Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಹೆಬ್ಬಾಳ : ಕೆಐಡಿಬಿ ಭೂಮಿ ನಾ ಕೊಡೆ…ಬಿಎಂಆರ್ ಸಿಎಲ್ ನಾ ಬಿಡೆ, ಎಂಬಂತಾಗಿದೆ : ಉನ್ನತ ಮಟ್ಟದ ಸಭೆಯಲ್ಲಿ ಇನ್ನೂ ಇತ್ಯರ್ಥವಾಗದ ಭೂ ವ್ಯಾಜ್ಯ

by Bengaluru Wire Desk
March 1, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ಹೆಬ್ಬಾಳದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB-ಕೆಐಎಡಿಬಿ)  ಸ್ವಾಧೀನಪಡಿಸಿಕೊಂಡಿರುವ 45 ಎಕರೆ ಭೂಮಿಯನ್ನು ಹಸ್ತಾಂತರಿಸುವಂತೆ ನಮ್ಮ ಮೆಟ್ರೋ ಒಂದು ವರ್ಷದ ಹಿಂದಿನಿಂದಲೂ ಮಾಡಿದ ಮನವಿಗೆ ಇಂದಿನ ಬೃಹತ್ ಕೈಗಾರಿಕಾ ಸಚಿವರು ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರ ಉನ್ನತ ಮಟ್ಟದ ಸಭೆಯಲ್ಲೂ ಯಾವುದೇ ಅಂತಿಮ ನಿರ್ಣಯಕ್ಕೆ ಬಂದಿಲ್ಲ.

ಬೆಂಗಳೂರು ನಗರಾಭಿವೃದ್ಧಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆ ವಿಧಾನಸೌಧದಲ್ಲಿ ಶುಕ್ರವಾರ ನಡೆಯಿತು. ಈ ವೇಳೆ ಹೆಬ್ಬಾಳ ಜಂಕ್ಷನ್ ನಲ್ಲಿ ನಮ್ಮ ಮೆಟ್ರೋ ಡಿಪೋ, ಬಹು ವಿಧದ ಸಾರಿಗೆ ಹಬ್, ಬಹು ಹಂತದ ಕಾರ್ ನಿಲ್ದಾಣ ಸೇರಿದಂತೆ ಸಾರಿಗೆ ಸಂಪರ್ಕ ಹಬ್ ಮಾಡುವ ಕಾರಣಕ್ಕೆ ಕೆಐಎಡಿಬಿ ಸ್ವಾಧೀನಪಡಿಸಿಕೊಂಡ ಭೂಮಿಯನ್ನು 500 ಕೋಟಿ ರೂ. ಪರಿಹಾರ ಹಣ ನೀಡಿ ಪಡೆದುಕೊಳ್ಳಲು ಬಿಎಂಆರ್ ಸಿಎಲ್ ಸಿದ್ಧವಿದೆ. ಆದರೂ ಮೆಟ್ರೋ ಮನವಿಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿದ್ದ ಉನ್ನತ ಮಟ್ಟದ ಸಭೆಯಲ್ಲೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ.

ವಿಧಾನಸೌಧದಲ್ಲಿ ಇಬ್ಬರು ಸಚಿವರ ನೇತೃತ್ವದಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ಜರುಗಿತು.

ಹೆಬ್ಬಾಳದಲ್ಲಿ ನಮ್ಮ ಮೆಟ್ರೋ ನೀಲಿ, ಕೆಂಪು ಹಾಗೂ ಕಿತ್ತಳೆ ಬಣ್ಣದ ರೈಲ್ವೆ ಮಾರ್ಗ ಸಂಪರ್ಕಿಸಲು ಕೆಐಡಿಬಿ ಭೂಮಿ ಅಗತ್ಯವಾಗಿದೆ. ಇಪ್ಪತ್ತು ವರ್ಷಗಳ ಹಿಂದೆ ಈ ಸ್ಥಳದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ ಕೆಐಎಡಿಬಿ 50 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ 2023ರ ವಿಧಾನಸಭೆ ಚುನಾವಣೆ ಮಾದರಿ ನೀತಿಸಂಹಿತೆ ಜಾರಿಗೆ ಮುನ್ನ ಆಗಿನ ಬಿಜೆಪಿ ಸರ್ಕಾರ ಇದೇ ಸ್ಥಳದಲ್ಲಿ ಐಟಿ ಪಾರ್ಕ್, ಶಾಪಿಂಗ್ ಮಾಲ್, ಹೋಟೆಲ್ ಸೇರಿದಂತೆ ಸಂಯೋಜಿತ ಟೌನ್ ಶಿಪ್ ನಿರ್ಮಾಣ ಮಾಡಲು ಒಪ್ಪಿಗೆ ನೀಡಿತ್ತು. 

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಆಗಿರುವ ಹೆಬ್ಬಾಳದಲ್ಲಿನ ಈ ಸ್ಥಳಕ್ಕೆ ರಿಯಲ್ ಎಸ್ಟೇಟ್ ಪ್ರಭಾವ, ಲಾಭಿ ಜೋರಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರು ಈ ಭೂಮಿ ಮೇಲೆ ಕಣ್ಣಿಟ್ಟಿರುವುದು ಮತ್ತೊಂದು ಕಾರಣ. ಇದೇ ಕಾರಣಕ್ಕೆ ಕೆಐಡಿಬಿ ಭೂಮಿ ಹಸ್ತಾಂತರಕ್ಕೆ ವಿಳಂಬ ಧೋರಣೆಗೆ ಕಾರಣ ಎನ್ನಲಾಗುತ್ತಿದೆ.

