Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿಯಿದೆ : ತುಷಾರ್ ಗಿರಿ ನಾಥ್

ದೇಶದಲ್ಲಿಯೇ ಪ್ರಥಮ ಬಾರಿಗೆ ಸ್ಥಳೀಯಾಡಳಿತ ಸಂಸ್ಥೆ ಬಿಬಿಎಂಪಿ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ.

by Bengaluru Wire Desk
February 15, 2025
in Bengaluru Focus
Reading Time: 1 min read
0

ಬೆಂಗಳೂರು: ಫೆ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿ (Stray dogs) ಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು. 

ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. 

ಬಿಬಿಎಂಪಿ ಪಶುಪಾಲನಾ ವಿಭಾಗ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ(ABC) ಚಿಕಿತ್ಸೆ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು(ARV) ಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿರುತ್ತದೆ. 

ರೇಬೀಸ್ ಲಸಿಕೆ ಹೊರತು ಪಡಿಸಿ ಬೀದಿ ನಾಯಿಗಳಲ್ಲಿ ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳನ್ನು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ನಿರ್ವಹಿಸುವುದು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತ್ಯಗತ್ಯವಾಗಿರುತ್ತದೆ.

ಬೀದಿ ನಾಯಿಗಳಿಗೆ ಮಾರಕವಾಗಿರುವ ರೋಗಗಳಲ್ಲಿ ಐದು ರೋಗಗಳು ತುಂಬಾ ಮಾರಕವಾಗಿರುತ್ತದೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸಂಯುಕ್ತ ಲಸಿಕೆಯು ಅತ್ಯವಶ್ಯಕವಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವಂತಹ ನಾಗರಿಕರ ಆರೋಗ್ಯ ಕಾಪಾಡುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದೇ ರೀತಿ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳ ಆರೋಗ್ಯ ಕಾಪಾಡವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೀದಿನಾಯಿಗಳಲ್ಲಿ ಕಾಣಿಸಿಕೊಳ್ಳುವಂತಹ ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕುವುದರಿಂದ ಈ ಮಾರಕ ರೋಗಗಳ ಹರಡುವಿಕೆ ಹಾಗು ತಡೆಗಟ್ಟುವಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವು ಉಪಯುಕ್ತವಾಗಲಿದೆ. 

ಪಾಲಿಕೆಯ ವ್ಯಾಪ್ತಿಯಲ್ಲಿ 2023ನೇ ಸಾಲಿನ ಬೀದಿ ನಾಯಿ ಸಮೀಕ್ಷೆಯಲ್ಲಿ ಅಂದಾಜಿಸಲಾಗಿರುವ 2.79 ಲಕ್ಷ ಬೀದಿನಾಯಿಗಳಲ್ಲಿ ಶೇ. 50ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಪ್ರಸಕ್ತ ಸಾಲಿನಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ನಾಯಿಗಳಿಗೆ ಮಾರಕವಾಗಿರುವ ಐದು ರೋಗಗಳ ವಿವರ:

1. ಕೆನೈನ್ ಡಿಸ್ಟೆಂಪರ್(Canine Distemper)

2. ಕೆನೈನ್ ಹೆಪಟೈಟಿಸ್(Canine hepatitis)

3. ಕೆನೈನ್ ಪಾರ್ವವೈರಸ್(Canine Parvovirus)

4. ಕ್ಯಾನೈನ್ ಪ್ಯಾರಾ ಇನ್ಫ್ಲುಯೆನ್ಸ(Canine para influenza)

5. ನಾಯಿಗಳಲ್ಲಿ ಲೆಪ್ಟೊಸ್ಪೈರೋಸಿಸ್(Canine Leptospirosis)-(2 ಸ್ಟೈನ್) (ನಾಯಿಗಳಿಂದ ಮನುಷ್ಯರಿಗೆ ಹರಡಬಹುದಾದ ರೋಗ)

ಈ ವೇಳೆ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ನಿರ್ದೇಶಕರಾದ ಡಾ. ಚಂದ್ರಯ್ಯ, ಎಲ್ಲಾ ವಲಯಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಸಂಕೀರ್ಣದಿಂದ ಸರಳತೆಯತ್ತ ಹೊರಳುತ್ತಿದೆ ದೇಶದ ಆದಾಯ ತೆರಿಗೆ ಕಾನೂನು : ನೂತನ ಮಸೂದೆ ತೆರಿಗೆದಾರರಿಗೆ ಹೇಗೆ ಅನುಕೂಲ?

Next Post

Attention…!! | ಮೆಟ್ರೋ ಕಾಮಗಾರಿ ಕಾರಣ : ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ ತನಕ ಈ ಪ್ರಮುಖ ಫ್ಲೈಓವರ್ ಬಂದ್

Next Post

Attention...!! | ಮೆಟ್ರೋ ಕಾಮಗಾರಿ ಕಾರಣ : ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ ತನಕ ಈ ಪ್ರಮುಖ ಫ್ಲೈಓವರ್ ಬಂದ್

ನವದೆಹಲಿಯ ರೈಲು ದುರ್ಘಟನೆ ಸಂಭವಿಸಲು ಅಸಲಿಗೆ ಆಗಿದ್ದೇನು?  ತನಿಖಾ ವರದಿ ಏನು ಹೇಳುತ್ತೆ?

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group