Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ramoji Rao Passes Away | ಪತ್ರಿಕೋದ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇಂದು ಮುಂಜಾನೆ ನಿಧನ : ಪ್ರಧಾನಿ ನರೇಂದ್ರ ಮೋದಿ ಸಂತಾಪ

ವಿಶ್ವದ ಅತಿದೊಡ್ಡ ಚಲನಚಿತ್ರ ನಿರ್ಮಾಣ ಸೌಲಭ್ಯವಾದ ರಾಮೋಜಿ ಫಿಲ್ಮ್ ಸಿಟಿಯ ಸಂಸ್ಥಾಪಕರಾಗಿದ್ದ ರಾಮೋಜಿ ರಾವ್, ಪತ್ರಿಕೋದ್ಯಮದಲ್ಲಿ ಸಾಕಷ್ಟು ಪ್ರಯೋಗಗಳಿಗೆ ಕಾರಣಕರ್ತರಾಗಿದ್ದರು.

by Bengaluru Wire Desk
June 8, 2024
in News Wire
Reading Time: 1 min read
0

ಹೈದರಾಬಾದ್, ಜೂ.8 www.bengaluruwire.com : ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ರಾಮೋಜಿ ರಾವ್ ಅವರು ಶನಿವಾರ ಬೆಳಗಿನ ಜಾವ 4.50ಕ್ಕೆ ನಿಧನರಾದರು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ತರಲಾಗಿದೆ. ಅಲ್ಲಿ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ. 1936ರಲ್ಲಿ ನವೆಂಬರ್ 16ರಂದು ಆಗಿನ ಮದ್ರಾಸ್ ಪ್ರಾಂತ್ಯ ಹಾಗೂ ಈಗಿನ ಆಂಧ್ರಪ್ರದೇಶದ ಪೆದಪುರುಪುಡಿಯಲ್ಲಿ ಜನಿಸಿದರು. 

ರಾಮೋಜಿ ರಾವ್ ಅವರ ನಿಧನಕ್ಕೆ ಪ್ರಧಾನ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಶ್ರೀ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ.  “ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು.  ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ.  ಅವರ ಗಮನಾರ್ಹ ಪ್ರಯತ್ನಗಳ ಮೂಲಕ, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದರು.”

 “ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕರಾಗಿದ್ದರು.  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ.  ಓಂ ಶಾಂತಿ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಧ್ಯಮ ಕ್ಷೇತ್ರದ ಉದ್ಯಮಿಯಾಗಿ ಸಾಕಷ್ಟು ಪ್ರಯೋಗಗಳನ್ನು ಮಾಡಿದ್ದರು ಮತ್ತು ಚಲನಚಿತ್ರ ನಿರ್ಮಾಪಕರಾಗಿದ್ದರು. ಅವರು ವಿಶ್ವದ ಅತಿದೊಡ್ಡ ಚಲನಚಿತ್ರ ನಿರ್ಮಾಣ ಸೌಲಭ್ಯವಾದ ರಾಮೋಜಿ ಫಿಲ್ಮ್ ಸಿಟಿಯ ರಾಮೋಜಿ ಗ್ರೂಪ್‌, ಈನಾಡು ಪತ್ರಿಕೆ, ಟಿವಿ ಚಾನೆಲ್‌ಗಳ ಈಟಿವಿ ನೆಟ್‌ವರ್ಕ್ (ETV Network), ಚಲನಚಿತ್ರ ನಿರ್ಮಾಣ ಕಂಪನಿ ಉಷಾ ಕಿರಣ್ ಮೂವೀಸ್ ಮುಖ್ಯಸ್ಥರಾಗಿದ್ದರು. ಮಾರ್ಗದರ್ಶಿ ಚಿಟ್ ಫಂಡ್, ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು, ಕಲಾಂಜಲಿ ಶಾಪಿಂಗ್ ಮಾಲ್, ಪ್ರಿಯಾ ಉಪ್ಪಿನಕಾಯಿ ಮತ್ತು ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಅವರ ಇತರ ವ್ಯಾಪಾರ ಉದ್ಯಮಗಳಾಗಿದ್ದವು.

ಅವರು ದಕ್ಷಿಣದ ನಾಲ್ಕು ಫಿಲ್ಮ್‌ಫೇರ್ ಅವಾರ್ಡ್ಸ್, ಐದು ನಂದಿ ಪ್ರಶಸ್ತಿಗಳು ಮತ್ತು ತೆಲುಗು ಸಿನಿಮಾದಲ್ಲಿನ ಅವರ ಕೆಲಸಗಳಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗಳಿಸಿದ್ದರು. 2016 ರಲ್ಲಿ, ಅವರು ಪತ್ರಿಕೋದ್ಯಮ, ಸಾಹಿತ್ಯ ಮತ್ತು ಶಿಕ್ಷಣದಲ್ಲಿನ ಅವರ ಕೊಡುಗೆಗಳಿಗಾಗಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದರು.

WhatsApp Join our WhatsApp Channel
Previous Post

Chandan Shetty, Niveditha Gowda Divorce? | ಚಂದನ್ ಶೆಟ್ಟಿಗೆ ನಿವೇದಿತಾ ಬಾಳಲ್ಲಿ ಬಿರುಕು : ಡೈವೋರ್ಸ್ ತನಕ ಹೋಗಿದ್ದೇಕೆ?

Next Post

Illegal Private Sites | ಸಾರ್ವಜನಿಕರ ಗಮನಕ್ಕೆ : ಅನಧಿಕೃತ ಬಡಾವಣೆಗಳ ನಿರ್ಮಾಣ ಅಥವಾ ನಿವೇಶನ ಖರೀದಿ ಮಾಡುವವರಿಗೆ ಬಿಡಿಎ ಎಚ್ಚರಿಕೆ!!

Next Post

Illegal Private Sites | ಸಾರ್ವಜನಿಕರ ಗಮನಕ್ಕೆ : ಅನಧಿಕೃತ ಬಡಾವಣೆಗಳ ನಿರ್ಮಾಣ ಅಥವಾ ನಿವೇಶನ ಖರೀದಿ ಮಾಡುವವರಿಗೆ ಬಿಡಿಎ ಎಚ್ಚರಿಕೆ!!

ನ್ಯೂಯಾರ್ಕ್ ನಗರದ ದ್ರೋಣ್ ಸರ್ವೆ ಆಧಾರಿತ 3ಡಿ ಮಾದರಿಯ ಸಾಂದರ್ಭಿಕ ಚಿತ್ರ.

BW SPECIAL | BDA Revised Master Plan -2041 | ಬಿಡಿಎ ನಿಂದ ಬೆಂಗಳೂರಿನ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ತಯಾರಿಗೆ ಮೊದಲ ಹೆಜ್ಜೆ : ದ್ರೋಣ್ ಸರ್ವೇ ಮೂಲಕ ನಗರದ 3ಡಿ ಮಾಡೆಲ್!!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group