Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

ಜೂನ್- ಜುಲೈ ತಿಂಗಳಲ್ಲಿ ಮೊಟ್ಟೆ ಇಡುವ ಹಾವುಗಳು ಅವಧಿ ಪೂರ್ವದಲ್ಲೇ ಈ ಬಾರಿ ಮೊಟ್ಟೆ ಇಡುತ್ತಿರುವುದು ಗಂಭೀರ ವಿಷಯವಾಗಿದೆ.

by Bengaluru Wire Desk
April 20, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.20 www.bengaluruwire.com : ವಿಶ್ವಸಂಸ್ಥೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ತುರ್ತು ಪರಿಸ್ಥಿತಿ ಇದೆ ಎಂದು ಎಚ್ಚರಿಕೆ ನೀಡಿದೆ. ಇದರ ಪರಿಣಾಮಗಳು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಪ್ರಾಣಿಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ, ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಮೊಟ್ಟೆ ಇಟ್ಟು ಮರಿ ಹಾಕುವ ಹಾವುಗಳು ಈ ವರ್ಷ ಬೇಗನೆ ಇಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳ ಕೊನೆಯಿಂದ ಜೂನ್ 15 ರ ತನಕ ತೋಳದ ಹಾವು, ನೀರು ಹಾವು, ಆಭರಣದ ಹಾವು, ಕೆರೆ ಹಾವು ಮರಿ ಹಾಕುತ್ತವೆ. ಆಮೇಲೆ ಜೂ.15ರ ನಂತರ ನಾಗರಹಾವು, ಕೊಳಕುಮಂಡಲ (Russle wiper) ಹಾಗೂ ಇತರ ಹಾವುಗಳು ಮರಿ ಹಾಕುತ್ತವೆ. ಕುಕ್ರಿ ಹಾವು ಸಾಮಾನ್ಯವಾಗಿ ಜೂನ್ ಜುಲೈನಲ್ಲಿ ಮರಿ ಹಾಕುತ್ತವೆ.

ಸಾಮಾನ್ಯವಾಗಿ, ಜೂನ್ ತಿಂಗಳಲ್ಲಿ ಮಳೆಗಾಲದ ಆರಂಭದೊಂದಿಗೆ ಹಸಿರು ಹುಲ್ಲು ಬೆಳೆದು ನಿಲ್ಲುತ್ತದೆ. ಕಪ್ಪೆ ಮರಿಗಳು, ಮಿಡತೆಗಳು ಮುಂತಾದ ಕೀಟಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಇದು ಹುಟ್ಟಿದ ಹಾವು ಮರಿಗಳಿಗೆ ಆಹಾರದ ಮೂಲವಾಗುತ್ತದೆ. ಅಲ್ಲದೆ, ದಟ್ಟವಾದ ಹಸಿರು ಹೊದಿಕೆಯು ಹಾವುಗಳಿಗೆ ಬಚ್ಚಿಟ್ಟುಕೊಳ್ಳಲು ಮತ್ತು ತಮ್ಮ ಶತ್ರುಗಳಿಂದ ರಕ್ಷಿಸಿಕೊಳ್ಳಲು ಅನುಕೂಲಕರ ವಾತಾವರಣವನ್ನು ಒದಗಿಸುತ್ತದೆ.

