Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

E-Khata Application Video Guide | ಬಿಬಿಎಂಪಿ ನೀಡುವ ಇ-ಖಾತಾ ಪಡೆಯಬೇಕಾ? ಹೇಗೆ ಅರ್ಜಿ ಸಲ್ಲಿಸಬೇಕು, ದಾಖಲೆ ಅಪಲೋಡ್ ಮಾಡಬೇಕು? ಇಲ್ಲಿದೆ ಪೂರ್ಣ ಮಾಹಿತಿ

by Bengaluru Wire Desk
November 11, 2024
in Bengaluru Focus, Public interest
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ನ.11 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.

ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ. ಈ ಸಂಬಂಧ ಪ್ರತಿಯೊಬ್ಬರೂ ಬಾಕಿ ಆಸ್ತಿ ತೆರಿಗೆಯನ್ನು 30ನೇ ನವೆಂಬರ್ ಒಳಗಾಗಿ https://bbmptax.karnataka.gov.in/ ಗೆ ಭೇಟಿ ನೀಡಿ ಪಾವತಿಸಬೇಕು. ಇಲ್ಲವಾದಲ್ಲಿ 1ನೇ ಡಿಸೆಂಬರ್ 2024 ರಿಂದ ಪಾವತಿಸಬೇಕಿರುವ ಬಾಕಿ ಆಸ್ತಿ ತೆರಿಗೆಯು ದುಪ್ಪಟ್ಟಾಗಲಿದೆ ಎಂಬುದರ ಬಗ್ಗೆ ನಾಗರೀಕರಿಲ್ಲಿ ಅರಿವು ಮೂಡಿಸಬೆಕೆಂದು ಸೂಚಿಸಿದರು.

ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ :

ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ.

ಇ-ಖಾತಾ ಪಡೆಯುವ ವಿಡಿಯೋ ಬಿಡುಗಡೆ :

ಇ-ಖಾತಾ ಪಡೆಯಲು ಅರ್ಜಿ ಹಾಕಲು ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಕುರಿತ ಮಾಹಿತಿ ನೀಡುವ ಕನ್ನಡ ಭಾಷೆಯ ವಿಡಿಯೋ.

ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtu.be/3dYNVJvAhBk?si=wT3_zKXSAqTionya ನಲ್ಲಿ ಇಂಗ್ಲೀಷ್ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವಿಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ.

ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು:

ಇ-ಖಾತಾ ಪಡೆಯಲು ತಾಂತ್ರಿಕ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವಲಯವಾರು 13 ಸಹಾಯ ತಂಡಗಳನ್ನು ರಚಿಸಲಾಗಿದೆ. ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅನಗತ್ಯವಾಗಿ ಕರೆ ಮಾಡದಿರಲು ವಿನಂತಿಸಿದೆ.

ವಲಯ – ಸಹಾಯವಾಣಿ ಸಂಖ್ಯೆ

1.            ಬೊಮ್ಮನಹಳ್ಳಿ ವಲಯ: 9480683182 / 9480683712

2.            ದಾಸರಹಾಳ್ಳಿ ವಲಯ: 9480683710

3.            ಮಹಾದೇವಪುರ   ವಲಯ:  9480683718 / 9480683720

4.            ಪೂರ್ವ ವಲಯ: 9480683203

5.            ಪಶ್ಚಿಮ   ವಲಯ: 9480683653 / 9480683204

6.            ದಕ್ಷಿಣ ವಲಯ: 9480683638 / 9480683179

7.            ರಾಜರಾಜೇಶ್ವರಿ ನಗರ ವಲಯ: 9480683576

8.            ಯಲಹಂಕ ವಲಯ: 9480683645 / 9480683516

ಸೋಮವಾರ ಮುಖ್ಯ ಆಯುಕ್ತರು ನಡೆಸಿದ ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ.ಕೆ.ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಸ್ನೇಹಲ್, ಕರೀಗೌಡ, ಅರ್ಚನಾ, ರಮೇಶ್, ಗಿರೀಶ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಬೆಂಗಳೂರು ವಿವಿ ರಸ್ತೆ ಬದಿ ಎಸೆದ ಕಸದ ತ್ಯಾಜ್ಯಕ್ಕೆ ತಾತ್ಕಾಲಿಕ ಮುಕ್ತಿ : ವಿವಿ- ಬಿಬಿಎಂಪಿ ಸ್ವಚ್ಛತಾ ಅಭಿಯಾನದಲ್ಲಿ 1,400 ಕೆಜಿ ಘನತ್ಯಾಜ್ಯ ಸಂಗ್ರಹ

Next Post

BBMP News | ಅಕ್ರಮ ಕಟ್ಟಡ ವ್ಯತಿರಿಕ್ತ ಭಾಗಗಳ ತೆರವು ವಿಷಯದಲ್ಲಿ 2020ರ ಬಿಬಿಎಂಪಿ ಮಾಸಿಕ ಸಭೆಯ ನಿರ್ಣಯ ಮೂಲೆಗುಂಪು?

Next Post
GBA Head Office Image

BBMP News | ಅಕ್ರಮ ಕಟ್ಟಡ ವ್ಯತಿರಿಕ್ತ ಭಾಗಗಳ ತೆರವು ವಿಷಯದಲ್ಲಿ 2020ರ ಬಿಬಿಎಂಪಿ ಮಾಸಿಕ ಸಭೆಯ ನಿರ್ಣಯ ಮೂಲೆಗುಂಪು?

ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ : ಆಮದು ಬಿಲ್‌ನಲ್ಲಿ ಉಳಿತಾಯವಾಗುವ 91,000 ಕೋಟಿ ರೂ. ಕೃಷಿ ಕ್ಷೇತ್ರಕ್ಕೆ ಬಳಕೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group