ಹೆಬ್ಬಾಳ ಟ್ರಾಫಿಕ್ ಜಂಜಾಟದಿಂದ ಬೇಸೆತ್ತಿದ್ದ ಸಾರ್ವಜನಿಕರು ಈ ಪ್ರಮುಖ ಸ್ಥಳವನ್ನು ಸಾರ್ವಜನಿಕ ಸಾರಿಗೆಗೆ ಬಳಸುವ ಬದಲು ಸರ್ಕಾರ ರಿಯಲ್ ಎಸ್ಟೇಟ್ ಯೋಜನೆಗೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದರು. ಹೆಬ್ಬಾಳದಲ್ಲಿನ ಈ ಭೂಮಿಯನ್ನು ನಮ್ಮ ಮೆಟ್ರೋ ರೈಲ್ವೇ ಯೋಜನೆಗೆ ಹಸ್ತಾಂತರಿಸುವ ಬಗ್ಗೆ ಈ ಹಿಂದೆಯೂ ಸಚಿವ ಎಂ.ಬಿ.ಪಾಟೀಲ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದರೂ ಫಲಪ್ರದವಾಗಿರಲಿಲ್ಲ. ಅದರ ಮುಂದುವರೆದ ಭಾಗವೇ ಇಂದಿನ ಸಭೆಯಲ್ಲೂ ವ್ಯಕ್ತವಾಯಿತು ಎಂದು ಮೂಲಗಳು ಖಚಿತಪಡಿಸಿವೆ.

ಇದಲ್ಲದೆ ಇಂದಿನ ಉನ್ನತ ಮಟ್ಟದ ಸಭೆಯಲ್ಲಿ ನಗರದಲ್ಲಿ ಎಲ್ಲೆಲ್ಲಿ ಪ್ರಸ್ತಾಪಿತ ನಮ್ಮ ಮೆಟ್ರೋ ಮಾರ್ಗ ಬರುವುದೋ ಅಲ್ಲಲ್ಲಿ ಕೆಐಡಿಬಿ ಭೂಸ್ವಾಧೀನಪಡಿಸಿಕೊಂಡ ಭೂಮಿಯನ್ನು ಮೆಟ್ರೋಗೆ ಹಸ್ತಾಂತರಿಸುವ ಬಗ್ಗೆಯೂ ಬಿಎಂಆರ್ ಸಿಎಲ್ ಅಧಿಕಾರಿಗಳು ಸಭೆಯಲ್ಲಿ ಚರ್ಚಿಸಿದರೂ ಅದಕ್ಕೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೊಪ್ಪು ಹಾಕಲಿಲ್ಲ.

ಕೆಐಡಿಬಿ ಗೆ ಹೆಬ್ಬಾಳದಲ್ಲಿ ಭೂಸ್ವಾಧೀನಕ್ಕೆ ಅವರು ಖರ್ಚು ಮಾಡಿದ ಹಣ ಕೊಡಲು ನಮ್ಮ ಮೆಟ್ರೋ ಅಧಿಕಾರಿಗಳು ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.

 ಬಿಎಸ್ ಡಬ್ಲ್ಯುಎಂಎಲ್ ನಗರದ ನಾಲ್ಕು ಸಂಸ್ಕರಣಾ ಘಟಕ ಸ್ಥಾಪನೆ ಪೈಕಿ ಹಾರೋಹಳ್ಳಿ, ಮಾಲೂರು ಕಡೆಗಳಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡ ಭೂಮಿ ನೀಡುವಂತೆ ಬಿಬಿಎಂಪಿ ಪ್ರಸ್ತಾಪಿಸಿದಾಗ ಸಚಿವ ಎಂ.ಬಿ.ಪಾಟೀಲ್, ಆ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದಷ್ಟೇ ಹೇಳಿದರು ಎಂದು ಗೊತ್ತಾಗಿದೆ.

ಇಂದಿನ ಉನ್ನತ ಮಟ್ಟದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಗಾರರಾದ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಮ್ಮ ಮೆಟ್ರೋ ಎಂಡಿ ಮಹೇಶ್ವರ ರಾವ್, ಡಿಸಿಎಂ ಕಾರ್ಯದರ್ಶಿ ಹಾಗೂ ಬಿಎಂಆರ್ ಡಿಎ ಆಯುಕ್ತರಾದ ರಾಜೇಂದ್ರ ಚೋಳನ್, ಬಿಡಬ್ಲ್ಯುಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಬಿಎಸ್ ಡಬ್ಲ್ಯುಎಂಎಲ್ ಸಿಇಒ ಹರೀಶ್ ಕುಮಾರ್, ಬಿಡಿಎ ಎಂಜಿನಿಯರ್ ಸದಸ್ಯ ಶಾಂತರಾಜಣ್ಣ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ  ನಿರೀಕ್ಷೆ : ಲೋಡ್ ಶೆಡ್ಡಿಂಗ್ ಇಲ್ಲದೆ ಕರೆಂಟ್ ಕೊಡ್ತೀವಿ ಎಂದ ಸಚಿವ ಕೆಜೆ ಜಾರ್ಜ್

Next Post

Technology News | ಐಐಟಿಯ ಅರವಿಂದ್ ಶ್ರೀನಿವಾಸ್ AI ಲೋಕದಲ್ಲಿ ಉಂಟು ಮಾಡಿದ ಸಂಚಲನವೇನು?

Next Post

Technology News | ಐಐಟಿಯ ಅರವಿಂದ್ ಶ್ರೀನಿವಾಸ್ AI ಲೋಕದಲ್ಲಿ ಉಂಟು ಮಾಡಿದ ಸಂಚಲನವೇನು?

16th BIFFES News | ಎಂಟು ದಿನಗಳ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group