Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ ‘ಮಹಾವತಾರ್ ನರಸಿಂಹ’ ಟೀಸರ್ ಬಿಡುಗಡೆ

ಇದೊಂದು 3ಡಿ ಹಾಗೂ ಅನಿಮೇಶನ್ ಸಿನಿಮಾ | ವಿಷ್ಣುವಿನ ಮಹಾವತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದೆ.

by Bengaluru Wire Desk
November 16, 2024
in News Wire, Public interest
Reading Time: 1 min read
0

ಬೆಂಗಳೂರು, ನ.16 www.bengaluruwire.com : ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಈಗಾಗಲೇ ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿದ್ದು, ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಇದರ ಪೋಸ್ಟರ್ ಟೀಸರನ್ನು ಇಂದು ಬಿಡುಗಡೆ ಮಾಡಿದೆ. ಆ ಮೂಲಕ ಆನಿಮೇಷನ್ ನಲ್ಲಿ ನರಸಿಂಹಾವತಾರವನ್ನು ಪ್ರೇಕ್ಷಕರು ನಿರೀಕ್ಷಿಸಬಹುದು.

ಹೊಂಬಾಳೆ ಫಿಲಮ್ಸ್ ಮೊದಲ ಬಾರಿಗೆ ಪೌರಾಣಿಕ ಕತೆಯ ಆನಿಮೇಷನ್ ಸಿನಿಮಾದ ಮೇಲೆ ಬಂಡವಾಳ ಹಾಕುತ್ತಿದೆ. ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾ ಎಂದು ಘೋಷಣೆ ಮಾಡಿದೆ.

ಈ ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಆನಿಮೇಷನ್ ಸಿನಿಮಾ ಹೇಳಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರನ್ನು ಬಿಡುಗಡೆ ಮಾಡಿದೆ.

ಎಕ್ಸ್ ಅಧಿಕೃತ ಖಾತೆಯಲ್ಲಿ ಹೊಂಬಾಳೆ ಫಿಲಮ್ಸ್ ಮಹಾವತಾರ್ ಟೇಲ್ಸ್ ಹೆಸರಿನಲ್ಲಿ ಖಾತೆ ತೆರೆದಿದ್ದು, “ನಂಬಿಕೆಗೆ ಸವಾಲು ಬಂದಾಗ, ಅವನು ಕಾಣಿಸಿಕೊಳ್ಳುತ್ತಾನೆ.

 ಕತ್ತಲೆ ಮತ್ತು ಅವ್ಯವಸ್ಥೆಯಿಂದ ಛಿದ್ರಗೊಂಡ ಜಗತ್ತಿನಲ್ಲಿ… ಭಗವಾನ್ ವಿಷ್ಣುವಿನ ಅತ್ಯಂತ ಶಕ್ತಿಶಾಲಿ ಅವತಾರದ, ಅರ್ಧ ಮನುಷ್ಯ, ಅರ್ಧ ಸಿಂಹ ಅವತಾರ ಗೋಚರತೆಗೆ ಸಾಕ್ಷಿಯಾಗಲಿದೆ” ಎಂದು ಪೋಸ್ಟ್ ಮಾಡಿದೆ.

‘ಮಹಾವತಾರ್ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕ ಕಾಲಕ್ಕೆ ಬಿಡುಗಡೆಯಾಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ. ಈ ಚಿತ್ರಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಹಿರಣ್ಯಕಶಪು ಹಾಗೂ ನರಸಿಂಹನ ಕುರಿತ ಕಥೆಯು ಅದ್ಧೂರಿಯಾಗಿ, ರೋಚಕವಾಗಿ ಚಿತ್ರ ನಿರ್ಮಾಣವಾಗಲಿದೆ.

ವಿಷ್ಣುವಿನ ಮಹಾವತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ಮಹಾವತಾರ್ ನರಸಿಂಹ’ ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಸಂಸ್ಥೆಯು ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

When Faith is Challenged, He Appears.
In a World torn apart by Darkness and Chaos… Witness the Appearance of the Legend, The Half-Man, Half-Lion Avatar-Lord Vishnu's Most Powerful Incarnation.

▶️ https://t.co/J7jKssVcS7

Experience the Epic Battle between Good and Evil in 3D.… pic.twitter.com/TMfqWkK1jn

— Hombale Films (@hombalefilms) November 16, 2024
WhatsApp Join our WhatsApp Channel
Previous Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Next Post

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

Next Post

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

ತಿರುಪತಿ ದೇವಸ್ಥಾನದ ಒಂದು ನೋಟ

TTD News | ಸಿಹಿ ಸುದ್ದಿ : ವೆಂಕಟೇಶ್ವರ ದೇವರ ದರ್ಶನ, ಕಾಯುವಿಕೆ ಸಮಯ ಗಣನೀಯ ಕಡಿತಕ್ಕೆ ನಿರ್ಧರಿಸಿದ ಟಿಟಿಡಿ ಮಂಡಳಿ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group