Saturday, August 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Viral Video | Inspirational News | ಟೀ ಮಾರುವವನ ಮಗಳಿಗೆ ಬಡತನ ಅಡ್ಡಿಯಾಗಿಲ್ಲ : 10 ವರ್ಷಗಳ ಪರಿಶ್ರಮದ ನಂತರ ಸಿಎ ಪೂರ್ಣ ; ತಂದೆ- ಮಗಳ ಈ ಭಾವುಕ ಕ್ಷಣದ ವಿಡಿಯೋ ವೈರಲ್

ಸಿಎ ಅಮಿತಾ ಪ್ರಜಾಪತಿ ಅವರು ತಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ ನಲ್ಲಿ ತಮ್ಮ ಈ ಸಾಧನೆಗೆ, ಪೋಷಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. 

by Bengaluru Wire Desk
July 22, 2024
in News Wire, Public interest
Reading Time: 1 min read
0

ನವದೆಹಲಿ, ಜು.22 www.bengaluruwire.com : ಛಲ ಒಂದಿದ್ದರೆ ಯಾವ ಸಂಕೋಲೆಯನ್ನು ದಾಟಿ ಸಾಧಿಸಬಹುದು ಎಂಬುದಕ್ಕೆ ದೆಹಲಿಯ ಅಮಿತಾ ಪ್ರಜಾಪತಿ ಎಂಬ ಹುಡುಗಿ ಇದೀಗ ಸಾಕ್ಷಿಯಾಗಿದ್ದಾರೆ. 

ಮನೆಯವರೆಲ್ಲ ಸೇರಿ ಕಷ್ಟಪಟ್ಟು ದುಡಿದರೆ ಮಾತ್ರ ಮೂರು ಹೊತ್ತು ಊಟ ಮಾಡುವ ಪರಿಸ್ಥಿತಿ ಕೆಲ ಕುಟುಂಬಗಳಲ್ಲಿ ಇಂದಿಗೂ ಇದೆ. ಆದರೆ ಇಂತಹ ಕುಟುಂಬದಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಲು ಮುಂದೆ ಬರುವವರು ಬಹಳ ಕಡಿಮೆ. ದೆಹಲಿಯ ಅಮಿತಾ ಪ್ರಜಾಪತಿ ಎಂಬ ಹುಡುಗಿಯ ಟೀ ಮಾರುವ ತಂದೆ ಹಾಗೆ ಯೋಚಿಸದೆ, ಉತ್ತಮ ಶಿಕ್ಷಣ ನೀಡಿ ಆಕೆಯು ಸಿಎ (Chartered Accountant) ಪಾಸ್​ ಮಾಡುವ ನಿಟ್ಟಿನಲ್ಲಿ ಹೆಗಲು ನೀಡಿದ್ದಾರೆ.

ಸರಿಯಾದ ವಿದ್ಯಾಭ್ಯಾಸವಿಲ್ಲದೆ ಚಹಾ ಮಾರಿ ಜೀವನ ಸಾಗಿಸುತ್ತಿರುವ ವ್ಯಕ್ತಿ, ತನ್ನ ಮಗಳು ನನ್ನಂತೆ ಆಗಬಾರದೆಂಬ ಕಾರಣಕ್ಕೆ, ಕಷ್ಟಪಟ್ಟು ದುಡಿದ ಪ್ರತಿ ರೂಪಾಯಿಯಲ್ಲಿ ಅಮಿತಾ ಪ್ರಜಾಪತಿಗೆ ಶಿಕ್ಷಣ ನೀಡುವ ಮೂಲಕ ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ.

ಅಮಿತಾ ಪ್ರಜಾಪತಿ ಸಿಎ ಆಗಲು 10 ವರ್ಷಗಳನ್ನು ತೆಗೆದುಕೊಂಡಿದ್ದಾರೆ. ಇದೇ ವೇಳೆ ಅಮಿತಾ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಸಹ ಎದುರಿಸಿದ್ದರಂತೆ. ಆದರೆ ಈ ಎಲ್ಲಾ ಸವಾಲುಗಳನ್ನು ಎದುರಿಸಲು ಛಲ ಬಿಡದ ಅಮಿತಾ 10 ವರ್ಷಗಳ ಕಠಿಣ ಪರಿಶ್ರಮದ ನಂತರ ತಮ್ಮ ಗುರಿಯನ್ನು ಸಾಧಿಸಿದ್ದಾರೆ.

ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ.  ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿಗೆ ಚಾಯ್ ಮಾರಾಟಗಾರನ ಮಗಳಾದ ಸಿಎ ಅಮಿತಾ ಪ್ರಜಾಪತಿ, ತನ್ನ ತಂದೆಯೊಂದಿಗೆ ತಾನು ಉತ್ತೀರ್ಣಳಾದ ವಿಷಯವನ್ನು ಅವರ ಬಳಿ ಬಂದು ಹಂಚಿಕೊಂಡಾಗ ಇಬ್ಬರೂ ಭಾವುಕರಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಸಿಎ ಅಮಿತಾ ಪ್ರಜಾಪತಿ ಅವರು ತಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ ನಲ್ಲಿ ತಮ್ಮ ಈ ಸಾಧನೆಗೆ, ಪೋಷಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.  ತನ್ನ ಯಶಸ್ಸಿನ ಬಗ್ಗೆ ತಿಳಿದುಕೊಂಡು ಟೀ ಮಾರುವ ತಂದೆ, ಕಣ್ಣೀರು ಹಾಕಿ ಭಾವುಕರಾದ ವಿಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.

View this post on Instagram

A post shared by Viral Bhayani (@viralbhayani)

WhatsApp Join our WhatsApp Channel
Previous Post

IT/ITES #14hrWorkingDay | ಐಟಿ ಉದ್ಯೋಗಿಗಳ ಕೆಲಸದ ಅವಧಿ 14 ಗಂಟೆಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರದ ಚಿಂತನೆಗೆ ಮಾಹಿತಿ ತಂತ್ರಜ್ಞಾನ ವಲಯದ ಕೆಐಟಿಯು ವ್ಯಾಪಕ ವಿರೋಧ : ಒಕ್ಕೂಟ ಏನು ಹೇಳುತ್ತಿದೆ?

Next Post

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

Next Post

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

Greater Bengaluru Governance Bill | ಬಿಬಿಎಂಪಿಯಲ್ಲ "ಗ್ರೇಟರ್ ಬೆಂಗಳೂರು" : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group