Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Free Medicines | 1032 ಬಗೆಯ ಔಷಧಿಗಳ ಉಚಿತ ಪೂರೈಕೆಗೆ ಶೀಘ್ರವೇ ಕ್ರಮ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದೆ | ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ವಿರುದ್ಧ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ

by Bengaluru Wire Desk
March 13, 2025
in News Wire, Public interest
Reading Time: 1 min read
0

ಬೆಂಗಳೂರು, ಮಾ.13 www.bengaluruwire.com : ರಾಜ್ಯದಲ್ಲಿ ಔಷಧಿಗಳ ಕೊರತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಹಾಗೂ ಉತ್ತಮ ವೈದ್ಯಕೀಯ ಸೇವೆ ನೀಡಲು ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಈ ಹಿಂದೆ ಇದ್ದ 732 ಔಷಧಿಗಳ ಪಟ್ಟಿಯನ್ನು 1032 ಕ್ಕೆ ಹೆಚ್ಚಿಸಲಾಗಿದೆ. ಇವುಗಳನ್ನು ಶೀಘ್ರವೇ ಖರೀದಿಸಿ ಉಚಿತವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರು ಪ್ರಶ್ನೆ ಕೇಳಿ, ರಾಜ್ಯಸರ್ಕಾರ ನಿಯಮಾನುಸಾರ 761 ಔಷಧಿಗಳು ಲಭ್ಯವಿರಬೇಕಿತ್ತು. ಆದರೆ ವಾಸ್ತವವಾಗಿ 231 ಮಾತ್ರ ಇದೆ.

ನಾಲ್ಕು ವರ್ಷಗಳಿಂದಲೂ ಔಷಧಿ ಖರೀದಿಗೆ ಟೆಂಡರ್‌ ಆಗಿಲ್ಲ. ರಾಷ್ಟ್ರೀಯ ಆರೋಗ್ಯ ಕಾರ್ಯ ಯೋಜನೆಯಡಿ 2024-25ನೇ ಸಾಲಿಗೆ 157 ಕೋಟಿ ರೂ.ಗಳನ್ನು ಉಚಿತ ಔಷಧಿಗಳ ಸರಬರಾಜಿಗಾಗಿ ಮೀಸಲಿಡಲಾಗಿದೆ. ಅದರಲ್ಲಿ ಡಿಸೆಂಬರ್‌ವರೆಗೆ 5.5 ಕೋಟಿ ರೂ.ಗಳನ್ನು ಮಾತ್ರ ಖರ್ಚು ಮಾಡಿದ್ದು, ಇದು ಶೇ.3.5 ರಷ್ಟು ಸಾಧನೆಯಾಗಿದೆ‌ ಎಂದು ಹೇಳಿದರು.

ಸರ್ಕಾರವು ಔಷಧಿಗಳನ್ನು ಪೂರೈಸುತ್ತಿಲ್ಲ. ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನವೂ ಖರ್ಚಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಜೀವನಾವಶ್ಯಕ ಮತ್ತು ಅಪಕ್ಷೇಣೀಯ ಎಂಬ 2 ವಿಧಗಳಲ್ಲಿ ಔಷಧಿಗಳನ್ನು ಖರೀದಿಸಲಾಗುತ್ತಿದೆ. ಈ ಬಾರಿಯ ಟೆಂಡರ್ ನಲ್ಲಿ ಈ 1032 ಔಷಧಿಗಳನ್ನು ಖರೀದಿಸಿ ಉಚಿತವಾಗಿ ವಿತರಿಸಲಾಗುತ್ತದೆ. ಈ ಮೂಲಕ ಸರ್ಕಾರ ತನ್ನ ಮೂಲಭೂತ ಕರ್ತವ್ಯಕ್ಕೆ ಬದ್ಧವಾಗಿರಲಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ಕೆಲವೊಂದು ಔಷಧಿಗಳ ಕೊರತೆಗೆ ಕಾರಣ ಟೆಂಡರುಗಳಲ್ಲಿ ಯಾರೂ ಭಾಗವಹಿಸದೇ ಇರುವುದಾಗಿದೆ. ಈ ಔಷಧಿಗಳ ಮೌಲ್ಯ ಮತ್ತು ಪ್ರಮಾಣ ಕಡಿಮೆ ಇರುವುದರಿಂದ  ಹಲವಾರು ಬಾರಿ ಟೆಂಡರ್ ಆಹ್ವಾನಿಸದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಔಷಧಿ ಸರಬರಾಜು, ಖರೀದಿ ಪ್ರಕ್ರಿಯೆಯ ಟೆಂಡರ್ ಷರತ್ತುಗಳನ್ನು ಸರಳೀಕರಣ ಮಾಡಿ ಔಷಧಿಗಳನ್ನು ಸರಬರಾಜು ಮಾಡಲು ಹೆಚ್ಚಿನ ಬಿಡ್ ದಾರರು ಭಾಗವಹಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು. 

