Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಒಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕಕ ನೀಡಬಾರದು ಎಂಬ ಸುಪ್ರೀಂಕೋರ್ಟ್ ಆದೇಶದಿಂದ ಸಾವಿರಾರು ಕಟ್ಟಡ ಮಾಲೀಕರಿಗೆ ಪರಿಹಾರ ಒದಗಿಸಲು ಪಾಲಿಕೆ ಈ ಪ್ರಯತ್ನ ನಡೆಸಿದೆ.

by Bengaluru Wire Desk
April 17, 2025
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ.

ಬಿಬಿಎಂಪಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.17 www.bengaluruwire.com : ಕಟ್ಟಡ ನಿಯಮಾವಳಿ ಉಲ್ಲಂಘಿಸಿ ಕಟ್ಟುವ ನಗರದ ಸಾವಿರಾರು ಆಸ್ತಿ ಮಾಲೀಕರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP – ಬಿಬಿಎಂಪಿ) 2003ರ ಕಟ್ಟಡ ಉಪವಿಧಿಯಲ್ಲಿ ನಿಗಧಿಪಡಿಸಿರುವ ಕಟ್ಟಡ ನಿರ್ಮಾಣ ಸಮಯದಲ್ಲಿನ ಉಲ್ಲಂಘನೆ ಮಿತಿಯನ್ನು ಪ್ರಸ್ತುತ ಶೇ.5 ರಿಂದ 15% ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯಿಂದ ಪಾಲಿಕೆಯ ಈ ಪ್ರಸ್ತಾವನೆಗೆ ಒಪ್ಪಿಗೆಯನ್ನು ಪಡೆದರೆ, ಹೆಚ್ಚಿನ ಆಸ್ತಿ ಮಾಲೀಕರು ಆಕ್ಯುಪೆನ್ಸಿ ಪ್ರಮಾಣಪತ್ರಗಳಿಗೆ (OC) ಅರ್ಹರಾಗುತ್ತಾರೆ. 2024ರ ಡಿ.17ರಂದು ಸುಪ್ರೀಂಕೋರ್ಟ್ ಸ್ವಾಧೀನಪತ್ರ ಇಲ್ಲದ ಕಟ್ಟಡಗಳಿಗೆ ವಿದ್ಯುತ್, ನೀರು ಹಾಗೂ ಒಳಚರಂಡಿಯಂತಹ ಸಂಪರ್ಕಗಳನ್ನು ನೀಡುವಂತಿಲ್ಲ ಎಂದು ಆದೇಶಿಸಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದ ಕ್ರಮ ಸಂಖ್ಯೆ: 21ರ (iv) ರಲ್ಲಿ ಈ ಕೆಳಕಂಡಂತೆ ಆದೇಶಿಸಲಾಗಿರುತ್ತದೆ.

“All the necessary service connections, such as, Electricity, water supply, sewerage connection, etc., shall be given by the service provider/ Board to the buildings only after the production of the completion/occupation certificate”.

ಮೇಲ್ಕಂಡಂತೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿನ ಕಟ್ಟಡಗಳಿಗೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ನೀರು ಸಂಪರ್ಕ ನೀಡುವ ಪೂರ್ವದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರವನ್ನು ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್, ನೀರು ಸರಬರಾಜು ಹಾಗೂ ಒಳಚರಂಡಿ ಸಂಪರ್ಕವನ್ನು ನೀಡಲು ಕ್ರಮವಹಿಸಬೇಕಾಗಿರುತ್ತದೆ.

ವಾಸ್ತವ ಪರಿಸ್ಥಿತಿ ಏನಾಗಿದೆ?:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ನಿರ್ಮಾಣ ಮಾಡುತ್ತಿರುವ ಬಹುತೇಕ ಕಟ್ಟಡಗಳಲ್ಲಿ ಉಲ್ಲಂಘನೆ ಪ್ರಮಾಣವು ಶೇ.5 ಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದ್ದು, ಉಲ್ಲಂಘನೆ ಪ್ರಮಾಣವನ್ನು ಶೇ‌.5 ಕ್ಕೆ ಮಿತಿಗೊಳಿಸುವಂತೆ ನಿರ್ಮಾಣ ಮಾಡಲು ವಾಸ್ತವವಾಗಿ ನಿವೇಶನ ಆಳತೆ ಮತ್ತು ಭೌಗೋಳಿಕ ಇತಿಮಿತಿಗೊಳಿಂದಾಗಿ ಸಾಧ್ಯವಾಗುತ್ತಿಲ್ಲ. 