ಆದರೆ ಈ ವರ್ಷ ಪರಿಸ್ಥಿತಿ ಭಿನ್ನವಾಗಿದೆ. ಜನವರಿ ತಿಂಗಳಲ್ಲೇ ಬ್ಯಾಂಡೆಡ್ ಕುಕ್ರಿ ಹಾವು ಮರಿಯೊಂದು ಕಾಣಿಸಿಕೊಂಡಿದ್ದು ಆಶ್ಚರ್ಯ ಮೂಡಿಸಿತ್ತು. ಇದರ ಬೆನ್ನಲ್ಲೇ, ಏಪ್ರಿಲ್ 19 ರಂದು ಕೊಳಕುಮಂಡಲದಂತಹ ವಿಷಕಾರಿ ಹಾವು ಮರಿಯೊಂದು ಕಾಣಿಸಿಕೊಂಡಿರುವುದು ಪರಿಸರ ತಜ್ಞರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇಷ್ಟು ಬೇಗ ಹಾವು ಮರಿಗಳು ಹೊರಗೆ ಬಂದರೆ, ಅವುಗಳಿಗೆ ಸೂಕ್ತವಾದ ಆಹಾರ ಸಿಗದೆ ಸಾಯುವ ಸಾಧ್ಯತೆ ಇದೆ. ಒಣ ಹವೆ ಮತ್ತು ಆಹಾರದ ಕೊರತೆಯಿಂದಾಗಿ ಅವುಗಳ ಬದುಕುಳಿಯುವಿಕೆ ಕಷ್ಟಕರವಾಗಬಹುದು. ಮತ್ತೊಂದು ಕಡೆ, ಈ ಚಿಕ್ಕ ಹಾವು ಮರಿಗಳು ಸಹ ಮನುಷ್ಯರನ್ನು ಸಾಯಿಸುವಷ್ಟು ವಿಷವನ್ನು ಹೊಂದಿರುತ್ತವೆ. ಹೀಗಾಗಿ, ಸಾರ್ವಜನಿಕರು ಹಾವು ಮರಿಗಳು ಕಂಡುಬಂದಲ್ಲಿ ಕನಿಷ್ಠ ಐದರಿಂದ ಹತ್ತು ಅಡಿಗಳಷ್ಟು ದೂರವಿರುವುದು ಸುರಕ್ಷಿತ. ತಕ್ಷಣವೇ ವನ್ಯಜೀವಿ ರಕ್ಷಣಾ ತಂಡವನ್ನು ಸಂಪರ್ಕಿಸಿ ಅವುಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗುವುದು ಸೂಕ್ತ ಎಂದು ಪರಿಸರ ತಜ್ಞರು ಸಲಹೆ ನೀಡಿದ್ದಾರೆ.

ಹವಾಮಾನ ಬದಲಾವಣೆಯ ಈ ರೀತಿಯ ಪರಿಣಾಮಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಮತ್ತು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಬೆಂಗಳೂರಿನ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿ :

ಈ ಬಾರಿ ಜನವರಿಯಲ್ಲಿ ಕೊಮ್ಮಘಟ್ಟದಲ್ಲಿ ಬ್ಯಾಂಡೆಡ್ ಕುಕ್ರಿ ಮರಿ ಸಿಕ್ಕಿದೆ. ಸಾಮಾನ್ಯವಾಗಿ ಈ ಸಂದರ್ಭ ಹೆಣ್ಣು-ಗಂಡು ಹಾವುಗಳು ಸೇರುವ ಸಮಯ. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಮರಿ ಹಾಕುವುದು, ಜನವರಿಯಲ್ಲಿ ಮರಿ ಹಾಕಿದೆ. ಅದೇ ರೀತಿ ಕೋಣನಕುಂಟೆಯಲ್ಲಿ ಆಭರಣದ ಹಾವು ಮರಿ ಆಗ ಸಿಕ್ಕಿತ್ತು. ಇಂದು ನಾಗರಬಾವಿ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಾಲ್ಕು ಕೊಳಕುಮಂಡಲ ಹಾವು ಸಿಕ್ಕಿದೆ. ಈ ರೀತಿ ಹಾವು ಅಕಾಲದಲ್ಲಿ ಮರಿ ಹಾಕಿದ್ರೆ ಹಾವು ಮರಿಗಳು ಬದುಕುಳಿಯಲ್ಲ. ಇದು ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಗೆ ಮತ್ತೊಂದು ಸಾಕ್ಷಿಯಾಗಿದೆ.

– ಪ್ರಸನ್ನ ಕುಮಾರ್, ಬೆಂಗಳೂರು ಪ್ರಾಣಿ ಕಲ್ಯಾಣ ಪರಿಪಾಲಕ

WhatsApp Join our WhatsApp Channel
Previous Post

ಬ್ರಾಹ್ಮಣರ ಮೇಲಿನ ನಿಂದನೆ- ಅಪಮಾನ ಸಹಿಸುವುದಿಲ್ಲ :  ಎಕೆಬಿಎಂಎಸ್ ನಿಂದ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಜೀವ : ಭಾರತ-ಚೀನಾ ಬಾಂಧವ್ಯದ ಹೊಸ ಅಧ್ಯಾಯ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group