸಿಯಿಂದ ನೀರಿನ ಬಗ್ಗೆ ಧೃಢೀಕರಣ :

ಸುಧಾರಿತ ದೇಶೀಯ ತಂತ್ರಜ್ಞಾನ ಅಳವಡಿಕೆಯಿಂದ ಹೊರಬರುವಂತಹ ಝೀರೋ ಬ್ಯಾಕ್ಟೀರಿಯಲ್ ನೀರಿನ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಧೃಢೀಕರಣ ಪತ್ರವನ್ನು ಪಡೆದುಕೊಳ್ಳಲಾಗಿದೆ. ಐಐಎಸ್‌ಸ್ಸಿ ವಿಜ್ಞಾನಿಗಳು ಎಸ್‌ಟಿಪಿ ಟ್ರೀಟ್‌ಮೆಂಟ್ ಟ್ಯಾಂಕರ್‌ಗಳಿಂದ ಹೊರಬರುವ ಕಡೆಗಳಲ್ಲಿ ಹಾಗೂ ತಮ್ಮ ಪ್ರಯೋಗಶಾಲೆಗಳಲ್ಲಿ ಪರೀಕ್ಷೆಯನ್ನು ನಡೆಸಿದ್ದಾರೆ. ಪರೀಕ್ಷೆಯ ನಂತರ ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಬಗ್ಗೆ ಪ್ರಮಾಣೀಕರಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ಭಾಗದಲ್ಲಿ ಬಳಕೆ:

ನಗರದ ಪೂರ್ವಭಾಗದಲ್ಲಿರುವ ವಿಪ್ರೋ, ಎಚ್‌ಎಎಲ್ ಸೇರಿ ಹವು ಐಟಿ ಕಂಪನಿಗಳು ಈಗಾಗಲೇ ಝೀರೋ ಬ್ಯಾಕ್ಟೀರಿಯಲ್ ನೀರಿಗೆ ಬೇಡಿಕೆ ಇಟ್ಟಿವೆ. ಸ್ವಚ್ಚತೆ, ಏರ್ ಕಂಡಿಷನಿಂಗ್ ಕೂಲಿಂಗ್ ಸೇರಿ ಇನ್ನಿತರ ಕಾರ್ಯಕ್ಕೆ ಇದನ್ನ ಬಳಸಬಹುದಾಗಿದೆ. ಬೇಡಿಕೆಯಿರುವ ಸ್ಥಳಗಳಿಗೆ ಜಲಮಂಡಳಿ ಈ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಿದೆ.

ಜಲಮಂಡಳಿ ಅಧ್ಯಕ್ಷರು ಏನಂತಾರೆ?:

ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸುವುದರಿಂದ ಕಾವೇರಿ ನೀರಿನ ಮೇಲೆ ಒತ್ತಡವನ್ನು ಬಹಳಷ್ಟು ಕಡಿಮೆ ಮಾಡಬಹುದು. ಈ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಐಐಎಸ್‌ಸ್ಸಿ ವಿಜ್ಞಾನಿಗಳು ಜಲಮಂಡಳಿಯೊಂದಿಗೆ ಕೈಜೋಡಿಸಿದ್ದು ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಿಸಿದ ನೀರು ಪಡೆಯಲು ಸಾಧ್ಯವಾಗಿದೆ. ಇದು ಜಲಮಂಡಳಿಯ ಇತಿಹಾಸದಲ್ಲಿ ಹೊಸ ಮೈಲುಗಲ್ಲಾಗಿದೆ. ಸಂಸ್ಕರಿತ ನೀರಿನ ಬಳಕೆಯಲ್ಲಿ ಜನರ ಮನಃಸ್ಥಿತಿ ಬದಲಾಗಬೇಕಿದೆ.

  • ಡಾ. ರಾಮ್ ಪ್ರಸಾತ್ ಮನೋಹರ್, ಜಲಮಂಡಲಿ ಅಧ್ಯಕ್ಷ
WhatsApp Join our WhatsApp Channel
Previous Post

KMF Milk Production | ಭೀಕರ ಬಿಸಿಲು- ಬರದಲ್ಲೂ ಪ್ರತಿನಿತ್ಯ ರಾಜ್ಯದಲ್ಲಿ ಹರಿಯುತ್ತಿದೆ ಕ್ಷೀರಸಾಗರ !! : ಕೆಎಂಎಫ್ ನಿಂದ ಹೊಸ ದಾಖಲೆ ; ಸರಾಸರಿ 80.74 ಲಕ್ಷ ಲೀ. ಹಾಲು ಉತ್ಪಾದನೆ

Next Post

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Next Post

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Mount Everest News | ಬಲವಾಗಿ ಬೀಸಿದ ಗಾಳಿಗೆ ಹಾರಿಹೋದ ಮೌಂಟ್ ಎವರೆಸ್ಟ್ ಪರ್ವತಾರೋಹಿಗಳಿದ್ದ ಟೆಂಟ್ : ಯಾತ್ರೆ ತಾತ್ಕಾಲಿಕ ಸ್ಥಗಿತ

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group