Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP DIVISION – CONGRESS ELECTION PREPARATION | ಮುಂದಿನ ಅಧಿವೇಶನದಲ್ಲಿ ಬಿಬಿಎಂಪಿ ವಿಭಜನೆಗೆ ಮಸೂದೆ ಮಂಡನೆ ಸಾಧ್ಯತೆ : ಪಾಲಿಕೆ ಚುನಾವಣೆಗೂ ಕಾಂಗ್ರೆಸ್ ತಯಾರಿ ; ಇಬ್ಬಗೆ ಮಾರ್ಗ ಅನುಸರಿಸುವ ತಂತ್ರ

by Bengaluru Wire Desk
June 22, 2024
in Bengaluru Focus, Public interest
Reading Time: 1 min read
0
ಬಿಬಿಎಂಪಿ ವಿಭಜನೆ ಮತ್ತು ಪಾಲಿಕೆ ಚುನಾವಣೆ, ಜನರ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಮೇಯರ್ ಗಳ ಸಭೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಇಲ್ಲಿ ನಡೆಸಿದರು.

ಬಿಬಿಎಂಪಿ ವಿಭಜನೆ ಮತ್ತು ಪಾಲಿಕೆ ಚುನಾವಣೆ, ಜನರ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಮೇಯರ್ ಗಳ ಸಭೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಇಲ್ಲಿ ನಡೆಸಿದರು.

ಬೆಂಗಳೂರು, ಜೂ.22 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ನಡೆಸುವ ಸಾಧ್ಯೆತೆ ಹೆಚ್ಚಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಕೆಪಿಸಿಸಿ ಅಧ್ಯಕ್ಷ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ , ಚುನಾವಣೆ ತಯಾರಿ ಬಗ್ಗೆ  ವಿಸ್ತ್ರತವಾಗಿ ಚರ್ಚೆ ನಡೆಸಿದರು.

ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.”

ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ. ಬಿಬಿಎಂಪಿ ಚುನಾವಣೆ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಂದಿನ ತಿಂಗಳು ನಡೆಯುವ ಅಧಿವೇಶನದಲ್ಲಿ ಬಿಬಿಎಂಪಿಯನ್ನು ಆಡಳಿತಾತ್ಮಕವಾಗಿ ವಿಭಜನೆ ಮಾಡುವ ಸಂಬಂಧ ಮಸೂದೆಯನ್ನು ಮೇಲ್ಮನೆ ಮತ್ತು ಕೆಳಮನೆಯಲ್ಲಿ ಒಪ್ಪಿಗೆ ಪಡೆದುಕೊಂಡು ಅದನ್ನು, ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ನಲ್ಲಿರುವ ಪ್ರಕರಣದ ವಿಚಾರಣೆ ವೇಳೆ ಕೋರ್ಟಿಗೆ ಸಲ್ಲಿಕೆ ಮಾಡಲಾಗುತ್ತದೆ. ಒಂದೊಮ್ಮೆ ಕೋರ್ಟ್ ಬಿಬಿಎಂಪಿ ವಿಭಜನೆಗೆ ಒಪ್ಪಿಗೆ ಸೂಚಿಸಿದರೆ ವಿಭಜನೆಯ ಬಳಿಕ ಬಿಬಿಎಂಪಿ ಚುನಾವಣೆ ನಡೆಸಲಾಗುತ್ತದೆ. ಉಚ್ಛನ್ಯಾಯಾಲಯ ಒಂದೊಮ್ಮೆ ವಿಭಜನೆಗೆ ಒಪ್ಪದಿದ್ದಲ್ಲಿ, ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಲು ಸೂಚಿಸಿದರೆ, ಈಗಾಗಲೇ 225 ವಾರ್ಡ್ ಗಳ ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯನ್ನು ನಿಗದಿಪಡಿಸಿದ್ದನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ಚುನಾವಣೆಗೆ ಮುಂದಾಗುತ್ತೇವೆ. ಎರಡೂ ಮಾರ್ಗಗಳನ್ನು ಎದುರು ನೋಡುತ್ತಿದ್ದೇವೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿವೆ.

ವಾರ್ಡ್ ಮಟ್ಟದಲ್ಲಿ ಈಗಾಗಲೇ ಜನರ ಮಧ್ಯೆ ನಿಂತು ಕೆಲಸ ಮಾಡಿ ಗುರ್ತಿಸಿಕೊಂಡ ಅಭ್ಯರ್ಥಿಗಳಿಗೆ ಸಹಜವಾಗಿ ಕಾಂಗ್ರೆಸ್ ಪಕ್ಷ ಆದ್ಯತೆ ನೀಡಲಿದೆ. ಚುನಾವಣೆಗೆ ತೆರೆಮರೆಯಲ್ಲಿ ಬರ್ಭರಿಯಾಗಿ ತಯಾರಿ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮಾಜಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಇಂದಿನ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಡಾ.ಜಿ.ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಮೇಯರ್ ಗಳಾದ ಪಿ.ಆರ್ ರಮೇಶ್, ಪದ್ಮಾವತಿ, ಸಂಪತ್ ರಾಜ್, ಮಂಜುನಾಥ್ ರೆಡ್ಡಿ, ಶಾಂತಾಕುಮಾರಿ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಸತ್ಯನಾರಾಯಣ, ಶಿವರಾಜ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಗ್ಯಾರಂಟಿಯಿಂದ ಬೆಲೆ ಏರಿಕೆ ಮಾಡಿಲ್ಲ:

ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಕೇಳಿದಾಗ, “ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ. ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ” ಎಂದರು.

ಸೂರಜ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಕೇಳಿದಾಗ, “ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ” ಎಂದು ಹೇಳಿದರು.

WhatsApp Join our WhatsApp Channel
Previous Post

Renowned Writer Kamala Hampana Passed Away | ಕಳಚಿತು ಅಮೂಲ್ಯ ಸಾಹಿತ್ಯ ರತ್ನದ ಕೊಂಡಿ : ನಾಡೋಜ ಕಮಲ ಹಂಪನಾ ಇನ್ನಿಲ್ಲ

Next Post

TTD Laddu Prasada | ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಎಫೆಕ್ಟ್ : ತಿರುಪತಿಯ ಜಗತ್ಪ್ರಸಿದ್ಧ ಲಡ್ಡುವಿನ ಗತಕಾಲದ ರುಚಿ ಮರಳುವುದೇ?

Next Post

TTD Laddu Prasada | ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಎಫೆಕ್ಟ್ : ತಿರುಪತಿಯ ಜಗತ್ಪ್ರಸಿದ್ಧ ಲಡ್ಡುವಿನ ಗತಕಾಲದ ರುಚಿ ಮರಳುವುದೇ?

ISRO RLV PUSHPAK | ಚಿತ್ರದುರ್ಗದಲ್ಲಿ ಮೂರನೇ ಮತ್ತು ಅಂತಿಮ 'ಪುಷ್ಪಕ್' ಲ್ಯಾಂಡಿಂಗ್ : ದೇಶದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಪ್ರಯೋಗದಲ್ಲಿ ಇಸ್ರೋ ಯಶಸ್ವಿ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group