Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

2026ರ ವೇಳೆಗೆ ರಾಜ್ಯದ 5 ಸಾವಿರ ಆರೋಗ್ಯ ಕೇಂದ್ರಗಳಿಗೆ ಸೌರ ವಿದ್ಯುತ್ ಅಳವಡಿಕೆ : 10 ವರ್ಷಗಳಲ್ಲಿ ಸರ್ಕಾರಿ ಬೊಕ್ಕಸಕ್ಕೆ 100 ಕೋಟಿ ರೂ. ಉಳಿತಾಯ

by Bengaluru Wire Desk
November 21, 2024
in Public interest
Reading Time: 1 min read
0
ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.21 www.bengaluruwire.com : ರಾಜ್ಯ ಸರ್ಕಾರವು ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026 ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಸುವ “ಸೌರ ಸ್ವಾಸ್ಥ್ಯ” ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಗುರವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 120 ಕೋಟಿ ರೂ. ವೆಚ್ಚದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರ ಮತ್ತಿತರ ಕಡೆಗಳಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದೆ. ಹೀಗಾಗಿ 5 ಲಕ್ಷ ವಿದ್ಯುತ್ ಯುನಿಟ್ ಗಳ ಉಳಿತಾಯವಾಗಲಿದೆ. ಅಲ್ಲದೆ ಇದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿ ತಿಂಗಳಿಗೆ ವಿದ್ಯುತ್ ಬಿಲ್ ನಲ್ಲಿ 50 ಲಕ್ಷ ರೂ.ನಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ. 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದರು.

Soura Swasthya Program Launch
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಸೌರ ಸ್ವಾಸ್ಥ್ಯ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ (ಎಡಗಡೆಯಿಂದ ಮೂರನೆಯವರು) ಉಪಸ್ಥಿತರಿದ್ದರು.

ಈ ವಿಷಯದಲ್ಲಿ ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರ ಹೆಜ್ಜೆಯಿಟ್ಟಿದೆ. ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದೆ.  ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಸೌರಶಕ್ತಿ ಹೊಂದಿದೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು‌ 3 ಮೆಗಾ ವ್ಯಾಟ್ ಸೌರ ವಿದ್ಯುತನ್ನು ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.‌

ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ-ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ

ಯೋಜನೆಯ ಪ್ರಮುಖಾಂಶಗಳು ಈ ಕೆಳಕಂಡಂತಿದೆ :

* ಆರೋಗ್ಯ ಸೇವೆಗಳ ಅಗತ್ಯಗಳನ್ನು 24×7 ಚಾಲ್ತಿಯಲ್ಲಿರುವಂತೆ ಖಾತರಿಪಡಿಸಿಕೊಳ್ಳಲು ಸೋಲಾರ್ ಸೌಲಭ್ಯ ನೀಡಲಾಗುತ್ತೆ.

* ರಿಮೋಟ್ ಮಾನಿಟರಿಂಗ್ ಸಿಸ್ಟಮ್ (RMS) ಮುಖಾಂತರ ನಿರಂತರ ನಿಗಾ ಹಾಗೂ ಸೌರ ಇ-ಮಿತ್ರಾ ಮೊಬೈಲ್ ಆ್ಯಪ್ ಮೂಲಕ ಸೋಲಾರ್ ಸಾಧನಗಳ ನಿರ್ವಹಣೆ.

ಸೆಲ್ಕೊ ಫೌಂಡೇಷನ್ ಸಹಯೋಗದಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮೊದಲ ಹಂತದಲ್ಲಿ ಸೌರ ವಿದ್ಯುತ್ ಫಲಕ ಅಳವಡಿಸಿರುವ ಕಟ್ಟಡದ ಚಿತ್ರ.

2026 ರ ವೇಳೆಗೆ 5000 ಆರೋಗ್ಯ ಕೇಂದ್ರಗಳಿಗೆ (3381 ಉಪ ಕೇಂದ್ರಗಳು, 1500 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 119 ತಾಲೂಕು ಆಸ್ಪತ್ರೆಗಳು) ಸೌರಶಕ್ತಿ ಅಳವಡಿಸಲಾಗುವುದು.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಲ್ಲಿ ಬ್ಯಾಟರಿ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ನಿರಂತರವಾಗಿ 24/7 ವಿದ್ಯುತ್ ದೊರೆಯಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 4 ರಿಂದ 5 ಕಿ.ವ್ಯಾಟ್ ಸೌರ ಫಲಕ, 6 ಕೆವಿಎ  ಸೌರ ವಿದ್ಯುತ್ ಕಂಡೀಷನಿಂಗ್ ಘಟಕ, ತಾಲೂಕು ಆಸ್ಪತ್ರೆ ಸೋಲಾರ್ ಪ್ಯಾನಲ್  10 ಕಿ.ವ್ಯಾಟ್, ಸೌರ ವಿದ್ಯುತ್ ಕಂಡೀಷನಿಂಗ್ ಘಟಕ 10 ಕಿ.ವ್ಯಾಟ್ ಸಾಮರ್ಥ್ಯ ಹೊಂದಿರಲಿದೆ. ಈ ಮಹಾತ್ವಕಾಂಕ್ಷಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರಂತರ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಲಿದೆ. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಈ ರೀತಿಯ ಸಂಪೂರ್ಣ ನಿರ್ವಹಣೆಯ ಸಂಯೋಜಿತ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಸೌರ ಶಕ್ತಿ ಅಳವಡಿಕೆ ಯೋಜನಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಎಪಿಎಲ್ ಕಾರ್ಡುಗಳಿಗೆ ಮೇ 2023ರಿಂದ ಪಡಿತರ ನೀಡದ ಆಹಾರ ಇಲಾಖೆ? : ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ವರ್ಗಾವಣೆ ಎಂಬ ಚಕ್ರವ್ಯೂಹ!!

Next Post

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Next Post
ದೇವನಹಳ್ಳಿಯಲ್ಲಿ ತಲೆ ಎತ್ತಿರುವ ಅಕ್ಕಾ ಕೆಫೆ ಮತ್ತು ಬೇಕರಿಯ ಹೊರಾಂಗಣ ನೋಟ.

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group