Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Kidwai – Indiragandhi Hospital | ಕಿದ್ವಾಯಿ – ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ಎರಡೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ | ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ | ತುಮಕೂರು, ಶಿವಮೊಗ್ಗ, ಮಂಡ್ಯ ಕಾರವಾರದಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆ ನಿರ್ಮಾಣ | ಕಲಬುರಗಿಯಲ್ಲಿ ಇಂದಿರಾಗಾಂಧಿ ಮಕ್ಕಳ ಅಸ್ಪತ್ರೆ ತೆರೆಯುವ ಚಿಂತನೆ

by Bengaluru Wire Desk
June 19, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.19 www.bengaluruwire.com : ಸಮಸ್ಯೆಗಳ ಆಗರವಾಗಿದ್ದ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( Kidwai Memorial Institute of Oncology Cancer Research and Training Centre) ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ (Indira Gandhi Institute Of Child Health )ಗೆ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿ ವೈದ್ಯರ ಕಾರ್ಯವೈಖರಿಗೆ ಕೆಂಡಮಂಡಲರಾದರು. 

ಮೊದಲು ಕಿದ್ವಾಯಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಫಾಸ್ಟ್ ಟ್ರಾಕ್ (fast track) ವಾರ್ಡ್‍ನಲ್ಲಿ ಪರಿಶೀಲನೆ ನಡೆಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. 

ವಸತಿ ಸೌಲಭ್ಯ ಹೇಗಿದೆ? ಯಾವೆಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೀರಿ? ಎಷ್ಟು ರೋಗಿಗಳು ಇಲ್ಲಿ ದಾಖಲಾಗುತ್ತಿದ್ದಾರೆ ಎಂದು ಕಿದ್ವಾಯಿ ಆಸ್ಪತ್ರೆಯ ಆಡಳಿತಾಧಿಕಾರಿ ಮಂಜುಶ್ರೀ ಹಾಗೂ ನಿರ್ದೇಶಕರಾದ ಡಾ. ಲೋಕೇಶ್ ಅವರನ್ನು ಪ್ರಶ್ನೆ ಮಾಡಿದರು. 

ರೋಗಿಗಳಿಗೆ ಚಿಕಿತ್ಸೆ ಕೊಡಲು ಎಷ್ಟು ದಿನ ಬೇಕು? ಕ್ಯಾನ್ಸರ್ ಪತ್ತೆಗೆ ಎಷ್ಟು ದಿನ ತೆಗೆದುಕೊಳ್ಳುತ್ತದೆ? ಚಿಕಿತ್ಸೆ, ಅಂತಿಮ ಚಿಕಿತ್ಸೆ ನೀಡಲು ಎಷ್ಟು ದಿನ ತೆಗೆದುಕೊಳ್ಳುತ್ತೀದ್ದೀರಿ? ಕ್ಯಾನ್ಸರ್ ಪತ್ತೆ ಬಳಿಕಯಾದ ಬಳಿಕ ರೋಗಿಯನ್ನು ಎಷ್ಟು ದಿನದ ನಂತರ ದಾಖಲು ಮಾಡಿಕೊಳ್ಳುತ್ತಿದ್ದೀರಿ? ಯಾವ ಸಮಯದಲ್ಲಿ ಗರಿಷ್ಠ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ತುಮಕೂರು, ಶಿವಮೊಗ್ಗ, ಮಂಡ್ಯ ಹಾಗೂ ಕಾರವಾರದಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಯನ್ನು ತೆರೆಯುವ ಆಲೋಚನೆ ಇದೆ ಎಂದು ಹೇಳಿದರು. ರಾಜಧಾನಿ ಬೆಂಗಳೂರಿಗೆ ರಾಜ್ಯದ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಸಕಾಲದಲ್ಲಿ ಎಲ್ಲರಿಗೂ ಉತ್ತಮವಾದ ಚಿಕಿತ್ಸೆ ನೀಡಲು ಕಷ್ಟಕರವಾಗುತ್ತದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಯನ್ನು ತೆರೆಯುವ ಚಿಂತನೆ ಇದೆ ಎಂದರು.

ಇದೇ ರೀತಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಪ್ರಾರಂಭಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಪಾಟೀಲ್ ಹೇಳಿದರು.

ಆಸ್ಪತ್ರೆಯಲ್ಲಿ ಯಾವ ಯಾವ ಸಮಸ್ಯೆಗಳು ಇವೆ ಎಂಬುದನ್ನು ಖುದ್ದು ಅರಿಯಲು ನಾನೇ ಆಸ್ಪತ್ರೆಗೆ ಭೇಟಿ ನೀಡಿದ್ದೇನು. ಇಲ್ಲಿ ಕೆಲವು ಸಮಸ್ಯೆಗಳು ಇರುವುದು ನನ್ನ ಗಮನಕ್ಕೆ ಬಂದಿದೆ. ಕಾಲ ಮಿತಿಯೊಳಗೆ ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಕೆಲವು ಸಮಸ್ಯೆಗಳ ನಡುವೆಯೂ ಆಸ್ಪತ್ರೆಯಲ್ಲಿ ಹಲವು ಅಭಿವೃದ್ಧಿಗಳು ನಡೆದಿದೆ. ಹಿಂದೆ ವೇಟಿಂಗ್‌ ಪಿರಿಯಡ್ ಇತ್ತು, ಆದರೆ ಈಗ ಇಲ್ಲ. ಪರಿಹಾರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಿದ್ವಾಯಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರಿಗೆ ಒಂದು ತಿಂಗಳಾದರೂ ಚಿಕಿತ್ಸೆ ನೀಡದಿರುವುದನ್ನು ಕಂಡು ವೈದ್ಯರ ವಿರುದ್ಧ ಕೋಪಗೊಂಡರು. ದಾಖಲಾಗಿ ಒಂದು ತಿಂಗಳಾದರೂ ಏಕೆ ಸರ್ಜರಿ ಮಾಡಿಲ್ಲ?  ತಡ ಮಾಡುತ್ತಿರುವ ಉದ್ದೇಶವಾದರೂ ಏನು? ಎಂದು ಪ್ರಶ್ನಿಸಿ ಕೊಡಲೇ ಸಮಸ್ಯೆನ್ನು ಬಗೆಹರಿಸಿ ಎಂದು ನಿರ್ದೇಶನ ನೀಡಿದರು

ಮಾನವೀಯತೆ ಮೆರೆದ ಸಚಿವರು :

ವಿಕಲಚೇತನ ರೋಗಿ ರಮೇಶ್ ಎಂಬುವರು 75,000 ರೂ. ಕೊಟ್ಟು ಔಷಧಿಗಳನ್ನು ಖರೀದಿಸಲು ತಮ ಬಳಿ ಅಷ್ಟು ದೊಡ್ಡ ಮೊತ್ತದ ಹಣವಿಲ್ಲ ಎಂದು ಅಳಲು ತೋಡಿಕೊಂಡಾಗ, ಕೂಡಲೇ ಅವರಿಗೆ ಉಚಿತವಾಗಿ ಔಷಧಿ ನೀಡುವಂತೆ ಸಚಿವ ಪಾಟೀಲ್ ವೈದ್ಯರಿಗೆ ತಾಕೀತು ಮಾಡಿದರು. 

WhatsApp Join our WhatsApp Channel
Previous Post

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

Next Post

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

10th International Yoga Day | ಜಮ್ಮು ಕಾಶ್ಮೀರದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಭಾಗಿ : ರಾಜ್ಯದಲ್ಲೂ ನಡೆಯಿತು ಯೋಗೋತ್ಸವ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group