Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಮೆಟ್ರೊ ನಿಲ್ದಾಣದಲ್ಲಿ ಮರುಕಳಿಸುತ್ತಿರುವ ಆತ್ಮಹತ್ಯೆ ಯತ್ನ, ಅವಘಡಗಳಿಗೆ ಭದ್ರತಾ ಲೋಪವೇ ಕಾರಣ?

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು.

by Bengaluru Wire Desk
September 17, 2024
in Bengaluru Focus, Public interest
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.17 www.bengaluruwire.com : ನಮ್ಮ ಮೆಟ್ರೋ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಟ್ರೋ ಮಾರ್ಗ ರೈಲುಹಳಿಯಂತೆ ಸಾವಿನ ರಹದಾರಿಗಳಾಗುತ್ತಿದಿಯಾ ಎಂಬ ಪ್ರಶ್ನೆ ಮೂಡಿದೆ?

2024 ನೇ ಇಸವಿಯಲ್ಲಿ ನಮ್ಮ ಮೆಟ್ರೋ ನೇರಳೆ, ಗುಲಾಬಿ ಮಾರ್ಗಗಳಲ್ಲಿ ರೈಲು ಆಗಮಿಸುತ್ತಿರುವಾಗ ಉದ್ದೇಶಪೂರ್ವಕವಾಗಿ ಆತ್ಮಹತ್ಯೆಗೆ ಯತ್ನ, ಅಕಸ್ಮಾತ್ ಆಗಿ ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ. ಆದರೆ ಇಂತಹ ಘಟನೆಗಳಾದಾಗ ಭದ್ರೆತೆಗೆಂದು ಪ್ರತಿ ಮೆಟ್ರೊ ನಿಲ್ದಾಣದಲ್ಲಿ ನಿಯೋಜಿತರಾದ ಭದ್ರತಾ ಸಿಬ್ಬಂದಿ ಸೂಕ್ತ ಸಮಯದಲ್ಲಿ ಆಗಮಿಸಿ ಘಟನೆ ನಡೆಯದಂತೆ ತಪ್ಪಿಸುವ ಅಥವಾ ಅವಗಢಗಳಾದಾಗ ಸೂಕ್ತ ಸಮಯದಲ್ಲಿ ಆಗಮಿಸಿ ವ್ಯಕ್ತಿಗಳನ್ನು ರಕ್ಷಸುವ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದೆ.

“ಇಂದು ಮಧ್ಯಾಹ್ನ 2.13 ಗಂಟೆಗೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ರೈಲು ಸಮೀಪಿಸುತ್ತಿರುವಾಗ ಸುಮಾರು 30 ವರ್ಷ ವಯಸ್ಸಿನ ಬಿಹಾರ ಮೂಲದ ಸಿದ್ದಾರ್ಥ್ ಎಂಬ ವ್ಯಕ್ತಿ ಟ್ರ್ಯಾಕ್ ಮೇಲೆ ಹಾರಿದ್ದಾರೆ.  ಘಟನೆಯ ನಂತರ ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ ಇಟಿಎಸ್ ಅನ್ನು ಸ್ಟೇಷನ್ ಕಂಟ್ರೋಲರ್ ಮತ್ತು ತಂಡವು ಬಳಸಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ವ್ಯಕ್ತಿಯನ್ನು ರಕ್ಷಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಮೆಟ್ರೊ ಹೇಳಿದೆ. 

“ಮಧ್ಯಾಹ್ನ 2.13 ಗಂಟೆಯಿಂದ 2.30ಗಂಟೆಯವರೆಗೆ ಚಲ್ಲಘಟ್ಟ ಮೆಟ್ರೊ ನಿಲ್ದಾಣದ ಬದಲು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದ ವರೆಗೆ 2 ರೈಲುಗಳು ಶಾರ್ಟ್ ಲೂಪ್‌ನಲ್ಲಿ ಕಾರ್ಯನಿರ್ವಹಿಸಿದವು. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು  ಮಧ್ಯಾಹ್ನ 2.31 ಗಂಟೆಗೆ ಪುನರಾರಂಭಿಸಲಾಯಿತು” ಎಂದು ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ಪತ್ರಿಕಾ ಪ್ರಕಟಣೆ ನೀಡಿ ಕೈತೊಳೆದುಕೊಂಡಿದ್ದಾರೆ.

