Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಅನ್ನಭಾಗ್ಯ ಯೋಜನೆ : ಹಣದ ಬದಲಿಗೆ ಅಕ್ಕಿ ; ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧಾರ

by Bengaluru Wire Desk
February 19, 2025
in News Wire
Reading Time: 1 min read
0

ಬೆಂಗಳೂರು: ಫೆ.19 www.bengaluruwire.com : ಅನ್ನಭಾಗ್ಯ ಯೋಜನೆ (Anna Bhagya Scheme)ಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಪಡಿತರ ವಿತರಣೆ ವ್ಯವಸ್ಥೆ ಅಡಿ ಇದೇ ಫೆಬ್ರುವರಿಯಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ಲಭ್ಯವಾಗಲಿದೆ.

‘ಗ್ಯಾರಂಟಿ’ ಯೋಜನೆ (Guarantee Scheme)ಯ ಘೋಷಣೆಯಂತೆ ರಾಜ್ಯ ಸರ್ಕಾರ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ 170 ರೂ. ಫಲಾನುಭವಿಗಳಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಸ್ಥಗಿತವಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ಇಂದು ವಿಧಾನಸೌಧದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ನವೆಂಬರ್‌, ಡಿಸೆಂಬರ್‌ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡಲು ಆಹಾರ ಇಲಾಖೆ ನಿರ್ಧರಿಸಲಾಗಿದೆ. ಅಂದರೆ ಇದೊಂದು ತಿಂಗಳು ಮಾತ್ರ ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ಸಿಗಲಿದೆ.

ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ‘ಗ್ಯಾರಂಟಿ’ ಭರವಸೆಯಂತೆ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಹಂಚಿಕೆ‌ ಮಾಡಬೇಕಿತ್ತು. ಆದರೆ, ಅಗತ್ಯ ಪ್ರಮಾಣದ ಅಕ್ಕಿ ಹೊಂದಿಸಲು ಸಾಧ್ಯವಾಗದ ಕಾರಣ ಕೇಂದ್ರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಮಾತ್ರ ಪೂರೈಸಿ, ಉಳಿದ 5 ಕೆ.ಜಿ. ಅಕ್ಕಿಯ ಬದಲು ಹಣ ನೀಡಲು ತೀರ್ಮಾನಿಸಿತ್ತು. ಪ್ರತಿ ಕೆ.ಜಿ.ಗೆ 34 ರೂ.ನಂತೆ ಲೆಕ್ಕ ಹಾಕಿ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಪ್ರತಿ ತಿಂಗಳು 170 ರೂ. ಜಮೆ ಮಾಡುತ್ತಾ ಬಂದಿತ್ತು.

ಪ್ರತಿ ತಿಂಗಳು 190 ಕೋಟಿ ರೂ. ಸರ್ಕಾರಕ್ಕೆ ಉಳಿತಾಯ: 

ಕೇಂದ್ರ ಸರ್ಕಾರ ಕೆ.ಜಿ.ಗೆ 22.50 ರೂ. ನಂತೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹190 ಕೋಟಿ ಉಳಿತಾಯವಾಗಲಿದೆ. ಅಷ್ಟರ ಮಟ್ಟಿಗೆ ಆರ್ಥಿಕ ಸಂಪನ್ಮೂಲ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ಕೆಜಿ ಅಕ್ಕಿ 34 ರೂ. ಗೆ ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ 22.50 ರೂ. ದರದಲ್ಲಿ ಅಕ್ಕಿ ಖರೀದಿ ಮಾಡಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗುತ್ತದೆ.