ಪ್ರಸ್ತುತ ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ ಪ್ರಾಧಿಕಾರದ ಅನುಮೋದನೆಯೊಂದಿಗೆ ರಾಷ್ಟ್ರೀಯ ಉಚಿತ ಸೇವೆಗಳ ಕಾರ್ಯಕ್ರಮದ ಅಡಿಯಲ್ಲಿ, ಆರೋಗ್ಯ ಸಂಸ್ಥೆಗಳು ಕೊರತೆ ಔಷಧಿಗಳನ್ನು ಸ್ಥಳೀಯವಾಗಿ ಅಗತ್ಯ ಪ್ರಮಾಣದಲ್ಲಿ ಖರೀದಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದೆ. 

ತ್ವರಿತವಾಗಿ ಅವಶ್ಯವಿರುವ ಔಷಧಿಗಳನ್ನು ಖರೀದಿಸಲು ಕೆಎಸ್‍ಎಂಎಸ್‍ಸಿಎಲ್ (KSMSCL) ನ ಹಿಂದಿನ ಸರಬರಾಜುದಾರರಿಂದ ಶೇ.25 ಹೆಚ್ಚುವರಿ ಪ್ರಮಾಣದಲ್ಲಿ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ ಹಾಗೂ 23 ಔಷಧಿಗಳನ್ನು 4G Excemption ಮೂಲಕ ಕೆಎಪಿಎಲ್ (Karnataka Antibiotic and Pharmceuticals Limited – KAPL) ನಿಂದ ಒಟ್ಟು 9.50 ಕೋಟಿ ರೂ. ಮೌಲ್ಯದ ಔಷಧಿಗಳನ್ನು ಖರೀದಿಸಲು ಪ್ರಸ್ತಾವನೆ ಪರಿಶೀಲನೆಯಲ್ಲಿರುತ್ತದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.‌

ನಕಲಿ ಔಷಧ ಮಾರಾಟ ಜಾಲ ಹತ್ತಿಕ್ಕಲು ಕಠಿಣ ಕ್ರಮ :

ಇನ್ನು ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ 2023-24ನೇ ಸಾಲಿನಲ್ಲಿ 10 ಮೊಕದ್ದಮೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ 5 ಮೊಕದ್ದಮೆಗಳನ್ನು ಔಷಧ ಮತ್ತು ಕಾಂತಿವರ್ಧಕ ನಿಯಮಾವಳಿಗಳ ಅಡಿಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.  87 ಫಾರ್ಮಸಿಗಳನ್ನು ಅಮನತಿನಲ್ಲಿಟ್ಟು, 3 ಫಾರ್ಮಸಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಶೇಷವಾಗಿ ಕಳಪೆ ಗುಣಮಟ್ಟದ ಔಷಧಿಗಳ ವಿರುದ್ಧ ಆರೋಗ್ಯ ಇಲಾಖೆ ಸತತವಾಗಿ ಕ್ರಮ ಕೈಗೊಳ್ಳುತ್ತಿದೆ.  ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಖಂಡಗಳಲ್ಲಿ ಈ ಔಷಧ ತಯಾರಿಕ ಘಟಕಗಳು ಇವೆ. ಕಳಪೆ ಗುಣಮಟ್ಟದ ಔಷಧಿ ರಾಷ್ಟ್ರಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಮಟ್ಟಹಾಕಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೂಡ ಪತ್ರ ಬರೆಯಲಾಗಿದೆ ಎಂದು ಸದನಕ್ಕೆ ಉತ್ತರಿಸಿದರು.

104 ಔಷಧ ಪರಿವೀಕ್ಷಕರ ಖಾಲಿ ಹುದ್ದೆ ಭರ್ತಿ ವಿಷಯ ಕೋರ್ಟ್ ನಲ್ಲಿದೆ :

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಗೆ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 08 ಔಷಧ ಪರಿವೀಕ್ಷಕರು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಉಳಿದ 104 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 83 ಪರಿವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ ಮೇರೆಗೆ 67 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ 2021ರ ಜೂ.23ರಂದು ಇಲಾಖೆಗೆ ಆಯ್ಕೆಪಟ್ಟಿಯನ್ನು ಕಳುಹಿಸಲಾಗಿದೆ. 

ಈ ಆಯ್ಕೆಪಟ್ಟಿಯನ್ನು ವಿವಿಧ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು ವಿಚಾರಣಾ ಹಂತದಲ್ಲಿರುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ವಿವರಿಸಿದರು.

WhatsApp Join our WhatsApp Channel
Previous Post

Court News | ಮಾನನಷ್ಟ ಪ್ರಕರಣ : ಬಿಬಿಎಂಪಿ ಎಫ್ ಡಿಎ ಸಿಬ್ಬಂದಿಗೆ 10 ಲಕ್ಷ ರೂ ದಂಡ ವಿಧಿಸಿದ ನ್ಯಾಯಾಲಯ

Next Post

BIS Certification To BWSSB | ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟಕ್ಕೆ ಬಿಐಎಸ್ ಪ್ರಮಾಣಪತ್ರ

Next Post

BIS Certification To BWSSB | ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟಕ್ಕೆ ಬಿಐಎಸ್ ಪ್ರಮಾಣಪತ್ರ

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group