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು :

ಆದರೆ ಇಂತಹ ಘಟನೆಗಳ ನಡೆಯಲು ಭದ್ರತಾ ಲೋಪಗಳೇ ಕಾರಣ ಎಂದು ಬಿಎಂಆರ್ ಸಿಎಲ್ ನೌಕರರ ಸಂಘ ಆರೋಪಿಸಿದೆ. ಈ ಸಂಬಂಧ  “ಎಲ್ಲಾ ಭದ್ರತಾ ಸಿಬ್ಬಂದಿ ಆಯಾ ಮೆಟ್ರೊ ನಿಲ್ದಾಣಗಳಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆ ಸಿಬ್ಬಂದಿಗೆ ಬೆಂಬಲಿಸುತ್ತಿಲ್ಲ. ಇಂದು ನಡೆದ ಘಟನೆಯಲ್ಲಿ ಭದ್ರತಾ ಲೋಪಗಳು, ಯಾವುದೇ ಭದ್ರತಾ ಸಿಬ್ಬಂದಿ ದೇಹವನ್ನು ಹೊರತೆಗೆಯಲು ಸಹಾಯ ಮಾಡಲಿಲ್ಲ, ನಿಲ್ದಾಣದ ನಿಯಂತ್ರಕ ಮತ್ತು ಬಿಎಂಆರ್ ಸಿಎಲ್ ಇತರ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಹಳಿಯಿಂದ ತೆಗೆದು ಸಹಾಯ ಮಾಡಿದರು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಆರೋಪಿಸಿದ್ದಾರೆ.

“ಇಲ್ಲಿ ಸಂಪೂರ್ಣವಾಗಿ ಭದ್ರತಾ ಲೋಪವಾಗಿದೆ. ಮೆಟ್ರೊದ ಚೀಫ್ ಸೆಕ್ಯುರಿಟಿ ಆಫೀಸರ್ ಸೆಲ್ವಂ ಅವರ ಬೇಜವಾಬ್ದಾರಿ ಹೊಂದಿದ ನಿವೃತ್ತ ಅಧಿಕಾರಿ. ಈ ವ್ಯಕ್ತಿಯು ಎಲ್ಲಾ ಭದ್ರತಾ ಸಿಬ್ಬಂದಿಗೆ ಮೆಟ್ರೊನಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರ್ಯವನ್ನು ಬೆಂಬಲಿಸದಂತೆ ಸೆಕ್ಯುರಿಟಿ ಗಾರ್ಡ್ ಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬೇಜವಾಬ್ದಾರಿ ಅಧಿಕಾರಿಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಿದೆ. ಹೀಗಾಗಿ ಸೆಲ್ವಂ ಎಂಬ ಅಧಿಕಾರಿಯನ್ನು ಕೆಲಸದಿಂದ ತೆಗೆದು, ಇಂತಹ ಘಟನೆಗಳಿಂದ ಮೆಟ್ರೊಗೆ ಆದ ಆರ್ಥಿಕ‌ ನಷ್ಟವನ್ನು ಈ ವ್ಯಕ್ತಿಯ ಸಂಬಳ ಹಾಗೂ ಇವರನ್ನು ನೇಮಿಸಿದ ಗುತ್ತಿಗೆದಾರರಿಂದ ವಸೂಲಿ ಮಾಡಬೇಕು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ತುರ್ತು ಸಂದರ್ಭ ಎದುರಿಸುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಸೂಕ್ತ ತರಬೇತಿಯಿಲ್ಲ :