ಇಂತಹ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಲು ಆಗುವುದಿಲ್ಲ. ಹೀಗಾಗಿ ಒಸಿ ಇಲ್ಲದ ಕಟ್ಟಡಗಳಿಗೆ ಸರ್ವೋಚ್ಚ ನ್ಯಾಯಾಲಯವು ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಕಟ್ಟಡದ ಮಾಲೀಕರಿಗೆ ಇದರಿಂದಾಗಿ ಅಥವಾ ಸಣ್ಣಪುಟ್ಟ ಉಲ್ಲಂಘನೆಗಳಾದಲ್ಲಿ ಕಟ್ಟಡಕ್ಕೆ ಸ್ವಾಧಿನಾನುಭವ ಪ್ರಮಾಣ ಪತ್ರ ನೀಡಲು ಸಾಧ್ಯವಾಗದ ಕಾರಣ ಬಹುತೇಕ ಕಟ್ಟಡ ಮಾಲೀಕರುಗಳಿಗೆ ತೊಂದರೆಯಾಗುತ್ತದೆ. ಇದಲ್ಲದೆ ಪಾಲಿಕೆಯ ಆದಾಯವು ಸಹ ಕುಂಠಿತವಾಗುತ್ತದೆ. 

ಆದ್ದರಿಂದ ಪಾಲಿಕೆಯಿಂದ ಕಟ್ಟಡ ನಕ್ಷೆ ಅನುಮೋದನೆ ಪಡೆದು ನಿರ್ಮಾಣ ಮಾಡುತ್ತಿರುವ ಕಟ್ಟಡಗಳಲ್ಲಿ ಉಲ್ಲಂಘನೆಯ ಪ್ರಮಾಣವನ್ನು ಶೇ.5 ರ ಮಿತಿಯಿಂದ ಶೇ 15 ರಷ್ಟು ಹೆಚ್ಚಿಸಿದ್ದಲ್ಲಿ, ಹಲವಾರು ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರವನ್ನು ದಂಡ ವಿಧಿಸಿ, ಕ್ರಮಬದ್ಧಗೊಳಿಸಿದ್ದಲ್ಲಿ ಪಾಲಿಕೆಯ ಆದಾಯವು ಕೂಡ ಹೆಚ್ಚಾಗಲಿದೆ ಮತ್ತು ವಾಸಕ್ಕನುಗುಣವಾಗಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಪಾಲಿಕೆ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಪ್ರಸ್ತುತ ಕಟ್ಟಡ ಬೈಲಾ ಏನು ಹೇಳುತ್ತೆ?:

ಕಟ್ಟಡ ಬೈಲಾ 2003 (Building By-Law 2003)ಗಳು ಅನುಮೋದಿತ ಕಟ್ಟಡ ನಿರ್ಮಾಣ ಯೋಜನೆಯಲ್ಲಿ ಶೇ.5 ರವರೆಗೆ ಉಲ್ಲಂಘನೆಗಳನ್ನು ಅನುಮತಿಸುತ್ತವೆ. ಶೇ.5 ಕ್ಕಿಂತ ಕಡಿಮೆ ಉಲ್ಲಂಘನೆಗಳನ್ನು ಹೊಂದಿರುವ ಕಟ್ಟಡಗಳಿಗೆ, ಆಸ್ತಿ ಮಾಲೀಕರು ಅಗತ್ಯವಾದ ದಂಡವನ್ನು ಪಾವತಿಸುವ ಮೂಲಕ ಆಕ್ಯುಪೆನ್ಸಿ ಪ್ರಮಾಣಪತ್ರವನ್ನು ಪಡೆಯಬಹುದು.

ಪ್ರಸ್ತುತ 5% ಕ್ಕಿಂತ ಹೆಚ್ಚು ಕಟ್ಟಡ ನಿರ್ಮಾಣದಲ್ಲಿನ ಉಲ್ಲಂಘನೆಗಳನ್ನು ಹೊಂದಿರುವ ಕಟ್ಟಡಗಳಿಗೆ ಒಸಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಇದರಲ್ಲಿ ಹೆಚ್ಚಿನ ಕಟ್ಟಡ ನಡುಜಾಗ (Setback) ಅಳತೆ, ಆವರಿಸುವಿಕೆ (Coverage) ಶೇಕಡವಾರು ಪ್ರಮಾಣ ಇಲ್ಲದಿರುವುದು ಅಥವಾ ಮಹಡಿ ಎತ್ತರದ ಅಳತೆ ಉಲ್ಲಂಘಿಸುವುದು ಸೇರಿವೆ.

