Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

KMF Nandini Milk | ಕೆಎಂಎಫ್ ನಂದಿನಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ : ಹೆಚ್ಚುವರಿ ಹಾಲು ಕಡಿತ

ನೂತನ ವರ್ಷದಲ್ಲಿ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡುವ ನಿರೀಕ್ಷೆ | 50 ಎಂಎಲ್ ಹೆಚ್ಚುವರಿ ಹಾಲು ಕಡಿತ, 2 ರೂ. ದರವೂ ಇಳಿಕೆ | ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ ಮಾಡಿದ ಸಿಎಂ

by Bengaluru Wire Desk
December 26, 2024
in Bengaluru Focus, News Wire, Photo Gallery
Reading Time: 1 min read
0

ಬೆಂಗಳೂರು, ಡಿ.26 www.bengaluruwire.com : ಕರ್ನಾಟಕ ಹಾಲು ಒಕ್ಕೂಟ (KMF) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆ (Nandini Milk Rate Revision)ಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ಕೇವಲ ಆರು ತಿಂಗಳ ಹಿಂದೆಯಷ್ಟೇ ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳವಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಏರಿಕೆ ಮಾಡುವ ಕುರಿತು ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಎಲ್‌. ಭೀಮಾನಾಯ್ಕ (L Bhimanaika) ಅವರು ಗುರುವಾರ ಸುಳಿವು ನೀಡಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರದ ಹಂತದಲ್ಲಿ ದರ ಏರಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ತಿಳಿಸಿದ್ದಾರೆ.

ನೂತನ ವರ್ಷದಲ್ಲಿ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡುವ ನಿರೀಕ್ಷೆ :

‘ಹಾಲು ಉತ್ಪಾದಿಸುವ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಿಸುವ ರೈತರ ಪರ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ‘ದಕ್ಷಿಣ ಭಾರತದ ಇತರೆ ರಾಜ್ಯಗಳು ಮತ್ತು ಅಮುಲ್‌ ಹಾಲಿಗೆ ಹೋಲಿಸಿದರೆ ಕರ್ನಾಟಕ (Karnataka)ದ ನಂದಿನಿ ಹಾಲಿನದರ ಕಡಿಮೆಯಿದೆ. ದರ ಏರಿಕೆ ಮಾಡಿದ ನಂತರವೂ ನಮ್ಮ ರಾಜ್ಯದ ಹಾಲಿನ ಬೆಲೆಯು ಲೀಟರ್‌ ಗೆ ಇತರೆ ರಾಜ್ಯಗಳಿಗಿಂತ 14 ರೂ. ಕಡಿಮೆ ಇದೆ. ಗುಣಮಟ್ಟದ ಹಾಲನ್ನೂ ಕೆಎಂಎಫ್ ನೀಡುತ್ತಿದೆ ಎಂದು ಆರು ತಿಂಗಳ ದರ ಏರಿಕೆ ಮಾಡಿದಾಗ ಭೀಮಾನಾಯ್ಕ ಹೇಳಿಕೆ ನೀಡಿದ್ದರು.

50 ಎಂಎಲ್ ಹೆಚ್ಚುವರಿ ಹಾಲು ಕಡಿತ, ದರವೂ ಇಳಿಕೆ :

ಇದೇ ವೇಳೆ ಈ ಹಿಂದೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 50 ಎಂಎಲ್ ಹೆಚ್ಚುವರಿ ಹಾಲನ್ನು ಕಡಿತ ಮಾಡಿ ಅದರ ದರವನ್ನೂ ಕೂಡ 2 ರೂ.ನಷ್ಟು ಇಳಿಕೆ ಮಾಡಲಾಗುತ್ತೆ ಎಂದು ಭೀಮಾನಾಯ್ಕ್ ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಕೆಎಂಎಫ್‌ಗೆ ಹೆಚ್ಚಿನ ಹಾಲು ಸಂಗ್ರಹವಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು 50 ಎಂಎಲ್‌ ಹೆಚ್ಚಿಸಿ ದರವನ್ನೂ 2 ರೂ.  ಹೆಚ್ಚಳ ಮಾಡಲಾಗಿತ್ತು. ಇದೀಗ ಹಾಲಿನ ಜೊತೆಗೆ ದರವನ್ನೂ ಹಿಂಪಡೆಯುವುದಾಗಿ ಭೀಮಾನಾಯ್ಕ್‌ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ 25ರಂದು 1000 ಎಂಎಲ್‌ ಹಾಲಿಗೆ 50 ಎಂಎಲ್‌ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ ಮಾರಾಟ ಮಾಡುವ ಘೋಷಣೆ ಮಾಡಲಾಗಿತ್ತು. ಜೂನ್‌ 26ರಿಂದಲೇ ಹೊಸ ತೀರ್ಮಾನ ಅನುಷ್ಠಾನಕ್ಕೆ ಬಂದಿತ್ತು. ಈ ವೇಳೆ ಹಾಲಿನ ದರವನ್ನು ಲೀಟರ್‌ಗೆ 44 ರೂ.ನಿಂದ 46 ರೂ.ಗೆ ಏರಿಕೆ ಮಾಡಲಾಗಿತ್ತು. ಹಾಗೆಯೇ 22 ರೂ. ಇದ್ದ 500 ಎಂಎಲ್‌ ಪ್ಯಾಕೆಟ್ ಹಾಲಿಗೂ 50 ಎಂಎಲ್ ಹೆಚ್ಚುವರಿ ಸೇರಿಸಲಾಗಿತ್ತು. ಹಾಗೂ ದರವನ್ನು 24 ರೂ.ಗೆ ಏರಿಕೆ ಮಾಡಲಾಗಿತ್ತು.

ಇದಕ್ಕೂ ಮುನ್ನ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಮಾರ್ಕೆಟಿಂಗ್ ನಿರ್ದೇಶಕರಾದ ರಘುನಂದನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಸೇನಾ ವಾಹನ ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

Next Post

ಭಾರತದ ಆರ್ಥಿಕ ಉದಾರೀಕರಣದ ರುವಾರಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಸ್ತಂಗತ

Next Post

ಭಾರತದ ಆರ್ಥಿಕ ಉದಾರೀಕರಣದ ರುವಾರಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಸ್ತಂಗತ

ಮೆಡಿಕಲ್ ಸ್ಟೋರ್ ನಲ್ಲಿ ನೀವು ಖರೀದಿಸುವ ಔಷಧಿ ಅಸಲಿಯಾ? ನಕಲಿಯಾ? ಒಂದೇ ಕ್ಷಣದಲ್ಲಿ ಹೀಗೆ ಪತ್ತೆ ಹಚ್ಚಬಹುದು!!

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group