ಸಾಮಾನ್ಯವಾಗಿ ಮೆಟ್ರೊ ರೈಲು ಬಂದು ಹೋಗಲು ಎರಡು ಮಾರ್ಗಗಳಿದ್ದು, ಪ್ರತಿಯೊಂದರಲ್ಲೂ 750 ಕಿಲೋ ವೋಲ್ಟ್  ಎರಡು ಟ್ರ್ಯಾಕ್ ಗಳಲ್ಲಿ ವಿದ್ಯುತ್ ಪ್ರವಹಿಸುತ್ತಿರುತ್ತದೆ. ಹೀಗಿರುವಾಗ ಯಾವುದೇ ವ್ಯಕ್ತಿ ಇಂತಹ ಹಳಿಯ ಮೇಲೆ ಆಕಸ್ಮಾತ್ ಕಾಲಿಟ್ಟರೆ ಪ್ರಾಣಾಪಾಯವಾಗುತ್ತದೆ. ಪ್ರತಿ ಮೆಟ್ರೊ ನಿಲ್ದಾಣದಲ್ಲೂ ಭದ್ರತಾ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳು ರೈಲು ಮಾರ್ಗದ ಮೇಲೆ ತೆರಳದಂತೆ ಎಚ್ಚರವಹಿಸಬೇಕು. ಅಂತಹುದರಲ್ಲಿ ಅಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗುವ ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ, ಅವಘಡಗಳಂತಹ ಕೃತ್ಯ ಮರುಕಳಿಸುತ್ತಿದೆ ಎಂದು ಸೂರ್ಯನಾರಾಯಣ ಮೂರ್ತಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಹಲವು ಕಡೆಗಳಲ್ಲಿ ಹೊಸ ಭದ್ರತಾ ಟೆಂಡರ್ ವಿಸ್ಡಮ್ ಎಂಬ ಸಂಸ್ಥೆಗೆ ಲಭಿಸಿದೆ. ಕೆಸಿಐಸಿಐ ಕೆಲವು ನಿಲ್ದಾಣಗಳಲ್ಲಿ ಮಾತ್ರ ಭದ್ರತಾ ಟೆಂಡರ್ ಲಭಿಸಿದೆ. ಸೆಲ್ವಮ್ ಎಂಬಾತ ವಿಸ್ಡಮ್ ಸಂಸ್ಥೆಯ ಗುತ್ತಿಗೆ ಅಧಿಕಾರಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಅಥವಾ ಈ ರೀತಿ ಘಟನೆ ನಡೆಯುವಾಗ ವ್ಯಕ್ತಿ ಆತ್ಮಹತ್ಯೆ ಆಗುವುದನ್ನು ತಪ್ಪಿಸಲು ಇವರಿಗೆ ಸೂಕ್ತ ತರಬೇತಿ ಕೊಟ್ಟಿಲ್ಲ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಮೆಟ್ರೋ ಮಾರ್ಗವನ್ನು ಆಯ್ದುಕೊಳ್ಳುತ್ತಿರುವುದು ದುರಂತ. ಇನ್ ಚಾರ್ಜ್ ಆಫೀಸರ್ ಸೆಲ್ವಮ್ ಅವರನ್ನು ಮೊದಲು ಕೆಲಸದಿಂದ ತೆಗೆದು ಹಾಕಬೇಕು ಎಂದು ಅವರು ಮೆಟ್ರೊ ಎಂಡಿಯನ್ನು ಆಗ್ರಹಿಸಿದ್ದಾರೆ.

ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮೆಟ್ರೊ ನೌಕರರನ್ನು ಬಲಿಪಶು ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅವರು ಮರುಗಿದ್ದಾರೆ.

Previous Post

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

Next Post

“76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ” – ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

"76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ" - ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Mock Drill | ನೆಲಮಂಗಲ ರೈಲ್ವೇ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲಿಗೆ ಬೆಂಕಿ, ಪ್ರಯಾಣಿಕರ ರಕ್ಷಣೆ!!

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group