ನಗರದಲ್ಲಿ ಕಟ್ಟಡ ನಿರ್ಮಾಣ ಸಮಯದಲ್ಲಿನ ಉಲ್ಲಂಘನೆ ಮಿತಿಯನ್ನು ಮೀರಿ ಕಟ್ಟಡಗಳನ್ನು ಕಟ್ಟಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಬಿಬಿಎಂಪಿಯಿಂದ ಅಧಿಕಾರಿಯೊಬ್ಬರು ಹೇಳಿದರು. ಈ ಉಲ್ಲಂಘನೆ ಮಿತಿಯನ್ನು 5% ರಿಂದ 15% ಕ್ಕೆ ಹೆಚ್ಚಿಸಲು ನಾವು ಈಗ ಪ್ರಸ್ತಾಪಿಸಿದ್ದೇವೆ. ಸರ್ಕಾರದ ಮುಂದೆ ಪ್ರಸ್ತಾವನೆಯು ಅನುಮೋದನೆಗಾಗಿ ಬಾಕಿ ಇದೆ.  ಸರ್ಕಾರವು ಅನುಮೋದನೆ ನೀಡಿದ ನಂತರ, ಕಟ್ಟಡ ನಿಯಮಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಪ್ರತಿಯೊಂದು ಉಲ್ಲಂಘನೆಗೂ ವಿಧಿಸಬೇಕಾದ ದಂಡದ ಪ್ರಮಾಣವನ್ನು ಹೆಚ್ಚಿಸಲು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾಪಿಸಿದೆ ಎಂದು ಅವರು ಹೇಳಿದರು. “ಈ ರೀತಿಯಾಗಿ, ಆದಾಯ ಗಳಿಸುವುದರ ಜೊತೆಗೆ, 6 ರಿಂದ 15% ವರೆಗಿನ ಉಲ್ಲಂಘನೆಗಳನ್ನು ಹೊಂದಿರುವ ಕಟ್ಟಡಗಳನ್ನು ನಾವು ಕ್ರಮಬದ್ಧಗೊಳಿಸುತ್ತೇವೆ” ಎಂದು ಅವರು ಹೇಳಿದರು.

ಈ ಬಾರಿ ಬಿಬಿಎಂಪಿ ಪ್ರಸ್ತಾವನೆಗೆ ಒಪ್ಪಿಗೆ ಸಾಧ್ಯತೆ :

ಈ ಹಿಂದೆಯೂ ಆಗ ಪಾಲಿಕೆ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಇದೇ ರೀತಿಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ ಅದಕ್ಕೆ ಸರ್ಕಾರದ ಅನಜಮತಿ ದೊರೆತಿರಲಿಲ್ಲ. ಆದರೆ ಪ್ರಸ್ತುತ 2024ರಲ್ಲಿ ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಜನರಿಗಾಗುವ ಅನಾನುಕೂಲ ತಪ್ಪಿಸಲು ಸರ್ಕಾರ ಪಾಲಿಕೆಯ ಈಗಿನ ಪ್ರಸ್ತಾವನೆಗೆ ಕೆಲವೊಂದು ಬದಲಾವಣೆ ಸೂಚಿಸಿ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

Previous Post

ವರ್ತೂರು ಎಲಿವೇಟೆಡ್ ಕಾರಿಡಾರ್‌ಗೆ ಗ್ರಾಮಸ್ಥರ ವಿರೋಧ: ಯೋಜನೆ ರದ್ದುಪಡಿಸಲು ಮನವಿ

Next Post

‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ : ಎಸ್.ಆರ್ ಉಮಾಶಂಕರ್

Next Post

‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ : ಎಸ್.ಆರ್ ಉಮಾಶಂಕರ್

ಬನ್ನೇರುಘಟ್ಟದಲ್ಲಿ ಬಿಎಂಟಿಸಿ ಬಸ್ ತಡೆದ ಗಂಡಾನೆ : ಪ್ರಯಾಣಿಕರು ಕಂಗಾಲು

Please login to join discussion

Like Us on Facebook

Follow Us on Twitter

Recent News

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group