ಅನ್ನಭಾಗ್ಯ ಯೋಜನೆ ನಗದು ವರ್ಗಾವಣೆ (DBT):-

ಅಕ್ಟೋಬರ್-2024ರ ತಿಂಗಳಲ್ಲಿ 1,16,39,179 ಕಾರ್ಡ್ ಗಳ 4,12,16,838 ಫಲಾನುಭವಿಗಳಿಗೆ ರೂ. 676.79 ಕೋಟಿ ನೇರ ನಗದು ಪಾವತಿ ಮಾಡಲಾಗಿದೆ. ಡಿಬಿಟಿ ಪ್ರಾರಂಭವಾದ ಜುಲೈ-2023 ರಿಂದ ಅಕ್ಟೋಬರ್-2024ರವರೆಗೆ ಒಟ್ಟು 10452.00 ಕೋಟಿ ರೂ. ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳ ಹಣ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕೇಂದ್ರ ಸರ್ಕಾರದ OMSS(D) ಯೋಜನೆಯಡಿ ಪ್ರತಿ ಕೆ.ಜಿ. ಅಕ್ಕಿಗೆ ದರ ನಿಗದಿಪಡಿಸಿರುವ ಬಗ್ಗೆ:

1. 26-01-2023 ರಂತೆ OMSS(D) ಪ್ರತಿ ಕೆ.ಜಿ. ಅಕ್ಕಿಗೆ ರೂ. 34/- ನಿಗದಿಪಡಿಸಿರುತ್ತದೆ. 

2. ಕೇಂದ್ರ ಸರ್ಕಾರದ ಆದೇಶದ ದಿನಾಂಕ: 09-07-2024ರ OMSS(D) ದರವನ್ನು ಪ್ರತಿ ಕೆ.ಜಿ. ಅಕ್ಕಿಗೆ ರೂ. 28/- ನಿಗದಿಪಡಿಸಿರುತ್ತದೆ. 3. ಕೇಂದ್ರ ಸರ್ಕಾರದ ಆದೇಶದ ದಿನಾಂಕ: 17-01-2025ರಂತೆ ಪ್ರತಿ ಕೆ.ಜಿ. ಅಕ್ಕಿಗೆ ರೂ. 22.50/- ನಿಗದಿಪಡಿಸಿರುತ್ತದೆ.

ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿಗಮ‌ದ ನಿರ್ದೇಶಕ ಚಂದ್ರಕಾಂತ್,ಸಚಿವರ ಆಪ್ತ ಕಾರ್ಯದರ್ಶಿ  ಡಾ.ಹೆಚ್.ನಟರಾಜ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಎಂ ಎಸ್ ಎನ್. ಬಾಬು.ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬಿಬಿಎಂಪಿ ಪ್ರೌಢಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ : ವಿಶೇಷ ಆಯುಕ್ತರಿಂದ ಅನಿರೀಕ್ಷಿತ ಭೇಟಿ

Next Post

ಬೆಂಗಳೂರಿನಲ್ಲಿ ಗೂಗಲ್‌ ಕಂಪನಿಯ, ದೇಶದ ಅತಿದೊಡ್ಡ ಕಚೇರಿ “ಅನಂತ” ಕಾರ್ಯಾರಂಭ : ಈ ಕ್ಯಾಂಪಸ್ ವಿಶೇಷತೆಯೇನು?

Next Post

ಬೆಂಗಳೂರಿನಲ್ಲಿ ಗೂಗಲ್‌ ಕಂಪನಿಯ, ದೇಶದ ಅತಿದೊಡ್ಡ ಕಚೇರಿ "ಅನಂತ" ಕಾರ್ಯಾರಂಭ : ಈ ಕ್ಯಾಂಪಸ್ ವಿಶೇಷತೆಯೇನು?

ವಿಧಾನಸೌಧದ ಸಾಂದರ್ಭಿಕ ಚಿತ್ರ

IAS Transfers | ಬಜೆಟ್ ಮಂಡನೆ ಸಮೀಪವಿರುವಾಗ ರಾಜ್ಯ ಸರ್ಕಾರದಿಂದ 10 ಐಎಎಸ್ ಅಧಿಕಾರಿಗಳ ವರ್ಗಾವಣೆ

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group