Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mount Everest Video News | ಕೀನ್ಯಾದ ಚೆರುಯೋಟ್ ಪರ್ವತಾರೋಹಿ ಮೃತದೇಹ ಮೌಂಟ್ ಎವರೆಸ್ಟ್ ಶಿಖರದಲ್ಲೇ ಉಳಿಸಲು ಕುಟುಂಬದ ನಿರ್ಧಾರ : ಹೇಗಿತ್ತು ಅವರ ಸಾಹಸಯಾನ?

ಆಫ್ರಿಕಾ ಖಂಡದ ಮೊದಲ ವೃತ್ತಿಪರ ಪರ್ವತಾರೋಹಿ ಮೃತಪಟ್ಟ ಎವರೆಸ್ಟ್ ನಲ್ಲಿ ಅವರ ಗೌರವಾರ್ಥ "ಚೆರುಯೋಟ್ ಪಾಯಿಂಟ್" ಎಂದು‌ ನಾಮಕರಣ ಮಾಡಲು ಎವರೆಸ್ಟ್ ಟುಡೇ ತೀರ್ಮಾನಿಸಿದೆ. | ಆಮ್ಲಜನಕ ಸಾಧನವಿಲ್ಲದೇ ಎವರೆಸ್ಟ್ ಬಹುತೇಕ ಹತ್ತಿದ್ದ ಚೆರುಯೋಟ್!!

by Bengaluru Wire Desk
May 30, 2024
in News Wire, Public interest
Reading Time: 1 min read
0
CREATOR: gd-jpeg v1.0 (using IJG JPEG v80), quality = 30?

CREATOR: gd-jpeg v1.0 (using IJG JPEG v80), quality = 30?

ಕಠ್ಮಂಡು (ನೇಪಾಳ) ಮೇ.30 www.bengaluruwire.com :  ವಿಶ್ವದ ಅತ್ಯಂತ ಎತ್ತರದ ಪರ್ವತವಾದ ಮೌಂಟ್ ಎವರೆಸ್ಟ್‌ ಹತ್ತುವಾಗ ಮೇ.22 ರಂದು ಕೀನ್ಯಾದ ವೃತ್ತಿಪರ ಪರ್ವತಾರೋಹಿ ಜೋಶುವಾ ಚೆರುಯೋಟ್ ಕಿರುಯಿ ಎಂಬ ಪರ್ವತಾರೋಹಿಯ ದುರಂತ ಸಾವಿನ ನಂತರ, ಅವರ ದೇಹವನ್ನು ಪರ್ವತದ ಮೇಲೆ ಬಿಡಲು ಅವರ ಕುಟುಂಬ ನಿರ್ಧರಿಸಿದೆ.

ಚೆರುಯೋಟ್ ಕಿರುಯಿ  ಕುಟುಂಬದ ಹೇಳಿಕೆಯ ಪ್ರಕಾರ, ವ್ಯಾಪಕವಾದ ಸಮಾಲೋಚನೆಗಳು ಮತ್ತು ಎಲ್ಲಾ ಸಂದರ್ಭಗಳನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ ಈ ನಿರ್ಧಾರಕ್ಕೆ ಬಂದಿದೆ. ಚೆರುಯೋಟ್ ಶಿಖರದಿಂದ (8,848 ಮೀಟರ್) ಕೇವಲ 48 ಮೀಟರ್ ದೂರದಲ್ಲಿನ ಪರ್ವತದ ಬಿರುಕಿನಲ್ಲಿ ಸಿಲುಕಿ ಅವರು ಸಾವನ್ನಪ್ಪಿದ್ದರು ಎಂದು ಕುಟುಂಬ ವಿವರಿಸಿದೆ.

ಅಂತಹ ಎತ್ತರದ ಸ್ಥಳದಿಂದ ಅವರ ಮೃತದೇಹವನ್ನು ಹಿಂಪಡೆಯುವುದು ರಕ್ಷಣಾ ತಂಡಕ್ಕೆ ಅತ್ಯಂತ ಅಪಾಯಕಾರಿ ಎಂದು ಗಮನಿಸಿದ ಅವರ ಕುಟುಂಬವು, ಬೇರೆ ಯಾವುದೇ ಜೀವಕ್ಕೆ ಅಪಾಯವನ್ನುಂಟುಮಾಡಲು ಬಯಸದ ಕಾರಣ ಜೋಶುವಾ ಚೆರುಯೋಟ್ ಕಿರುಯಿ ಮೃತದೇಹವನ್ನು ವಾಪಸ್ ಪಡೆಯದೆ ಅದೇ ಎವರೆಸ್ಟ್ ಪರ್ವತದಲ್ಲೇ ಉಳಿಸಲು ತೀರ್ಮಾನಿಸಿದ್ದಾರೆ. 

