Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

PM KSUM-B SCHEME | ರಾಜ್ಯದಲ್ಲಿ‌ ಸೌರ ಪಂಪ್‌ಸೆಟ್‌ಗಾಗಿ 18,000 ರೈತರ ನೋಂದಣಿ : ಹೇಗೆ ಈ ಯೋಜನೆ ಲಾಭದಾಯಕ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ಒಂದು ದಿನದ ಕುಸುಮ್- ರಾಷ್ಟ್ರೀಯ ಕಾರ್ಯಾಗಾರ | ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ.

by Bengaluru Wire Desk
June 7, 2024
in News Wire, Public interest
Reading Time: 1 min read
0

ಬೆಂಗಳೂರು, ಜೂ.7 www.bengaluruwire.com : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ  ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರಪಂಪ್‌ಸೆಟ್‌ ಪಡೆಯಲು ರಾಜ್ಯದ 18,000 ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ. 

ಪಿಎಂ  ಕುಸುಮ್ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ  ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (Pradhanmanthri Kisan Urja Suraksha Evam Utthan Mahabhiyan – PM KUSUM) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. 

“ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ. 30ರಿಂದ ಶೇ. 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಸಾವಿರ ರೈತರು ಸೌರಪಂಪ್‌ ಸೆಟ್‌ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್‌/ ಆ್ಯಪ್‌ನಲ್ಲಿ ನೋಂದಣಿ ಮಾಡಿದ್ದಾರೆ,” ಎಂದು ಗುಪ್ತಾ ತಿಳಿಸಿದರು. 

ಕುಸುಮ್-ಬಿ ಕಾರ್ಯಾಗಾರವನ್ನು ಇಂಧನ ಇಲಾಖೆಯ ಎಸಿಎಸ್ ಗೌರವಗುಪ್ತಾ ಉದ್ಘಾಟಿಸಿದರು. ಕೆಪಿಟಿಸಿಎಲ್, ಬೆಸ್ಕಾಂ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಜೊತೆಯಲ್ಲಿದ್ದಾರೆ.

“ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್‌ ಯೋಜನೆ ರೂಪಿಸಲಾಗಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿದ್ದು, ರಾಜ್ಯದ ಎಲ್ಲ ಎಸ್ಕಾಂಗಳು ಪೂರಕವಾಗಿ ಕೆಲಸ ಮಾಡುತ್ತಿವೆ,” ಎಂದರು.

“ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಜತೆಗೆ, ಕುಸುಮ್‌ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರಾತ್ರಿ ವೇಳೆ ರೈತರು ಕೃಷಿ ಚಟುವಟಿಕೆಗಳಿಗೆ ಪರದಾಡಬೇಕಿಲ್ಲ,”ಎಂದು ಗೌರವಗುಪ್ತಾ ವಿವರಿಸಿದರು. 

ಕುಸುಮ್‌- ಬಿ ಯೋಜನೆಯ ವಿವರ :

ಕುಸುಮ್ ಸಿ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಪ್ರತ್ಯೇಕ ಸೋಲಾರ್ ಪಂಪ್‌ಗಳ ಬದಲಿಗೆ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಯೋಜನೆ ಇದಾಗಿದೆ. ಸ್ವಂತ ಬಳಕೆಗಷ್ಟೇ ಅಲ್ಲದೇ, ಸೌರ ವಿದ್ಯುತ್ ಮಾರಾಟ ಮಾಡುವ ಮೂಲಕ ರೈತರು ಹೆಚ್ಚುವರಿ ಆದಾಯವನ್ನು ಪಡೆಯಬಹುದು.

ಐಪಿ ಸೆಟ್‌ಗಳಿಗೆ  ಸೌರವಿದ್ಯುತ್‌ ಮೂಲದಿಂದ ವಿದ್ಯುತ್‌ ಪೂರೈಕೆಗೆ  ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಹೆಚ್ಚುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಹಗಲು ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ.

ಕುಸುಮ್‌-ಬಿ ಯೋಜನೆಗೆ ರೈತರ ನೋಂದಣಿ ಹೇಗೆ?:

ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ. ರೈತರು ತಮ್ಮ ಆಧಾರ್, ಆರ್‌ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರ ನೋಂದಣಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಕಾಲ್ ಸೆಂಟರ್ ಸಂಖ್ಯೆ 080-22202100 ಆಗಿದೆ.

ಕುಸುಮ್‌ ಯೋಜನೆಯನ್ನು ಅನುಷ್ಠಾನಗೊಳಿಸಿರುವ ರಾಜ್ಯಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಐಆರ್‌ಇಡಿಎ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕುಮಾರ್ ದಾಸ್, ಎಂಎನ್‌ಆರ್‌ಇ ಜಂಟಿ ಕಾರ್ಯದರ್ಶಿ ದಿನೇಶದ ಜಗದಾಳೆ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ರೋಶನ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.‌ರುದ್ರಪ್ಪಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW REALITY CHECK | Arathi Ukkada Maramma Temple | ಮಂಡ್ಯ : “ಚಂದ್ರ” ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

Next Post

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

Next Post

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

Ramoji Rao Passes Away | ಪತ್ರಿಕೋದ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇಂದು ಮುಂಜಾನೆ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group