Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಪ್ರವಾಸಿಗರ ಸುರಕ್ಷಿತ ರವಾನೆಗೆ ವೈಮಾನಿಕ ಟಿಕೆಟ್ ದರ ಹೆಚ್ಚಿಸದಂತೆ ಸೂಚನೆ : ಸಚಿವ ಪ್ರಲ್ಹಾದ ಜೋಶಿ

ವಿಮಾನಯಾನ ಸಚಿವರೊಂದಿಗೆ ಚರ್ಚೆ; ವಿಮಾನಯಾನ ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ | ಕಾಶ್ಮೀರದ ಭಯೋತ್ಪಾದನಾ ಸ್ಥಳದಿಂದ ಕನ್ನಡಿಗರು ಸೇರಿ ಪ್ರವಾಸಿಗರ ಸುರಕ್ಷಿತ ರವಾನೆಗೆ ಅಗತ್ಯ ಕ್ರಮ | ಕನ್ನಡ ಪ್ರವಾಸಿಗರಿಗಾಗಿ ಸಹಾಯವಾಣಿ

by Bengaluru Wire Desk
April 23, 2025
in News Wire, Public interest
Reading Time: 1 min read
0

ನವದೆಹಲಿ, ಏ.23 www.bengaluruwire.com : ಕಾಶ್ಮೀರದ ಪಹಲ್ಗಾಮ್ ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ವೈಮಾನಿಕ ಕಂಪನಿಗಳು ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ವಿಮಾನಯಾನ ಸಚಿವರೊಂದಿಗೆ ಚರ್ಚೆ:

ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರೀಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದರು.

ಕನ್ನಡಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ:

ಕಾಶ್ಮೀರದ ಪ್ರವಾಸಿ ತಾಣಗಳಿಂದ ಕನ್ನಡಿಗರು ಸೇರಿದಂತೆ ಪ್ರವಾಸಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

ಶಾಂತಿ ನೆಲೆಸಲು ಕಟ್ಟು ನಿಟ್ಟಿನ ಕ್ರಮ:

ಜಮ್ಮು-ಕಾಶ್ಮೀರದಲ್ಲಿ 2019ರಿಂದ ಇತ್ತೀಚಿನ ವರ್ಷಗಳಲ್ಲಿ ಶಾಂತಿ ನೆಲೆಸಿದ್ದನ್ನು ಸಹಿಸದೆ ಹೇಡಿಗಳು ಇಂಥ ಹೇಯ ಕೃತ್ಯವೆಸಗಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ಕೊಡಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿದ್ದ ನಿರ್ಣಯ, ಕಾರ್ಯಗಳು ಯಶಸ್ವಿಗೊಳ್ಳುತ್ತಿರುವುದನ್ನು ಸಹಿಸಲಾಗದೆ ಭಯೋತ್ಪಾದಕರು ಹೀಗೆ ಪ್ರವಾಸಿಗರ ಮೇಲೆ ಹೇಡಿತನದ ಕೃತ್ಯ ಎಸಗಿದ್ದಾರೆ  ಎಂದು ತೀವ್ರವಾಗಿ ಖಂಡಿಸಿದ ಸಚಿವ ಜೋಶಿ, ಈ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆ ಹತ್ತಿಕ್ಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸಿ ಶಾಂತಿ ಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಉಗ್ರರ ದಾಳಿಯಿಂದ ಮೃತಪಟ್ಟವರ ಶವ ಪೆಟ್ಟಿಗೆಯ ಮೇಲೆ ಇಂದು ಹೂಗಚ್ಛವಿರಿಸಿ ಗೌರವ ಸಲ್ಲಿಸಿದರು.

ಇನ್ನೊಂದೆಡೆ ಮೃತರ ಶವಗಳನ್ನು ಶ್ರೀನಗರಕ್ಕೆ ತರಲಾಗಿದೆ.ಸಚಿವ ಸಂತೋಷ್ ಲಾಡ್ ಪ್ರಸಕ್ತ ಶ್ರೀನಗರದ ಮುಸ್ಕಾನ್ ಹೋಟೆಲ್ಗೆ ಭೇಟಿ ನೀಡಿದ್ದಾರೆ ಇಲ್ಲಿ ಹೆಚ್ಚು ಕನ್ನಡಿಗ ಪ್ರವಾಸಿಗಳ ಉಳಿದಿದ್ದಾರೆ. ಶವ ಗುರುತು ಪತ್ತೆ ಕಾರ್ಯ ಸಂಬಂಧಿಗಳಿಂದ ಆರಂಭವಾಗಿದೆ ಎಂದು ಅಲ್ಲಿನ ಸ್ಥಳೀಯ ನಿವಾಸಿ ತಿಳಿಸಿದರು.

ಕನ್ನಡ ಪ್ರವಾಸಿಗರಿಗಾಗಿ ಸಹಾಯವಾಣಿ :

ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ಕಾರ್ಯ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರ (Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಮುಂದಿನ ಸಹಾಯವಾಣಿ ಸಂಖ್ಯೆ : 080-43344334, 080-43344335, 080-43344336, 080-43344342 ಗೆ ಕರೆ ಮಾಡಿ ನೀಡಬೇಕೆಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಕೋರಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿಗೆ ನೀಡಿದಲ್ಲಿ ಅವರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಅನುಕೂಲವಾಗಲಿದೆ ಎಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರ ಪಟ್ಟಿ ಇಲ್ಲಿದೆ :

WhatsApp Join our WhatsApp Channel
Previous Post

ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ : ಕನಿಷ್ಠ 25 ಜನರು ಬಲಿ

Next Post

ಬೆಂಗಳೂರು ಜಿಲ್ಲಾಡಳಿತದಿಂದ ಏ.24 ರಂದು ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ ಸಮಾರಂಭ

Next Post

ಬೆಂಗಳೂರು ಜಿಲ್ಲಾಡಳಿತದಿಂದ ಏ.24 ರಂದು ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ ಸಮಾರಂಭ

ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ಮಧ್ಯಾಹ್ನ ತಾಯ್ನಾಡಿಗೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group