ಹಿಮಾಲಯದಲ್ಲಿ ಪರ್ವತಾರೋಹಣ ಘಟನೆಗಳನ್ನು ದಾಖಲಿಸುವ ಸಂಸ್ಥೆ ಎವರೆಸ್ಟ್ ಟುಡೇ (Everest Today), ಚೆರುಯೋಟ್ ಕಿರುಯಿ ಈತ ಆಫ್ರಿಕಾ ಖಂಡದ ಮೊದಲ ವೃತ್ತಿಪರ ಪರ್ವತಾರೋಹಿಯಾಗಿದ್ದು, ಎವೆರೆಸ್ಟ್ ತುತ್ತತುದಿ ಬಹುತೇಕ ಹತ್ತಿದ್ದರು. ಈ ಕಾರಣದಿಂದ ಅವರು ಸಾವನ್ನಪ್ಪಿದ ಆ ಸ್ಥಳವನ್ನು ಅವರ ಗೌರವಾರ್ಥ  “ಚೆರುಯೋಟ್ ಪಾಯಿಂಟ್” ಎಂದು‌ ನಾಮಕರಣ ಮಾಡಲು ನಿರ್ಧಿಸಿದೆ. ಅಲ್ಲದೆ ಈತನ ಹೆಸರನ್ನು ಕೀನ್ಯಾದ ಒಂದು‌ ಪರ್ವತಕ್ಕೆ ಹೆಸರಿಡಲು ಅಲ್ಲಿನ ರಾಷ್ಟ್ರಕ್ಕೆ ಸಲಹೆ ನೀಡಿದೆ.

ಚೆರುಯೋಟ್ ಅವರು ಪರ್ವತಗಳ ಮೇಲೆ ಆಳವಾದ ಪ್ರೀತಿಯನ್ನು ಹೊಂದಿದ್ದನೆಂದು ಅವರ ಕುಟುಂಬವು ಹೇಳಿದೆ ಮತ್ತು ಅವರು ಆಳವಾಗಿ ಪ್ರೀತಿಸಿದ ಎವರೆಸ್ಟ್ ಸ್ಥಳದಲ್ಲೇ ಅವರು ಚಿರಶಾಂತಿ ಪಡೆಯುತ್ತಾನೆ ಎಂದು ತಿಳಿದುಕೊಂಡಿದ್ದಾಗಿ ಹೇಳಿದೆ. ಸಂಬಂಧಿಕರು, ಸ್ನೇಹಿತರು ಮತ್ತು ಹೊರಗಿನ ಜನರು, ಸಮುದಾಯದಿಂದ ಪ್ರೀತಿ ಮತ್ತು ಸಂತಾಪ ಸಂದೇಶಗಳನ್ನು ಕಳಿಸಿದ್ದಕ್ಕಾಗಿ ಚೆರುಯಿಯೊಟ್ ಕುಟುಂಬವು ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

 ಜೋಶುವಾ ಕೆಲಸ ಮಾಡುತ್ತಿದ್ದ ಕೆಸಿಬಿ (KCB) ಗ್ರೂಪ್ ಕುಟುಂಬದಿಂದ ಪಡೆದ ಅಪಾರ ಬೆಂಬಲವನ್ನು ಅವರು ನೆನೆದಿದ್ದಾರೆ. “ನಮ್ಮ ಮಗ ಪ್ರೀತಿಸಲ್ಪಟ್ಟಿದ್ದಾನೆಂದು ನಮಗೆ ನಿಜವಾಗಿಯೂ ತಿಳಿದಿದೆ.” ಈ ಸಮಯದಲ್ಲಿ ಅವರು ತಮ್ಮ ಕುಟುಂಬಕ್ಕೆ ನೀಡಿದ ಬೆಂಬಲ, ಮಾಹಿತಿ ಮತ್ತು ಮಾರ್ಗದರ್ಶನಕ್ಕಾಗಿ ಸೆವೆನ್ ಸಮ್ಮಿಟ್ ಟ್ರೆಕ್‌ಗಳಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

 ಪರ್ವತಾರೋಹಣ ಸಮಯದಲ್ಲಿ ನವಾಂಗ್ ಶೆರ್ಪಾ, ಚೆರುಯೋಟ್‌ನ ಶೆರ್ಪಾ ಅವರ ಕುಟುಂಬಕ್ಕಾಗಿ ಪ್ರಾರ್ಥಿಸುವುದಾಗಿ ಕುಟುಂಬವು ಉಲ್ಲೇಖಿಸಿದೆ, ಅವರು ಇನ್ನೂ ಕಾಣೆಯಾಗಿದ್ದಾರೆ, “ಅವರು ಶಾಂತಿಯನ್ನು ಕಂಡುಕೊಳ್ಳಲಿ” ಎಂದಿದ್ದಾರೆ. ನೈರೋಬಿ ಮತ್ತು ಚೆಪ್ಟೆರಿಟ್ ಗ್ರಾಮದಲ್ಲಿ ಸ್ಮರಣಾರ್ಥ ಸೇವೆಯನ್ನು ನಡೆಸಲಾಗುವುದು, ವಿವರಗಳನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು ಎಂದು ಅವರ ಕುಟುಂಬ ವರ್ಗ ತಿಳಿಸಿದೆ.

ಏಪ್ರಿಲ್ 18ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಚೆರುಯೋಟ್‌, ತಾವು ಮೌಂಟ್ ಎವರೆಸ್ಟ್ ಪರ್ವತ ಹತ್ತುತ್ತಿದ್ದು, ಇದಕ್ಕಾಗಿ ಯಾವುದೇ ಆಮ್ಲಜನಕ ಬಳಸುತ್ತಿಲ್ಲ ಎಂದು ಹೇಳಿಕೊಂಡಿದ್ದರು. 

ಇದುವರೆಗೆ ಮೌಂಟ್ ಎವರೆಸ್ಟ್ ಹತ್ತುವಾಗ ಮೃತಪಟ್ಟ 330 ಪರ್ವತಾರೋಹಿಗಳ ಪೈಕಿ 200 ಮಂದಿಯ ಮೃತದೇಹ ವಿಶ್ವದ ಅತಿ ಎತ್ತದ ಶಿಖರದಲ್ಲಿಯೇ ಉಳಿದುಕೊಂಡಿದೆ ಎಂದು ಅಂದಾಜಿಸಲಾಗಿದೆ. ಮೌಂಟ್ ಎವರೆಸ್ಟ್ ಪರ್ವತವು ಸಮುದ್ರಮಟ್ಟದಿಂದ ಒಟ್ಟಾರೆ 29,029 ಅಡಿ ಎತ್ತರದಲ್ಲಿದೆ. ಇದು ವಿಶ್ವದ ಅತ್ಯಂತ ಎತ್ತರದ ಪರ್ವತ ಎಂಬ ಖ್ಯಾತಿಗೆ ಪಾತ್ರವಾಗಿದೆ. ಎವರೆಸ್ಟ್ ತುದಿಯು ಸಾವಿನ ವಲಯ (“Death Zone”) ದಲ್ಲಿದ್ದು, ಇಲ್ಲಿ ಪರ್ವತ ಹತ್ತುವಾಗ ಬಲಯುತ ಮತ್ತು ಸುರಕ್ಷಿತ ಹಗ್ಗವನ್ನು ಬಳಸಿ ಲಂಬಾಕಾರವಾಗಿ ಹತ್ತಬೇಕಾಗುತ್ತದೆ. ಈ ಸ್ಥಳದಲ್ಲಿ ಆಮ್ಲಜನಕಕ್ಕೆ ತೀವ್ರ ಕೊರತೆಯಿರುವ ಕಾರಣ ಎವರೆಸ್ಟ್ ಚಾರಣ ಸಾಕಷ್ಟು ಸವಾಲಿನದ್ದಾಗಿರುತ್ತದೆ. 

ಚೆರುಯೋಟ್‌ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಎವರೆಸ್ಟ್ ಶಿಖರದ ಪರ್ವತಾರೋಹಣದ ವಿಡಿಯೋ ಅಪಲೋಡ್ ಮಾಡಿದ್ದರು :

View this post on Instagram

A post shared by Cheruiyot Kirui (@cheruiyot_ak)

WhatsApp Join our WhatsApp Channel
Previous Post

BBMP News | ಬೆಂಗಳೂರಿನ ಎಲ್ಲೆಡೆ ಜಾಹೀರಾತು ಮುಕ್ತ ಅಭಿಯಾನ : ಅನಧಿಕೃತ ಜಾಹೀರಾತು ಕಂಡರೆ ನಾಗರೀಕರು ದೂರು ನೀಡಿ

Next Post

Energy News | ದೇಶದ ವಿದ್ಯುತ್ ವಲಯದ ಹೊಸ ಸಾಧನೆ : ಮೇ.30 ರಂದು ದಾಖಲೆಯ 250 ಗಿಗಾವ್ಯಾಟ್ ಬೇಡಿಕೆ ಪೂರೈಸಿದ ಇಂಧನ ಕ್ಷೇತ್ರ

Next Post

Energy News | ದೇಶದ ವಿದ್ಯುತ್ ವಲಯದ ಹೊಸ ಸಾಧನೆ : ಮೇ.30 ರಂದು ದಾಖಲೆಯ 250 ಗಿಗಾವ್ಯಾಟ್ ಬೇಡಿಕೆ ಪೂರೈಸಿದ ಇಂಧನ ಕ್ಷೇತ್ರ

ಬಿಬಿಎಂಪಿಯ ಶಿಕ್ಷಣ ಇಲಾಖೆಯಲ್ಲಿ ಅನುದಾನದ ಹಣ ಬಳಕೆಯಲ್ಲಿ ಕೆಟಿಟಿಪಿ ಕಾಯ್ದೆ ಉಲ್ಲಂಘನೆ ಸಂಬಂಧ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group